BREAKING NEWS: ಕರ್ನಾಟಕದಲ್ಲಿ ‘ಒಳ ಮೀಸಲಾತಿ ಜಾರಿ’ಗೆ ‘ರಾಜ್ಯ ಸಚಿವ ಸಂಪುಟ ಸಭೆ’ಯಲ್ಲಿ ಅನುಮೋದನೆ

ಬೆಂಗಳೂರು: ಕರ್ನಾಟಕದಲ್ಲಿ ಒಳ ಮೀಸಲಾತಿ ಜಾರಿಗೆ ಒತ್ತಾಯ ಬಹು ದಿನಗಳ ಬೇಡಿಕೆಯಾಗಿದೆ. ಇಂತಹ ಒಳ ಮೀಸಲಾತಿ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆಯು ಇಂದು ಅನುಮೋದನೆ ನೀಡಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯ ಬಳಿಕ ಸಂಪುಟದ ನಿರ್ಣಯಗಳನ್ನು ಕಾನೂನು ಸಚಿವ ಹೆಚ್.ಕೆ ಪಾಟೀಲ್ ಮಾಧ್ಯಮ ಗೋಷ್ಠಿಯಲ್ಲಿ ಹಂಚಿಕೊಂಡರು. ದಲಿತ ಒಳ ಮೀಸಲಾತಿ ಜಾರಿ ವಿಚಾರವಾಗಿ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು. ಒಳ‌ಮೀಸಲಾತಿ ಕಲ್ಪಿಸಲು ಸಚಿವ … Continue reading BREAKING NEWS: ಕರ್ನಾಟಕದಲ್ಲಿ ‘ಒಳ ಮೀಸಲಾತಿ ಜಾರಿ’ಗೆ ‘ರಾಜ್ಯ ಸಚಿವ ಸಂಪುಟ ಸಭೆ’ಯಲ್ಲಿ ಅನುಮೋದನೆ