‘ವಿಧಾನಸೌಧ’ದ ಮುಂದೆ 23 ಕೋಟಿ ವೆಚ್ಚದಲ್ಲಿ ‘ಭುವನೇಶ್ವರಿ ಪ್ರತಿಮೆ’ ಸ್ಥಾಪನೆಗೆ ‘ರಾಜ್ಯ ಸಚಿವ ಸಂಪುಟ’ ಒಪ್ಪಿಗೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಧಾನಸೌಧದ ಮುಂದೆ ಈಗಾಗಲೇ ಹಲವು ಪ್ರತಿಮೆಗಳನ್ನು ಸ್ಥಾಪನೆ ಮಾಡಲಾಗಿದೆ. ಈಗ ಭುವನೇಶ್ವರಿ ಪ್ರತಿಮೆಯನ್ನು ಸ್ಥಾಪನೆ ಮಾಡೋದಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಕುರಿತಂತೆ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಸಂಪುಟದ ನಿರ್ಧಾರಗಳನ್ನು ಕಂದಾಯ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದರು. 23 ಕೋಟಿ ರೂ ವೆಚ್ಚದಲ್ಲಿ ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ಪ್ರತಿಮೆ ಸ್ಥಾಪನೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಕೆಂಗಲ್ ಹನುಮಂತಯ್ಯ ಪ್ರತಿಮೆ ರಸ್ತೆಯ ಪಕ್ಕದಲ್ಲೇ ಭುವನೇಶ್ವರಿ … Continue reading ‘ವಿಧಾನಸೌಧ’ದ ಮುಂದೆ 23 ಕೋಟಿ ವೆಚ್ಚದಲ್ಲಿ ‘ಭುವನೇಶ್ವರಿ ಪ್ರತಿಮೆ’ ಸ್ಥಾಪನೆಗೆ ‘ರಾಜ್ಯ ಸಚಿವ ಸಂಪುಟ’ ಒಪ್ಪಿಗೆ