BREAKING: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರದ 3 ಪ್ರಮುಖ ತೀರ್ಮಾನ ವಿರೋಧಿಸುವ ನಿರ್ಣಯಕ್ಕೆ ಅನುಮೋದನೆ

ಬೆಂಗಳೂರು: ಕೇಂದ್ರ ಸರ್ಕಾರದ ಮೂರು ಪ್ರಮುಖ ತೀರ್ಮಾನಗಳನ್ನು ವಿರೋಧಿಸುವಂತ ನಿರ್ಣಯಕ್ಕೆ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಈ ಮೂಲಕ ಕೇಂದ್ರ ಸರ್ಕಾರದ ತೀರ್ಮಾನಗಳನ್ನು ವಿರೋಧಿಸುವ ನಿರ್ಧಾರವನ್ನು ಸಿಎಂ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರದ ಮೂರು ಪ್ರಮುಖ ತೀರ್ಮಾನಗಳನ್ನು ವಿರೋಧಿಸುವಂತ ನಿರ್ಣಯಕ್ಕೆ ಅನುಮೋದನೆಯನ್ನು ನೀಡಲಾಗಿದೆ. ಅವುಗಳೆಂದ್ರೇ 1. ಕೇಂದ್ರ … Continue reading BREAKING: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರದ 3 ಪ್ರಮುಖ ತೀರ್ಮಾನ ವಿರೋಧಿಸುವ ನಿರ್ಣಯಕ್ಕೆ ಅನುಮೋದನೆ