Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕಡಗಂಚಿ ಕೇಂದ್ರ ವಿವಿಯbಬಿಸಿಎಂ ಲೇಡಿಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಎಣ್ಣೆ ಪಾರ್ಟಿ : ವಿಡಿಯೋ ವೈರಲ್!

ಕರವೇ ಜನಪರ ಕಾರ್ಯಕ್ರಮಗಳ ಮೂಲಕ ಟಿಎ ನಾರಾಯಣಗೌಡರ ಜನ್ಮದಿನ ಆಚರಿಸುತ್ತಿರುವುದು ಮಾದರಿ: ವಕೀಲ ಹೆಚ್.ಬಿ.ರಾಘವೇಂದ್ರ ಶ್ಲಾಘನೆ

ಒಬ್ಬ ವ್ಯಕ್ತಿ ಎಷ್ಟು `ಬ್ಯಾಂಕ್ ಖಾತೆ’ಗಳನ್ನು ಹೊಂದಿರಬಹುದು? `RBI’ ನಿಯಮಗಳೇನು? ತಿಳಿಯಿರಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರಾಜ್ಯ ಸಚಿವ ಸಂಪುಟ ವಿಸ್ತರಣೆ ಫಿಕ್ಸ್: ಸಿಎಂ ಸಿದ್ಧರಾಮಯ್ಯಗೆ ಹೈಕಮಾಂಡ್ ಸೂಚನೆಯೆಂದ ಕಾಂಗ್ರೆಸ್ ಶಾಸಕ
KARNATAKA

BREAKING: ರಾಜ್ಯ ಸಚಿವ ಸಂಪುಟ ವಿಸ್ತರಣೆ ಫಿಕ್ಸ್: ಸಿಎಂ ಸಿದ್ಧರಾಮಯ್ಯಗೆ ಹೈಕಮಾಂಡ್ ಸೂಚನೆಯೆಂದ ಕಾಂಗ್ರೆಸ್ ಶಾಸಕ

By ವಸಂತ ಬಿ ಈಶ್ವರಗೆರೆ

ಧಾರವಾಡ: ಕಾಂಗ್ರೆಸ್ ಹೈಕಮಾಂಡ್ ಎರಡೂವರೆ ವರ್ಷಕ್ಕೆ ಸಂಪುಟ ವಿಸ್ತರಣೆ ಮಾಡುವಂತೆ ಸೂಚನೆ ನೀಡಿರುವುದಾಗಿ ಕಿತ್ತೂರು ಉತ್ಸವದಲ್ಲಿ ನನಗೆ ಸಿಎಂ ತಿಳಿಸಿದ್ದಾಗಿ ಶಾಸಕ ಎನ್ ಹೆಚ್ ಕೋನರೆಡ್ಡಿ ತಿಳಿಸಿದ್ದಾರೆ. ಈ ಮೂಲಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಫಿಕ್ಸ್ ಎಂಬುದಾಗಿ ತಿಳಿದು ಬಂದಿದೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ಪದೇ ಪದೇ ಇದನ್ನು ಹೇಳುವುದು ಸರಿಯಲ್ಲ. ಶಾಸಕರ ಕೆಲಸದ ವಿವರ ಪಡೆದು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದೆ. ಅಲ್ಲದೇ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ವಿಚಾರವಾಗಿಯೂ ಶಾಸಕರು ಏನು ಮಾತನಾಡಬಾರದೆಂದು ಹೈಕಮಾಂಡ್ ಸೂಚಿಸಿದೆ ಎಂದರು.

ಕಂದಾಯ ಸಚಿವ ಕೃಷ್ಣಬೈರೇಗೌಡ ಅವರನ್ನು ಉಳಿಸಿಕೊಂಡು ಸಂಪುಟ ವಿಸ್ತರಣೆಯ ವೇಳೆ ಬದಲಾವಣೆ ಮಾಡಬೇಕು. ಕೃಷ್ಣಬೈರೇಗೌಡ ಅವರು ಕೃಷಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದಾಗಲೂ ಉತ್ತಮ ಕೆಲಸ ಮಾಡಿದ್ದಾರೆ. ಈಗ ಕಂದಾಯ ಸಚಿವರಾಗಿಯೂ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಉಳಿಸಿಕೊಂಡು ಬದಲಾವಣೆ ಮಾಡುವುದು, ಬಿಡುವುದು ಸಿಎಂ, ಡಿಸಿಎಂಗೆ ಬಿಟ್ಟ ವಿಚಾರವಾಗಿದೆ ಎಂದರು.

ಬಿಹಾರ ಚುನಾವಣೆ: ರಾಹುಲ್ ಗಾಂಧಿ ಸೇರಿದಂತೆ 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ | Bihar Election

BIG NEWS : ಅಕ್ರಮವಾಗಿ `BPL’ ರೇಷನ್ ಕಾರ್ಡ್ ಪಡೆದವರಿಗೆ ಸರ್ಕಾರದಿಂದ ಬಿಗ್ ಶಾಕ್.!

Share. Facebook Twitter LinkedIn WhatsApp Email

Related Posts

BREAKING : ಕಡಗಂಚಿ ಕೇಂದ್ರ ವಿವಿಯbಬಿಸಿಎಂ ಲೇಡಿಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಎಣ್ಣೆ ಪಾರ್ಟಿ : ವಿಡಿಯೋ ವೈರಲ್!

2 Mins Read

ಕರವೇ ಜನಪರ ಕಾರ್ಯಕ್ರಮಗಳ ಮೂಲಕ ಟಿಎ ನಾರಾಯಣಗೌಡರ ಜನ್ಮದಿನ ಆಚರಿಸುತ್ತಿರುವುದು ಮಾದರಿ: ವಕೀಲ ಹೆಚ್.ಬಿ.ರಾಘವೇಂದ್ರ ಶ್ಲಾಘನೆ

2 Mins Read

ಒಬ್ಬ ವ್ಯಕ್ತಿ ಎಷ್ಟು `ಬ್ಯಾಂಕ್ ಖಾತೆ’ಗಳನ್ನು ಹೊಂದಿರಬಹುದು? `RBI’ ನಿಯಮಗಳೇನು? ತಿಳಿಯಿರಿ

2 Mins Read
Recent News

BREAKING : ಕಡಗಂಚಿ ಕೇಂದ್ರ ವಿವಿಯbಬಿಸಿಎಂ ಲೇಡಿಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಎಣ್ಣೆ ಪಾರ್ಟಿ : ವಿಡಿಯೋ ವೈರಲ್!

ಕರವೇ ಜನಪರ ಕಾರ್ಯಕ್ರಮಗಳ ಮೂಲಕ ಟಿಎ ನಾರಾಯಣಗೌಡರ ಜನ್ಮದಿನ ಆಚರಿಸುತ್ತಿರುವುದು ಮಾದರಿ: ವಕೀಲ ಹೆಚ್.ಬಿ.ರಾಘವೇಂದ್ರ ಶ್ಲಾಘನೆ

ಒಬ್ಬ ವ್ಯಕ್ತಿ ಎಷ್ಟು `ಬ್ಯಾಂಕ್ ಖಾತೆ’ಗಳನ್ನು ಹೊಂದಿರಬಹುದು? `RBI’ ನಿಯಮಗಳೇನು? ತಿಳಿಯಿರಿ

ಭಾರತದಲ್ಲಿ ಇ-85 (E85) ಎಥನಾಲ್ ಇಂಧನ ಕ್ರಾಂತಿ: ಚಾಲನೆಗೆ ಸಿದ್ಧವಾಗಿವೆ ಈ ಕಾರು ಮತ್ತು ಬೈಕ್‌ ಗಳು!

State News
KARNATAKA

BREAKING : ಕಡಗಂಚಿ ಕೇಂದ್ರ ವಿವಿಯbಬಿಸಿಎಂ ಲೇಡಿಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಎಣ್ಣೆ ಪಾರ್ಟಿ : ವಿಡಿಯೋ ವೈರಲ್!

By ಸುರೇಶ್‌ KARNATAKA 2 Mins Read

ಕಲಬುರ್ಗಿ: ಕಲಬುರ್ಗಿ ಜಿಲ್ಲೆಯ ಆಳಂದ್ ತಾಲೂಕಿನ ಕಡಗಂಚಿಯಲ್ಲಿರುವ ಕೇಂದ್ರೀಯ ವಿಶ್ವವಿದ್ಯಾಲಯದ (CUK) ಬಿಸಿಎಂ (BCM) ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯರು ಮದ್ಯದ ಪಾರ್ಟಿ…

ಕರವೇ ಜನಪರ ಕಾರ್ಯಕ್ರಮಗಳ ಮೂಲಕ ಟಿಎ ನಾರಾಯಣಗೌಡರ ಜನ್ಮದಿನ ಆಚರಿಸುತ್ತಿರುವುದು ಮಾದರಿ: ವಕೀಲ ಹೆಚ್.ಬಿ.ರಾಘವೇಂದ್ರ ಶ್ಲಾಘನೆ

ಒಬ್ಬ ವ್ಯಕ್ತಿ ಎಷ್ಟು `ಬ್ಯಾಂಕ್ ಖಾತೆ’ಗಳನ್ನು ಹೊಂದಿರಬಹುದು? `RBI’ ನಿಯಮಗಳೇನು? ತಿಳಿಯಿರಿ

ಸರ್ದಾರ್ ಪಟೇಲ್, ನೆಹರೂ RSS ಬ್ಯಾನ್ ಮಾಡಿದಾಗ ಕೈಕಾಲು ಹಿಡಿದಿದ್ದರು: ಪ್ರಿಯಾಂಕ್ ಖರ್ಗೆ ವ್ಯಂಗ್ಯ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.