Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಗುಜರಾತ್ ನಲ್ಲಿ `ಕಾರ್ಗೋ ರೋಪ್ ವೇ’ ಕುಸಿದು ಬಿದ್ದು 6 ಮಂದಿ ಸಾವು : ವಿಡಿಯೋ ವೈರಲ್ | WATCH VIDEO

06/09/2025 6:48 PM

ಕೃಷ್ಣಾ ಮೇಲ್ದಂಡೆ ಯೋಜನೆಯ ರೈತರಿಗೆ `ಭೂ ಪರಿಹಾರ’ಕ್ಕೆ ದರ ನಿಗದಿ : CM ಸಿದ್ದರಾಮಯ್ಯ

06/09/2025 6:45 PM

Canada-Khalistani Groups : ಖಲಿಸ್ತಾನಿ ಭಯೋತ್ಪಾದಕರಿಗೆ ‘ಕೆನಡಾ’ದಿಂದ ಧನಸಹಾಯ!

06/09/2025 6:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ‘CBI ಮುಕ್ತ ಅನುಮತಿ ಅಧಿಸೂಚನೆ’ ವಾಪಾಸ್ಸಿಗೆ ಮಹತ್ವದ ನಿರ್ಧಾರ
KARNATAKA

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ‘CBI ಮುಕ್ತ ಅನುಮತಿ ಅಧಿಸೂಚನೆ’ ವಾಪಾಸ್ಸಿಗೆ ಮಹತ್ವದ ನಿರ್ಧಾರ

By kannadanewsnow0926/09/2024 4:30 PM
vidhana soudha
vidhana soudha

ಬೆಂಗಳೂರು: ಮುಡಾ ಹಗರಣ ಆರೋಪ ಎದುರಿಸುತ್ತಿರುವಂತ ಸಿಎಂ ಸಿದ್ಧರಾಮಯ್ಯ ಅವರು ಬೀಸೋ ದೊಣ್ಣೆಯ ಏಟಿನಿಂದ ತಪ್ಪಿಸಿಕೊಳ್ಳುವ ಹಾಗೆ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಅದೇ ಸಿಬಿಐ ಮುಕ್ತ ಅನುಮತಿ ಅಧಿಸೂಚನೆ ವಾಪಾಸ್ಸಿಗೆ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯ ಬಳಿಕ ಸಂಪುಟದ ನಿರ್ಧಾರಗಳನ್ನು ಸುದ್ದಿಗೋಷ್ಠಿಯಲ್ಲಿ ಮಾಧ್ಯಮದವರಿಗೆ ಕಾನೂನ ಸಚಿವ ಹೆಚ್.ಕೆ ಪಾಟೀಲ್ ವಿವರಿಸಿದರು.

ಮೂಡ ಪ್ರಕರಣದಲ್ಲಿ‌ಸರ್ಕಾರದ ರಕ್ಷಣಾ ನಡೆ ಎನ್ನುವಂತೆ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿಬಿಐ ತನಿಖೆ ಭೀತಿಯಿಂದ ರಕ್ಣಣೆಗೆ ಸಂಪುಟ ಮುಂದಾಗಿದೆ. ಭವಿಷ್ಯದಲ್ಲಿ ಎದುರಾಗಬಹುದಾದ ಕಾನೂನು ಸಂಕಷ್ಟದಿಂದ ರಕ್ಷಣೆ ಪಡೆಯಲು ನಿರ್ಣಯ ಕೈಗೊಳ್ಳಲಾಗಿದೆ. ಸಿಬಿಐ ಮುಕ್ತ ಅನುಮತಿ ನೀಡಿರುವ ಅಧಿಸೂಚನೆ ವಾಪಸ್ಸಿಗೆ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿಬಿಐ ಮುಕ್ತ ಅನುಮತಿ ಅಧಿಸೂಚನೆಯನ್ನು ವಾಪಸ್ ಪಡೆಯಲು ನಿರ್ಧಾರ ಕೈಗೊಳ್ಳಲಾಗಿದೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಸಿಬಿಐ ಎಂಟ್ರಿಗೆ ಅವಕಾಶ ನೀಡಲಾಗಿತ್ತು. ನೇರವಾಗಿ ತನಿಖೆ ನಡೆಸಲು ಅವಕಾಶವನ್ನು ಈ ಹಿಂದಿನ ಸರ್ಕಾರ ನೀಡಿತ್ತು. ಈಗ ಸಿಬಿಐ ಮುಕ್ತ ತನಿಖೆಗೆ ಇದ್ದ ಕಾಯ್ದೆ ವಾಪಸ್ ಪಡೆಯಲಾಗಿದೆ.

Delhi Special Police Establishment Act, 1946 ಅಡಿ ಅವಕಾಶ ಇತ್ತು. ಈಗ ಆ ಮುಕ್ತ ಅವಕಾಶದ ಬಿಲ್ ವಾಪಸ್ ಗೆ ನಿರ್ಧಾರ ಕೈಗೊಳ್ಳಲಾಗಿದೆ.

ಈ ಹಿಂದೆ ಹಲವು ರಾಜ್ಯಗಳ ಇದನ್ನ ವಾಪಸ್ ಪಡೆದಿದ್ದವು. ತಮಿಳುನಾಡು, ಆಂಧ್ರ, ಮಹಾರಾಷ್ಟ್ರ, ವೆಸ್ಟ್ ಬೆಂಗಾಲ್,ರಾಜಸ್ತಾನ,ಕೇರಳ ನಿಷೇಧ ತಂದಿದ್ದವು. ತೆಲಂಗಾಣ ಸರ್ಕಾರ ಕೂಡ ಇತ್ತೀಚೆಗೆ ವಾಪಸ್ ಪಡೆದಿತ್ತು. ಗೌರ್ನರ್ ಹಸ್ತಕ್ಷೇಪ ಖಂಡಿಸಿ ತಂದಿದ್ದವು. ಇದೀಗ ರಾಜ್ಯ ಸರ್ಕಾರ ಕೂಡ ವಾಪಸ್ ಗೆ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಕೇಂದ್ರದ ಹಸ್ತಕ್ಷೇಪಕ್ಕೆ ಬ್ರೇಕ್ ಹಾಕಲಾಗಿದೆ.

BREAKING: ‘ಗ್ರಾಮೀಣ ಪತ್ರಕರ್ತ’ರಿಗೆ ಭರ್ಜರಿ ಸಿಹಿಸುದ್ದಿ: ‘ಉಚಿತ ಬಸ್ ಪಾಸ್’ ವಿತರಣೆಗೆ ‘ರಾಜ್ಯ ಸರ್ಕಾರ’ ಆದೇಶ | Journalist Bus Pass

BREAKING:ಅಕ್ರಮ ಹಣ ವರ್ಗಾವಣೆ ಪ್ರಕರಣ: ತಮಿಳುನಾಡಿನ ಮಾಜಿ ಸಚಿವ ಸೆಂಥಿಲ್ ಬಾಲಾಜಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು

SHOCKING : ಮಹಾಲಕ್ಷ್ಮಿ ನನ್ನ ಮಗನ ವಿರುದ್ಧ ‘ಹನಿಟ್ರ್ಯಾಪ್’ ಮಾಡಿದ್ದಳು : ಆರೋಪಿಯ ತಾಯಿ ಸ್ಪೋಟಕ ಹೇಳಿಕೆ!

Share. Facebook Twitter LinkedIn WhatsApp Email

Related Posts

ಕೃಷ್ಣಾ ಮೇಲ್ದಂಡೆ ಯೋಜನೆಯ ರೈತರಿಗೆ `ಭೂ ಪರಿಹಾರ’ಕ್ಕೆ ದರ ನಿಗದಿ : CM ಸಿದ್ದರಾಮಯ್ಯ

06/09/2025 6:45 PM1 Min Read

ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು, ಆಸ್ಪತ್ರೆ ಸ್ಥಾಪನೆ : CM ಸಿದ್ದರಾಮಯ್ಯ

06/09/2025 6:34 PM2 Mins Read
vidhana soudha

ಪರಿಶಿಷ್ಟ ಜಾತಿ ಒಳಮೀಸಲಾತಿ ಅಳವಡಿಸಿಕೊಂಡು ಹೊಸದಾಗಿ ನೇಮಕಾತಿ ಅಧಿಸೂಚನೆ : ರಾಜ್ಯ ಸರ್ಕಾರ ಸೂಚನೆ

06/09/2025 5:58 PM1 Min Read
Recent News

BREAKING : ಗುಜರಾತ್ ನಲ್ಲಿ `ಕಾರ್ಗೋ ರೋಪ್ ವೇ’ ಕುಸಿದು ಬಿದ್ದು 6 ಮಂದಿ ಸಾವು : ವಿಡಿಯೋ ವೈರಲ್ | WATCH VIDEO

06/09/2025 6:48 PM

ಕೃಷ್ಣಾ ಮೇಲ್ದಂಡೆ ಯೋಜನೆಯ ರೈತರಿಗೆ `ಭೂ ಪರಿಹಾರ’ಕ್ಕೆ ದರ ನಿಗದಿ : CM ಸಿದ್ದರಾಮಯ್ಯ

06/09/2025 6:45 PM

Canada-Khalistani Groups : ಖಲಿಸ್ತಾನಿ ಭಯೋತ್ಪಾದಕರಿಗೆ ‘ಕೆನಡಾ’ದಿಂದ ಧನಸಹಾಯ!

06/09/2025 6:38 PM

ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು, ಆಸ್ಪತ್ರೆ ಸ್ಥಾಪನೆ : CM ಸಿದ್ದರಾಮಯ್ಯ

06/09/2025 6:34 PM
State News
KARNATAKA

ಕೃಷ್ಣಾ ಮೇಲ್ದಂಡೆ ಯೋಜನೆಯ ರೈತರಿಗೆ `ಭೂ ಪರಿಹಾರ’ಕ್ಕೆ ದರ ನಿಗದಿ : CM ಸಿದ್ದರಾಮಯ್ಯ

By kannadanewsnow5706/09/2025 6:45 PM KARNATAKA 1 Min Read

ಕೊಪ್ಪಳ : ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ ದರ…

ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು, ಆಸ್ಪತ್ರೆ ಸ್ಥಾಪನೆ : CM ಸಿದ್ದರಾಮಯ್ಯ

06/09/2025 6:34 PM
vidhana soudha

ಪರಿಶಿಷ್ಟ ಜಾತಿ ಒಳಮೀಸಲಾತಿ ಅಳವಡಿಸಿಕೊಂಡು ಹೊಸದಾಗಿ ನೇಮಕಾತಿ ಅಧಿಸೂಚನೆ : ರಾಜ್ಯ ಸರ್ಕಾರ ಸೂಚನೆ

06/09/2025 5:58 PM

ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ : ಮಳಿಗೆ ಕಾಯ್ದಿರಿಸಲು ಆಹ್ವಾನ

06/09/2025 5:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.