BREAKING: ವಿದ್ಯಾರ್ಥಿ ಮೇಲೆ ಬಿಸಿನೀರು ಎರಚಿದ ಪ್ರಕರಣ: ರಾಜ್ಯ ಮಕ್ಕಳ ಹಕ್ಕುಗಳ ಆಯೋಗದಿಂದ ಶಿಕ್ಷಣ ಇಲಾಖೆಗೆ ನೋಟಿಸ್

ರಾಯಚೂರು: ವಿದ್ಶಾರ್ಥಿ ಮಕ್ಕಳ ( School Children ) ಮೇಲೆ ಬಿಸಿನೀರು ಎರಚಿದ ಪ್ರಕರಣದ ಸಂಬಂಧ ಎಚ್ಚೆತ್ತುಕೊಂಡಿರುವಂತ ರಾಜ್ಯ ಮಕ್ಕಳ ಹಕ್ಕುಗಳ ಆಯೋವು, ಶಿಕ್ಷಣ ಇಲಾಖೆಗೆ ಒಂದು ವಾರದೊಳಗೆ ಘಟನೆ ಬಗ್ಗೆ ವರದಿ ನೀಡುವಂತೆ ನೋಟಿಸ್ ನೀಡಿದೆ. ಅಲ್ಲದೇ ತಲೆ ಮರೆಸಿಕೊಂಡಿರುವಂತ ಶಿಕ್ಷಕ ಹುಲಿಗೆಪ್ಪನನ್ನು ಬಂಧಿಸುವಂತೆ ತಿಳಿಸಿದೆ. BIG ALEART: ಸಿಲಿಂಡರ್‌ ಡೆಲಿವರಿ ಶುಲ್ಕ ನೀಡುವಂತಿಲ್ಲ, ಹೆಚ್ಚಿನ ಹಣ ಕೇಳಿದ್ರೆ ಇಲ್ಲಿ ದೂರು ಸಲ್ಲಿಸಿ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಸಂತೆಕಲ್ಲೂರಿನಲ್ಲಿರುವಂತ ಶಅರೀ ಘನಮಠೇಶ್ವರ ಶಾಲೆಯಲ್ಲಿ ಶಿಕ್ಷಕ … Continue reading BREAKING: ವಿದ್ಯಾರ್ಥಿ ಮೇಲೆ ಬಿಸಿನೀರು ಎರಚಿದ ಪ್ರಕರಣ: ರಾಜ್ಯ ಮಕ್ಕಳ ಹಕ್ಕುಗಳ ಆಯೋಗದಿಂದ ಶಿಕ್ಷಣ ಇಲಾಖೆಗೆ ನೋಟಿಸ್