BIG NEWS: ರಾಜ್ಯ ಕಾಂಗ್ರೆಸ್ ನಿಂದ ಚುನಾವಣೆಗೆ ಭರ್ಜರಿ ತಯಾರಿ: ಚುನಾವಣಾ ಪ್ರಣಾಳಿಕೆ ರಚನೆಗೆ ಕಮಿಟಿ ರಚನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಿಂದ ( Karnataka Congress ) ಮುಂಬರುವಂತ ವಿಧಾನಸಭಾ ಚುನಾವಣೆಗಾಗಿ ( Karnataka Assembly Election 2023 ) ಭರ್ಜರಿ ತಯಾರಿಯನ್ನು ನಡೆಸಲಾಗಿದೆ. ಈ ಸಂಬಂಧ ಇದೀಗ ಚುನಾವಣಾ ಪ್ರಣಾಳಿಕೆ, ಪಾಲಿಸಿ ಮತ್ತು ವಿಷನ್ ಕಮಿಟಿಯನ್ನು ರಚಿಸಿದೆ. ಹತ್ಯೆಗೀಡಾದ ಪ್ರವೀಣ್ ನೆಟ್ಟಾರು, ಮಸೂದ್, ಫಾಜಿಲ್ ಮನೆಗೆ ಹೆಚ್.ಡಿ.ಕುಮಾರಸ್ವಾಮಿ ಭೇಟಿ: ಕುಟುಂಬಸ್ಥರಿಗೆ ಸಾಂತ್ವಾನ ಈ ಸಂಬಂಧ ಎಐಸಿಸಿಯ ಜನರಲ್ ಸೆಕ್ರೇಟರಿ ಕೆ.ಸಿ ವೇಣುಗೋಪಾಲ್ ( KC Venugopal ) ಮಾಹಿತಿ ಬಿಡುಗಡೆ ಮಾಡಿದ್ದು, ಕಾಂಗ್ರೆಸ್ … Continue reading BIG NEWS: ರಾಜ್ಯ ಕಾಂಗ್ರೆಸ್ ನಿಂದ ಚುನಾವಣೆಗೆ ಭರ್ಜರಿ ತಯಾರಿ: ಚುನಾವಣಾ ಪ್ರಣಾಳಿಕೆ ರಚನೆಗೆ ಕಮಿಟಿ ರಚನೆ