ರಾಜ್ಯ ಸರ್ಕಾರದಿಂದ ‘ಹಿಂದುಳಿದ ವರ್ಗಗಳ ಆಯೋಗ’ಕ್ಕೆ ‘ಐವರು ಸದಸ್ಯ’ರನ್ನು ನೇಮಿಸಿ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಐವರು ಸದಸ್ಯರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಮೈಸೂರಿನ ವಕೀಲ ಶಿವಣ್ಣಗೌಡ, ಧಾರವಾಡದ ನಿವೃತ್ತ ಪ್ರಾಂಶುಪಾಲ ಡಾ.ಸಿಎಂ ಕುಂದಗೋಳ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದಿದ್ದಾರೆ. ಇನ್ನೂ ಕಲಬುರ್ಗಿಯ ವಕೀಲ ಚಂದ್ರಪ್ಪ, ಬೆಂಗಳೂರು ದಕ್ಷಿಣ ಜಿಲ್ಲೆಯ ನಿವೃತ್ತ ಐಎಫ್ಎಸ್ ಅಧಿಕಾರಿ ಡಾ.ಜಿಎನ್ ಶ್ರೀಕಂಠಯ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಭಾ … Continue reading ರಾಜ್ಯ ಸರ್ಕಾರದಿಂದ ‘ಹಿಂದುಳಿದ ವರ್ಗಗಳ ಆಯೋಗ’ಕ್ಕೆ ‘ಐವರು ಸದಸ್ಯ’ರನ್ನು ನೇಮಿಸಿ ಆದೇಶ
Copy and paste this URL into your WordPress site to embed
Copy and paste this code into your site to embed