BIG NEWS: ರಾಜ್ಯ ಸರ್ಕಾರದಿಂದ ಏತ ನೀರಾವರಿ ಯೋಜನೆಗಳ ಕಾರ್ಯಾಚರಣೆ, ನಿರ್ವಹಣೆಯ ಕರಡು ನೀತಿ, ಮಾರ್ಗಸೂಚಿಗೆ ಅನುಮೋದನೆ

ಬೆಂಗಳೂರು: ಜಲಸಂಪನ್ಮೂಲ ಇಲಾಖೆಯಡಿಯ ಏತ ನೀರಾವರಿ ಯೋಜನೆಗಳ ಕಾರ್ಯಾಚರಣೆ ಮತ್ತು ನಿರ್ವಹಣೆಯ ಕರಡು ನೀತಿ ಹಾಗೂ ಮಾರ್ಗಸೂಚಿಗಳಿಗೆ ಅನುಮೋದನೆಯನ್ನು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನೀಡಲಾಯಿತು ಎಂದು ಸಚಿವ ಗೋವಿಂದ ಕಾರಜೋಳ ಮಾಹತಿ ನೀಡಿದ್ದಾರೆ. ದಿನಾಂಕ:21.01.2021ರಂದು ಜಲಸಂಪನ್ಮೂಲ ಸಚಿವರ ಅಧ್ಯಕ್ಷತೆಯಲ್ಲಿ, ಜಲಸಂಪನ್ಮೂಲ ಇಲಾಖೆಯಡಿಯಲ್ಲಿನ ಏತ ನೀರಾವರಿ ಯೋಜನೆಗಳು, ಕೆರೆ ತುಂಬಿಸುವ ಯೋಜನೆಗಳು ಹಾಗೂ ಅಚ್ಚುಕಟ್ಟು ಪ್ರದೇಶದಲ್ಲಿ ಸೂಕ್ಷ್ಮ ನೀರಾವರಿ ಒದಗಿಸುವ ಏತ ನೀರಾವರಿ ಯೋಜನೆಗಳ ಮಿತವ್ಯಯ ಹಾಗೂ ಪರಿಣಾಮಕಾರಿ ಕಾರ್ಯಾಚರಣೆ ಹಾಗೂ ನಿರ್ವಹಣಾ ನೀತಿ ಹಾಗೂ … Continue reading BIG NEWS: ರಾಜ್ಯ ಸರ್ಕಾರದಿಂದ ಏತ ನೀರಾವರಿ ಯೋಜನೆಗಳ ಕಾರ್ಯಾಚರಣೆ, ನಿರ್ವಹಣೆಯ ಕರಡು ನೀತಿ, ಮಾರ್ಗಸೂಚಿಗೆ ಅನುಮೋದನೆ