ಮಂಡ್ಯದಲ್ಲಿ ನೂತನ ಕೃಷಿ, ತೋಟಗಾರಿಕೆ ವಿವಿ ಸ್ಥಾಪನೆಗೆ ರಾಜ್ಯ ಸರ್ಕಾರದ ಅಧಿಕೃತ ಅನುಮೋದನೆ
ಬೆಂಗಳೂರು: ಮಂಡ್ಯ ಜಿಲ್ಲೆ, ವಿ.ಸಿ ಫಾರಂನಲ್ಲಿ ನೂತನ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ (ಸಮಗ್ರ) ಸ್ಥಾಪನೆಗೆ ರಾಜ್ಯ ಸರ್ಕಾರ ತಾತ್ವಿಕ ಅನುಮೋದನೆ ನೀಡಿ ಆದೇಶ ಹೊರಡಿಸಿದ್ದು, ಮಂಡ್ಯ ಜಿಲ್ಲೆ ಸೇರಿದಂತೆ ಮೈಸೂರು ವಿಭಾಗದ ಜನರ ಬಹುದಿನಗಳ ಕನಸು ಈಡೇರಿದೆ. 2024-25ನೇ ಸಾಲಿನ ಬಜೆಟ್ ಭಾಷಣದ ಕಂಡಿಕೆ-42ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡ್ಯ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಯ ಸಾಧ್ಯತೆ ಕುರಿತು ಪರಿಶೀಲನೆಗೆ ಸಮಿತಿ ರಚಿಸುವುದಾಗಿ ಘೋಷಣೆ ಮಾಡಿದ ಒಂದು ವರ್ಷದೊಳಗೆ ವಿವಿ ಪ್ರಾರಂಭಕ್ಕೆ ಆದೇಶ ಹೊರಬಿದ್ದಿದೆ. ಕೃಷಿ ಸಚಿವರ ವಿಶೇಷ … Continue reading ಮಂಡ್ಯದಲ್ಲಿ ನೂತನ ಕೃಷಿ, ತೋಟಗಾರಿಕೆ ವಿವಿ ಸ್ಥಾಪನೆಗೆ ರಾಜ್ಯ ಸರ್ಕಾರದ ಅಧಿಕೃತ ಅನುಮೋದನೆ
Copy and paste this URL into your WordPress site to embed
Copy and paste this code into your site to embed