BREAKING: ರಾಜ್ಯ ಸರ್ಕಾರದಿಂದ ನೂತನ ಜಾಹೀರಾತು ಪರಿಶೀಲನಾ ಸಮಿತಿ ರಚಿಸಿ ಅಧಿಕೃತ ಆದೇಶ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೆಲ ದಿನಗಳ ಹಿಂದೆ ವಾರ್ತಾ ಇಲಾಖೆಯ ಜಾಹೀರಾತು ಪರಿಶೀಲನೆಗೆ ಸಮಿತಿಯನ್ನು ರಚಿಸುವಂತೆ ಟಿಪ್ಪಣಿ ಹೊರಡಿಸಿದ್ದರು. ಅವರ ಸೂಚನೆಯಂತೆ ಇದೀಗ ರಾಜ್ಯ ಸರ್ಕಾರದಿಂದ ನೂತನ ಜಾಹೀರಾತು ಪರಿಶೀಲನಾ ಸಮಿತಿಯನ್ನು ರಚಿಸಿ ಅಧಿಕೃತ ಆದೇಶ ಹೊರಡಿಸಿದೆ. ಇಂದು ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ.ಜೆಸಿಂತ ಅವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಜಾಹೀರಾತು ಪರಿಶೀಲನಾ ಸಮಿತಿಯ ಅಧ್ಯಕ್ಷರನ್ನಾಗಿ ರಮೇಶ್ ಬಾಬು ಅವರನ್ನು … Continue reading BREAKING: ರಾಜ್ಯ ಸರ್ಕಾರದಿಂದ ನೂತನ ಜಾಹೀರಾತು ಪರಿಶೀಲನಾ ಸಮಿತಿ ರಚಿಸಿ ಅಧಿಕೃತ ಆದೇಶ