ಪುಣ್ಯಕೋಟಿ ದತ್ತು ಯೋಜನೆಗೆ ರಾಜ್ಯ ಸರ್ಕಾರಿ ನೌಕರರಿಂದ 100 ಕೋಟಿ ದೇಣಿಗೆ
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ, ರಾಜ್ಯ ಸರ್ಕಾರದ “ಪುಣ್ಯಕೋಟಿ ದತ್ತು ಯೋಜನೆ”ಗೆ ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರೇತರದ ಸಂಸ್ಥೆಗಳ ನೌಕರರು ದೇಣಿಗೆ ನೀಡಲು ಸಮ್ಮತಿಸಿರುವ ಕುರಿತು ಸಮ್ಮತಿ ಪತ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಸ್ತಾಂತರಿಸಿದರು. Karnataka Rain: ರಾಜ್ಯಾಧ್ಯಂತ ಮತ್ತೆ ಅಬ್ಬರಿಸಲಿದ್ದಾನೆ ವರುಣ: ಇನ್ನೂ 5 ದಿನ ಭಾರೀ ಮಳೆ ಮುಖ್ಯಮಂತ್ರಿಯವರು ಇತ್ತೀಚೆಗೆ ಸಮಾರಂಭವೊಂದರಲ್ಲಿ ಮಾಡಿದ … Continue reading ಪುಣ್ಯಕೋಟಿ ದತ್ತು ಯೋಜನೆಗೆ ರಾಜ್ಯ ಸರ್ಕಾರಿ ನೌಕರರಿಂದ 100 ಕೋಟಿ ದೇಣಿಗೆ
Copy and paste this URL into your WordPress site to embed
Copy and paste this code into your site to embed