Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತೀಯ ಪೌರತ್ವ ಪಡೆಯುವ ಮೊದಲೇ ಮತದಾರರ ಪಟ್ಟಿಗೆ ಸೋನಿಯಾ ಗಾಂಧಿ ಹೆಸರು ಸೇರ್ಪಡೆ: ಬಿಜೆಪಿ ಆರೋಪ

13/08/2025 3:12 PM

4000 ಸಂಸ್ಥೆಗಳಿಗೆ ‘ಒಂದು ರಾಷ್ಟ್ರ ಒಂದು ಚಂದಾದಾರಿಕೆ’ ಪ್ರಯೋಜನಗಳು ದೊರೆತಿಲ್ಲ : ಸಂಸದೀಯ ಸಮಿತಿ ಮಾಹಿತಿ

13/08/2025 3:05 PM

‘ನಮ್ಮ ಮೆಟ್ರೋ’ ಪ್ರಯಾಣಿಕರೇ ಎಚ್ಚರ.! ಹೀಗೆ ಮಾಡಿದ್ರೆ ‘ದಂಡ ಫಿಕ್ಸ್’

13/08/2025 2:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ಸಾಬೀತಾದಂತ ಆರೋಪಗಳಿಗೆ ವಿಧಿಸಬಹುದಾದ ಶಿಕ್ಷೆ, ದಂಡದ ಕುರಿತು ಇಲ್ಲಿದೆ ಮಾಹಿತಿ.!
KARNATAKA

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ಸಾಬೀತಾದಂತ ಆರೋಪಗಳಿಗೆ ವಿಧಿಸಬಹುದಾದ ಶಿಕ್ಷೆ, ದಂಡದ ಕುರಿತು ಇಲ್ಲಿದೆ ಮಾಹಿತಿ.!

By kannadanewsnow5707/12/2024 11:55 AM

ಬೆಂಗಳೂರು: ರಾಜ್ಯದ ಅನೇಕ ಸರ್ಕಾರಿ ನೌಕರರಿಗೆ ತಮ್ಮ ವಿರುದ್ಧ ಸಾಬೀತಾದಂತ ಆರೋಪಗಳಿಗೆ ಯಾವೆಲ್ಲ ಶಿಕ್ಷೆ ಆಗಲಿವೆ ಅಂತ ಗೊತ್ತಿಲ್ಲ. ಇಂತಹ ರಾಜ್ಯ ಸರ್ಕಾರಿ ನೌಕರರಿಗೆ ನೌಕರನ ವಿರುದ್ಧ ಸಾಬೀತಾದ ಆರೋಪಗಳಿಗೆ ಅನುಗುಣವಾಗಿ ಯಾವೆಲ್ಲ ದಂಡನೆಗಳನ್ನು ವಿಧಿಸಬಹುದಾಗಿದೆ ಅಂತ ಮುಂದೆ ಓದಿ.

ಈ ಬಗ್ಗೆ 2001ರಲ್ಲಿ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಮಾಹಿತಿ ನೀಡಿದ್ದು, ಅದರಲ್ಲಿ ರಾಜ್ಯ ಸರ್ಕಾರಿ ನೌಕರನು ಸೇವೆಯಲ್ಲಿ ಎಸಗುವ ಅಪರಾಧಗಳ ಕುರಿತು ವಿಚಾರಣೆ ನಡೆಸಿ, ಸಾಬೀತಾದ ಪ್ರಕರಣಗಳಲ್ಲಿ ಆರೋಪಿ ನೌಕರನಿಗೆ ವಿಧಿಸಬಹುದಾದಂತಹ ದಂಡನೆಗಳ ಬಗ್ಗೆ ಕರ್ನಾಟಕ ಸಿವಿಲ್ ಸೇವಾ ನಿಯಮದಲ್ಲಿ ನಿರ್ದಿಷ್ಟ ಪಡಿಸಲಾಗಿದೆ ಅಂತ ತಿಳಿಸಿದ್ದಾರೆ.

ಇನ್ನೂ ಸದರಿ ನಿಯಮದಲ್ಲಿ ಯಾವ ಆರೋಪಕ್ಕೆ ಯಾವ ಶಿಕ್ಷೆಯನ್ನು ವಿಧಿಸಬಹುದು ಎಂಬುದನ್ನು ನಿಗದಿಪಡಿಸಿರುವುದಿಲ್ಲ. ಇದರಿಂದಾಗಿ ಕೆಲವು ಸಂದರ್ಭಗಳಲ್ಲಿ ಆರೋಪದ ತೀವ್ರತೆಗಿಂತ ವಿಧಿಸಲಾದ ದಂಡನೆಗಳು ಕಡಿಮೆ ಅಥವಾ ಹೆಚ್ಚಿನದಾಗುವ, ಹೊಂದಿದ ಆರೋಪಗಳ ಶಿಸ್ತು ಪ್ರಾಧಿಕಾರಿಗಳು, ಹೋಲಿಸಬಹುದಾದಂತಹ ತೀವ್ರತೆಯನ್ನು ಹೊಂದಿದ ಆರೋಪಗಳ ಪ್ರಕರಣಗಳಲ್ಲಿ ಬೇರೆ ಬೇರೆ ದಂಡನೆಗಳನ್ನು ವಿಧಿಸುವ ಸಾಧ್ಯತೆಯೂ ಇರುತ್ತದೆ ಎಂದಿದ್ದಾರೆ.

ಆದುದ್ದರಿಂದ ಸರ್ಕಾರವು ಇದನ್ನು ಕೂಲಂಕುಷವಾಗಿ ಪರಿಶೀಲಿಸಿ, ಸಾಬೀತಾದಂತಹ ಆರೋಪಗಳಿಗೆ ಅನುಗುಣವಾಗಿ ವಿಧಿಸಬಹುದಾದಂತಹ ದಂಡನೆಗಳು ಉದಾಹರಣೆಗಳನ್ನು ಈ ಕೆಳಗೆ ನಮೂದಿಸಿದೆ ಅಂತ ಮಾಹಿತಿ ನೀಡಿದ್ದಾರೆ.

ಹೀಗಿದೆ ರಾಜ್ಯ ಸರ್ಕಾರಿ ನೌಕರರಿಗೆ ಸಾಬೀತಾದಂತ ಆರೋಪಗಳಿಗೆ ವಿಧಿಸಬಹುದಾದ ದಂಡನೆ

 

State government employees: Here's a look at the punishments and penalties that can be imposed for proven offences. ದಂಡದ ಕುರಿತು ಇಲ್ಲಿದೆ ಮಾಹಿತಿ.! ರಾಜ್ಯ ಸರ್ಕಾರಿ ನೌಕರರೇ ಗಮನಿಸಿ: 7ನೇ ವೇತನ ಆಯೋಗ ಶಿಫಾರಸ್ಸುಗಳ ಸಂಪೂರ್ಣ ವಿವರ ಇಲ್ಲಿದೆ
Share. Facebook Twitter LinkedIn WhatsApp Email

Related Posts

‘ನಮ್ಮ ಮೆಟ್ರೋ’ ಪ್ರಯಾಣಿಕರೇ ಎಚ್ಚರ.! ಹೀಗೆ ಮಾಡಿದ್ರೆ ‘ದಂಡ ಫಿಕ್ಸ್’

13/08/2025 2:59 PM1 Min Read

ಆ.14ರ ನಾಳೆಯಿಂದ ವೈದ್ಯಕೀಯ ಕೋರ್ಸಿಗೆ ಪ್ರವೇಶಾತಿ ಆರಂಭ- ಕೆಇಎ

13/08/2025 2:47 PM1 Min Read

ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ಹೆಣ ಹೂತಿರೋ ವ್ಯಕ್ತಿಯೇ ಬೇರೆ, ಈಗಿರುವ ಮಾಸ್ಕ್ ಮ್ಯಾನ್ ಬೇರೆ ಎಂದ ಹೊಸ ಸಾಕ್ಷಿದಾರ!

13/08/2025 2:15 PM1 Min Read
Recent News

ಭಾರತೀಯ ಪೌರತ್ವ ಪಡೆಯುವ ಮೊದಲೇ ಮತದಾರರ ಪಟ್ಟಿಗೆ ಸೋನಿಯಾ ಗಾಂಧಿ ಹೆಸರು ಸೇರ್ಪಡೆ: ಬಿಜೆಪಿ ಆರೋಪ

13/08/2025 3:12 PM

4000 ಸಂಸ್ಥೆಗಳಿಗೆ ‘ಒಂದು ರಾಷ್ಟ್ರ ಒಂದು ಚಂದಾದಾರಿಕೆ’ ಪ್ರಯೋಜನಗಳು ದೊರೆತಿಲ್ಲ : ಸಂಸದೀಯ ಸಮಿತಿ ಮಾಹಿತಿ

13/08/2025 3:05 PM

‘ನಮ್ಮ ಮೆಟ್ರೋ’ ಪ್ರಯಾಣಿಕರೇ ಎಚ್ಚರ.! ಹೀಗೆ ಮಾಡಿದ್ರೆ ‘ದಂಡ ಫಿಕ್ಸ್’

13/08/2025 2:59 PM

BREAKING ; ಪ್ರಸಿದ್ಧ ‘ಪುರಿ ಜಗನ್ನಾಥ ದೇವಾಲಯ’ಕ್ಕೆ ಭಯೋತ್ಪಾದಕ ಬೆದರಿಕೆ, ಪೊಲೀಸರಿಂದ ಬಿಗಿ ಭದ್ರತೆ

13/08/2025 2:54 PM
State News
KARNATAKA

‘ನಮ್ಮ ಮೆಟ್ರೋ’ ಪ್ರಯಾಣಿಕರೇ ಎಚ್ಚರ.! ಹೀಗೆ ಮಾಡಿದ್ರೆ ‘ದಂಡ ಫಿಕ್ಸ್’

By kannadanewsnow0913/08/2025 2:59 PM KARNATAKA 1 Min Read

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಆಗಸ್ಟ್.10ರಂದು ಹಳದಿ ಮಾರ್ಗದ ನಮ್ಮ ಮೆಟ್ರೋ ಲೋಕಾರ್ಪಣೆಗೊಳಿಸಿತ್ತಾರೆ. ಈ ಮಾರ್ಗದಲ್ಲಿ ಟಿಕೆಟ್ ಪಡೆದು ಸಂಚರಿಸದೇ…

ಆ.14ರ ನಾಳೆಯಿಂದ ವೈದ್ಯಕೀಯ ಕೋರ್ಸಿಗೆ ಪ್ರವೇಶಾತಿ ಆರಂಭ- ಕೆಇಎ

13/08/2025 2:47 PM

ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ಹೆಣ ಹೂತಿರೋ ವ್ಯಕ್ತಿಯೇ ಬೇರೆ, ಈಗಿರುವ ಮಾಸ್ಕ್ ಮ್ಯಾನ್ ಬೇರೆ ಎಂದ ಹೊಸ ಸಾಕ್ಷಿದಾರ!

13/08/2025 2:15 PM

BIG NEWS : ಧರ್ಮಸ್ಥಳದಲ್ಲಿ ಹೆಣ ಸಿಗದೇ ಇದ್ರೆ ಅನಾಮಿಕನ ಒದ್ದು ಒಳಗೆ ಹಾಕಿ : ಈರಣ್ಣ ಕಡಾಡಿ ಆಕ್ರೋಶ

13/08/2025 2:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.