Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಡಯಾಬಿಟಿಸ್ ರೋಗಿಗಳಿಗೆ ಗುಡ್ ನ್ಯೂಸ್ : ಇನ್ನು ಇನ್ಸುಲಿನ್ ಇಂಜೆಕ್ಷನ್ ಇಲ್ಲದೆಯೇ `ಶುಗರ್ ಕಂಟ್ರೋಲ್’ ಮಾಡಬಹುದು.!

BIG NEWS : ರೈಲ್ವೆ ಟಿಕೆಟ್ ವಂಚನೆ ತಡೆಗೆ `IRCTC’ ಮಹತ್ವದ ಕ್ರಮ : 9 ಕೋಟಿ ಖಾತೆಗಳು ನಿಷೇಧ | IRCTC Blocks 90 Million User Accounts

BREAKING : ಖಾತೆ ಸಿಕ್ಕ ಬೆನ್ನಲ್ಲೇ ಸಾರ್ವಜನಿಕ ಆಸ್ಪತ್ರೆಗೆ ಸಚಿವ ಯು.ಟಿ.ಖಾದರ್ ದಿಢೀರ್ ಭೇಟಿ : ಸಿಬ್ಬಂದಿಗೆ ಕ್ಲಾಸ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : ಉಳಿತಾಯ ಖಾತೆಯನ್ನು ‘ವೇತನ ಖಾತೆ’ಯಾಗಿ ಬದಲಾಯಿಸಲು ಈ ದಾಖಲೆಗಳು ಕಡ್ಡಾಯ.!
KARNATAKA

BIG NEWS: `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : ಉಳಿತಾಯ ಖಾತೆಯನ್ನು ‘ವೇತನ ಖಾತೆ’ಯಾಗಿ ಬದಲಾಯಿಸಲು ಈ ದಾಖಲೆಗಳು ಕಡ್ಡಾಯ.!

By kannadanewsnow57

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ ಎನ್ನುವಂತೆ, ನಿಮ್ಮ ಉಳಿತಾಯ ಖಾತೆಯನ್ನು ವೇತನ ಖಾತೆಯಾಗಿ ಬದಲಾವಣೆ ಮಾಡಲು ಕೆಲ ದಾಖಲೆಗಳು ಕಡ್ಡಾಯಗೊಳಿಸಲಾಗಿದೆ. ಅವು ಏನು ಅಂತ ಮುಂದೆ ಓದಿ.

ಈ ಸಂಬಂಧ ಬ್ಯಾಂಕ್ ನಿಂದ ಮಾಹಿತಿ ನೀಡಲಾಗಿದ್ದು, ಇದಕ್ಕಾಗಿ ಸರ್ಕಾರಿ ನೌಕರರು ಬ್ಯಾಂಕಿಗೆ ಒಂದು ಅರ್ಜಿಯನ್ನು ಸಲ್ಲಿಸಬೇಕಿದೆ. ಅದರಲ್ಲಿ ಹೆಸರು, ಹುದ್ದೆ, ಶಾಖೆಯ ಹೆಸರು, ಬ್ಯಾಂಕ್ ಖಾತೆಯ ವಿವರವನ್ನು ನಮೂದಿಸಬೇಕು.

ಇದಲ್ಲದೇ ನಾನು ಉಳಿತಾಯ ಖಾತೆಯನ್ನು ಈ ಬ್ಯಾಂಕ್ ನಲ್ಲಿ ಹೊಂದಿದ್ದೇನೆ. ಈ ಖಾತೆಯನ್ನು ವೇತನ ಖಾತೆಯಾಗಿ ಬದಲಾಯಿಸೋದಕ್ಕೆ, ತಮ್ಮ ಬ್ಯಾಂಕಿನ ಮೂಲಕ ಸಿಗುವ ವಿವಿಧ ಪ್ರಯೋಜನ ಪಡೆಯಲು ಇಚ್ಚಿಸುತ್ತೇನೆ ಎಂಬುದಾಗಿಯೂ ತಿಳಿಸಬೇಕು.

ಪ್ರಸ್ತುತ ರಾಜ್ಯ ಸರ್ಕಾರಿ ನೌಕರರೆಲ್ಲರೂ ತಮ್ಮ ಉಳಿತಾಯ ಖಾತೆಯನ್ನು ವೇತನ ಖಾತೆಯಾಗಿ ಬದಲಾಯಿಸಿಕೊಂಡು, ಸಂಬಂಳ ಪ್ಯಾಕೇಜ್ ಗಳ ಅಡಿಯಲ್ಲಿನ ಸೌಲಭ್ಯ ಪಡೆಯಲು ರಾಜ್ಯ ಸರ್ಕಾರ ಆದೇಶಿಸಿರುತ್ತದೆ. ಹೀಗಾಗಿ ನನ್ನ ವೇತನ ಖಾತೆಯಾಗಿ ಬದಲಾಯಿಸೋದಕ್ಕೆ ಮನವಿಯನ್ನು ಮಾಡಬೇಕು.

ಉಳಿತಾಯ ಖಾತೆ, ವೇತನ ಖಾತೆಯಾಗಿ ಬದಲಾಯಿಸಲು ಈ ದಾಖಲೆ ಕಡ್ಡಾಯ

  1. ಇತ್ತೀಚಿನ ವೇತನ ಪಾವತಿ ಪ್ರತಿ
  2. ಬ್ಯಾಂಕ್ ಪಾಸ್ ಬುಕ್ ಮುಖ ಪುಟದ ಜೆರಾಕ್ಸ್ ಪ್ರತಿ
  3. ಸರ್ಕಾರಿ ನೌಕರರ ಆಧಾರ್ ಕಾರ್ಜ್ ನಕಲು ಪ್ರತಿ
  4. ಪ್ಯಾನ್ ಕಾರ್ಡ್ ನಕಲು ಪ್ರತಿ

ಈ ಮೇಲ್ಕಂಡ ದಾಖಲೆಗಳನ್ನು ಅರ್ಜಿಯ ಜೊತೆಗೆ ಸರ್ಕಾರಿ ನೌಕರರು ಹೊಂದಿರುವಂತ ಉಳಿತಾಯ ಖಾತೆಯ ಬ್ಯಾಂಕ್ ಗೆ ತೆರಳಿ ನೀಡಿದರೇ, ಅದನ್ನು ವೇತನ ಖಾತೆಯಾಗಿ ಅಂದರೇ ಸ್ಯಾಲರಿ ಅಕೌಂಟ್ ಆಗಿ ಬ್ಯಾಂಕ್ ಸಿಬ್ಬಂದಿ ಬದಲಾವಣೆ ಮಾಡಲಿದ್ದಾರೆ. ಆ ಮೂಲಕ ವೇತನ ಖಾತೆಯ ಅಡಿಯಲ್ಲಿ ಸಿಗುವಂತ ಕೆಲ ಪ್ರಯೋಜನಗಳು ಲಭ್ಯವಾಗುವಂತೆ ಆಗಲಿದೆ.

`State Government Employees' Note: These documents are mandatory to convert a savings account into a 'salary account'!
Share. Facebook Twitter LinkedIn WhatsApp Email

Related Posts

BREAKING : ಖಾತೆ ಸಿಕ್ಕ ಬೆನ್ನಲ್ಲೇ ಸಾರ್ವಜನಿಕ ಆಸ್ಪತ್ರೆಗೆ ಸಚಿವ ಯು.ಟಿ.ಖಾದರ್ ದಿಢೀರ್ ಭೇಟಿ : ಸಿಬ್ಬಂದಿಗೆ ಕ್ಲಾಸ್!

1 Min Read

ಮುಂದಿನ 6 ದಿನ ಕರ್ನಾಟಕದಾದ್ಯಂತ ಭಾರೀ ಮಳೆ: ಯೆಲ್ಲೋ, ಆರೇಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

1 Min Read

BIG NEWS : ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : `ರೇಷನ್ ಸಮಸ್ಯೆ’ ನಿವಾರಣೆಗೆ ಬರುತ್ತಿದೆ ‘ಸ್ಮಾರ್ಟ್ ಅನ್ನವಾಣಿ’!

2 Mins Read
Recent News

ಡಯಾಬಿಟಿಸ್ ರೋಗಿಗಳಿಗೆ ಗುಡ್ ನ್ಯೂಸ್ : ಇನ್ನು ಇನ್ಸುಲಿನ್ ಇಂಜೆಕ್ಷನ್ ಇಲ್ಲದೆಯೇ `ಶುಗರ್ ಕಂಟ್ರೋಲ್’ ಮಾಡಬಹುದು.!

BIG NEWS : ರೈಲ್ವೆ ಟಿಕೆಟ್ ವಂಚನೆ ತಡೆಗೆ `IRCTC’ ಮಹತ್ವದ ಕ್ರಮ : 9 ಕೋಟಿ ಖಾತೆಗಳು ನಿಷೇಧ | IRCTC Blocks 90 Million User Accounts

BREAKING : ಖಾತೆ ಸಿಕ್ಕ ಬೆನ್ನಲ್ಲೇ ಸಾರ್ವಜನಿಕ ಆಸ್ಪತ್ರೆಗೆ ಸಚಿವ ಯು.ಟಿ.ಖಾದರ್ ದಿಢೀರ್ ಭೇಟಿ : ಸಿಬ್ಬಂದಿಗೆ ಕ್ಲಾಸ್!

​ಫಿಫಾ ವಿಶ್ವಕಪ್ 2026: ಫುಟ್ಬಾಲ್ ಅಭಿಮಾನಿಗಳಿಗೆ ಬಿಗ್ ಶಾಕ್: ಕ್ರೀಡಾಂಗಣದಲ್ಲಿ ನೀರಿನ ಬಾಟಲಿಗಳಿಗೆ ನಿಷೇಧ !

State News
KARNATAKA

BREAKING : ಖಾತೆ ಸಿಕ್ಕ ಬೆನ್ನಲ್ಲೇ ಸಾರ್ವಜನಿಕ ಆಸ್ಪತ್ರೆಗೆ ಸಚಿವ ಯು.ಟಿ.ಖಾದರ್ ದಿಢೀರ್ ಭೇಟಿ : ಸಿಬ್ಬಂದಿಗೆ ಕ್ಲಾಸ್!

By kannadanewsnow57 KARNATAKA 1 Min Read

ಬೆಂಗಳೂರು: ತಮಗೆ ಖಾತೆ ಹಂಚಿಕೆಯಾದ ಕೇವಲ ಒಂದೇ ಗಂಟೆಯಲ್ಲಿ ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಅವರು ಸಾರ್ವಜನಿಕರ ಸೇವೆಯಲ್ಲಿ ಸಕ್ರಿಯರಾಗಿದ್ದಾರೆ.…

ಮುಂದಿನ 6 ದಿನ ಕರ್ನಾಟಕದಾದ್ಯಂತ ಭಾರೀ ಮಳೆ: ಯೆಲ್ಲೋ, ಆರೇಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

BIG NEWS : ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : `ರೇಷನ್ ಸಮಸ್ಯೆ’ ನಿವಾರಣೆಗೆ ಬರುತ್ತಿದೆ ‘ಸ್ಮಾರ್ಟ್ ಅನ್ನವಾಣಿ’!

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: `ಉಚಿತ ಬಸ್ ಪಾಸ್’ ಯೋಜನೆಗೆ ಸಾರಿಗೆ ಇಲಾಖೆ ಗ್ರೀನ್ ಸಿಗ್ನಲ್.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.