Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ : ‘ಬ್ಲ್ಯಾಕ್ ಮ್ಯಾಜಿಕ್’ ಗಾಗಿ ನಾಯಿಗಳ ಸರಣಿ ಹತ್ಯೆಗೈದ ಮಹಿಳೆ!

28/06/2025 11:28 AM

ಏರ್ ಇಂಡಿಯಾ ಫ್ಲೈಟ್ 171 ಅಪಘಾತ: ಕೊನೆಯ ಬಲಿಪಶು ಗುರುತು ಪತ್ತೆ, ಸಾವಿನ ಸಂಖ್ಯೆ 260ಕ್ಕೆ ಏರಿಕೆ

28/06/2025 11:25 AM

ಗಮನಿಸಿ : ಅಂಚೆ ಕಚೇರಿಯ ಈ ಯೋಜನೆಯಲ್ಲಿ ಒಮ್ಮೆ ಹೂಡಿಕೆ ಮಾಡಿದರೆ ಪ್ರತಿ ತಿಂಗಳು ಸಿಗಲಿದೆ 5,550 ರೂ.ಪಿಂಚಣಿ.!

28/06/2025 11:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ವೇತನ ಚೀಟಿ, ರಜೆ ಬಾಕಿ’ ಸೇರಿ ವಿವಿಧ ಸೌಲಭ್ಯಗಳು ಪಡೆಯಲು ತಪ್ಪದೇ ಈ ಕೆಲಸ ಮಾಡಿ!
KARNATAKA

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ವೇತನ ಚೀಟಿ, ರಜೆ ಬಾಕಿ’ ಸೇರಿ ವಿವಿಧ ಸೌಲಭ್ಯಗಳು ಪಡೆಯಲು ತಪ್ಪದೇ ಈ ಕೆಲಸ ಮಾಡಿ!

By kannadanewsnow5725/09/2024 10:26 AM

ಬೆಂಗಳೂರು : ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ/ನೌಕರರು ಕಡ್ಡಾಯವಾಗಿ ಹೆಚ್‌ಆರ್‌ಎಂಎಸ್‌ನ ನೌಕರರ ಸ್ವಯಂ ಸೇವೆ (Employee Self Service-ESS) ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಳ್ಳುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಸುತ್ತೋಲೆ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸದಂತೆ, ರಾಜ್ಯ ಸರ್ಕಾರಿ ನೌಕರರಿಗೆ ಅನುಕೂಲವಾಗಲು ಹೆಚ್‌ಆರ್ ಎಂಎಸ್‌ ನಿರ್ದೇಶನಾಲಯವು ನೌಕರರ ಸ್ವಯಂ ಸೇವೆ (Employee Self Service-ESS) ಪೋರ್ಟಲ್‌ಅನ್ನು ಸಿದ್ಧಪಡಿಸಿದೆ. ಸದರಿ ಪೋರ್ಟಲ್ ಬಳಕೆದಾರರ ಸ್ನೇಹಿಯಾಗಿದ್ದು, ಈ ಕೆಳಕಂಡಂತೆ ಹಲವು ರೀತಿಯ ಸೌಲಭ್ಯಗಳನ್ನು ಪಡೆಯಬಹುದಾಗಿದೆ.

1) ವೇತನ ಚೀಟಿ (Pay Slip) ಸರ್ಕಾರಿ ನೌಕರರು ತಮ್ಮ ಕೆಜಿಐಡಿ ಸಂಖ್ಯೆಯ ಮೂಲಕ ನೋಂದಣಿಯಾಗಿ ನೇರವಾಗಿ ತಮ್ಮ ವೇತನ ಚೀಟಿಯನ್ನು (Pay Slip) ಅನ್ನು ಪಡೆಯಬಹುದು.

2) ರಜೆ ಬಾಕಿ (Leave Balance) ನೌಕರರು ತಮ್ಮ ರಜೆ ಬಾಕಿಯನ್ನು ವೀಕ್ಷಿಸಬಹುದು.

3) ಸಾಲ/ಮುಂಗಡ (Loan/Advance) ನೌಕರರು ಸಾಲ/ಮುಂಗಡದ ವಿವರಗಳನ್ನು ವೀಕ್ಷಿಸಬಹುದು.

4) ಕಡಿತದ ವಿವರಗಳು (Deduction Details) ನೌಕರರು ತಮ್ಮ ಕಡಿತಗಳಾದ ಆದಾಯ ತೆರಿಗೆ (IT), ಕೆಜಿಐಡಿ, ಸಾಮಾನ್ಯ ಭವಿಷ್ಯ ನಿಧಿ (GPF), ಎನ್‌ಪಿಎಸ್, ಮುಂತಾದವುಗಳನ್ನು ವೀಕ್ಷಿಸಬಹುದು.

5) ವಿಮೆ (Insurance) ನೌಕರರು ತಮ್ಮ ವಿಮೆಗಳಾದ ಕೆಜಿಐಡಿ, ಜಿಪಿಎಪ್ ಮುಂತಾದ ವಿವರಗಳನ್ನು ಸಹ ವೀಕ್ಷಿಸಬಹುದು.

6) ಇ-ಸೇವಾ ಪುಸ್ತಕ (Service Register Book) ನೌಕರರ ಸೇವಾ ವಹಿಯನ್ನು ವಿದ್ಯುನ್ಮಾನ ಸೇವಾ ವಹಿ (ESR) ಯಲ್ಲಿ ಅಪ್‌ಲೋಡ್ ಮಾಡಿ ಪಬ್ಲಿಷ್ ಮಾಡಿದ ಇ-ಸೇವಾ ಪುಸ್ತಕವನ್ನು ಈ ಪರದೆಯಲ್ಲಿ ವೀಕ್ಷಿಸಬಹುದು.

7) ಹೆಚ್‌ಆರ್‌ಎಂಎಸ್ ಟಿಕೆಟ್ (Ticket Status) ನೌಕರರು ಹೆಚ್‌ಆರ್‌ಎಂಎಸ್‌ನಲ್ಲಿ ಸೃಜಿಸಿದ ಟಿಕೇಟ್‌ನ ವಿವರಗಳನ್ನು ವೀಕ್ಷಿಸಬಹುದು.
8) ಪ್ರಧಾನ ಮಂತ್ರಿ ಜೀವನ ಜ್ಯೋತಿ ಬೀಮ ಯೋಜನೆ (ಪಿಎಂಜೆಜೆಬಿವೈ) ಪಿ ಎಂ ಜೆ ಜೆ ಬಿ ವೈ ಮತ್ತು ಪಿ ಎಂ ಎಸ್ ಬಿ ವೈ ಯೋಜನೆಗಳಲ್ಲಿ ಸಿಬ್ಬಂದಿಗಳು ನೋಂದಣಿಯಾದ ವಿವರಗಳನ್ನು ವೀಕ್ಷಿಸಬಹುದು ಹಾಗೂ ಮುದ್ರಿಸಬಹುದು.

9) ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (ಪಿಎಂಎಸ್ ಬಿವೈ)

> ಪ್ರತಿ ಸಿಬ್ಬಂದಿಗಳು ಹಾಗೂ ಡಿಡಿಓಗಳು ಈ ಯೋಜನೆಯನ್ನು ಖಚಿತವಾಗಿ ಪಡೆದುಕೊಳ್ಳುವುದು ಹಾಗು ಇಎಸ್‌ಎಸ್ ಪೋರ್ಟಲ್‌ನಲ್ಲಿ ಈ ದಾಖಲೆಯನ್ನು ನವೀಕರಿಸುವುದು ಅವರ ಜವಾಬ್ದಾರಿಯಾಗಿರುತ್ತದೆ

ದಯವಿಟ್ಟು ತಮ್ಮ ನಗದು ರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಫಲಾನುಭವಿಗಳನ್ನು ಅಪ್‌ಡೇಟ್ ಮಾಡಿದ್ದಲ್ಲಿ ಮಾತ್ರ ಯೋಜನೆಯ ಸದುಪಯೋಗವನ್ನು ಸಿಬ್ಬಂದಿಗಳು ಹಾಗೂ ಅವರ ಕುಟುಂಬವು ಪಡೆಯಬಹುದು.

10) ಕೆಜಿಐಡಿ ವಿಮಾ ಪತ್ರಗಳ ಪರಿಶೀಲನೆ

ಈ ಪರದೆಯಲ್ಲಿ ಸಿಬ್ಬಂದಿಗಳು ತಮ್ಮ ಕೆಜಿಐಡಿ ವಿಮಾ ಪತ್ರಗಳ ಹೆಚ್‌ಆರ್‌ಎಂಎಸ್‌ ನಲ್ಲಿನ | ಮಾಹಿತಿ ಹಾಗೂ ಕೆಜಿಐಡಿಯಲ್ಲಿನ ಮಾಹಿತಿಯನ್ನು ವೀಕ್ಷಿಸಬಹುದು. ಸಿಬ್ಬಂದಿಗಳು ಎರಡು ಅಂಕಣಗಳನ್ನು ಪರಿಶೀಲಿಸಿ ತಾಳ ಮಾಡಿ ಸರಿಯಾಗಿದ್ದಲ್ಲಿ ಸರಿಯಾಗಿ ಕಂಡು ಬಂದಿದೆ ಎಂಬ ಚೆಕ್ ಬಾಕ್ಸ್‌ ಅನ್ನು ಕ್ಲಿಕ್ ಮಾಡಿ ಉಳಿಸಬೇಕು (Save). ಒಂದು ವೇಳೆ ಯಾವುದಾದರೂ ವಿಮಾ ಮಾಹಿತಿಯು ತಪ್ಪಾಗಿದ್ದಲ್ಲಿ ಅದನ್ನು ಸೂಚಿಸಬಹುದಾಗಿದೆ. ಅದಲ್ಲದೇ ಯಾವುದಾದರೂ ವಿಮಾ ವಿವರಗಳು ಬಿಟ್ಟುಹೋದಲ್ಲಿ ಅದನ್ನು ಸೇರಿಸಬಹುದು. ಕೊನೆಯದಾಗಿ ಎಲ್ಲಾ ಮಾಹಿತಿಯನ್ನು ಪರಿಶೀಲಿಸಿದ ನಂತರ ಇ-ಸಹಿ ಯನ್ನು ಮಾಡಬೇಕು.

11) ಪ್ರಮುಖ ಲಿಂಕ್‌ಗಳು

ರಾಜ್ಯ ಸರ್ಕಾರದ ಪ್ರಮುಖ ಜಾಲತಾಣವಾದ ಕೆಜಿಐಡಿ, ಮಹಾಲೇಖಪಾಲರು-ಸಾಭನಿ, ಖಜಾನೆ-2, ಎನ್‌ಎಸ್‌ಡಿಎಲ್, ಮಹಾಲೇಖಪಾಲರು-ಜಿಇ, ಹೆಚ್‌ಆರ್‌ಎಂಎಸ್ ಅಪ್ಲಿಕೇಷನ್ ಗಳ ಪ್ರಮುಖ ಲಿಂಕ್‌ಗಳನ್ನು ಒದಗಿಸಲಾಗಿದೆ.

ಮುಂದುವರೆದು, ಉಲ್ಲೇಖಿತ ಸರ್ಕಾರಿ ಆದೇಶದಲ್ಲಿ, ರಾಜ್ಯ ಸರ್ಕಾರದ ಸೇವೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ/ಸಿಬ್ಬಂದಿ ವರ್ಗದವರು ಪ್ರಧಾನ ಮಂತ್ರಿ ಜನ ಸುರಕ್ಷಾ ಯೋಜನೆಯ ವ್ಯಾಪ್ತಿಗೆ ಬರುವ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ (ಪಿಎಂಜೆಜೆಬಿವೈ), ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ (ಪಿಎಂಎಸ್‌ಬಿವೈ) ಯೋಜನೆಗಳಡಿ ಮಾಡಿಸಿದ ವಿಮಾ ಪಾಲಿಸಿಗಳ ಮಾಹಿತಿಯನ್ನು HRMS-ESS Login ನಲ್ಲಿ ಭರ್ತಿ ಮಾಡಲು ಸಹ ಈಗಾಗಲೇ ತಿಳಿಸಿರುತ್ತಾರೆ.

ಆದುದರಿಂದ ರಾಜ್ಯ ಸರ್ಕಾರದ ಪ್ರತಿ ಸಿಬ್ಬಂದಿಗಳ ತಮ್ಮದೇ ಆದ ವೇತನ ಚೀಟಿ, ರಜೆ ವಿವರಗಳು ಮತ್ತು ಕಡಿತದ ಸಾರಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳುವ ಸದುಪಯೋಗವನ್ನು ಪಡೆದುಕೊಳ್ಳಲು HRMSESS Login (https://hrmsess.karnataka.gov.in) ដ មួយ ជ. ಹಾಗೂ ಪ್ರತಿ ಸಿಬ್ಬಂದಿಗಳು ESS ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡು, ಸದರಿ ಸೌಲಭ್ಯವನ್ನು ಪಡೆಯುತ್ತಿರುವ ಬಗ್ಗೆ ಡಿಡಿಓರವರು ಖಚಿತಪಡಿಸಿಕೊಳ್ಳಲು ಈ ಮೂಲಕ ತಿಳಿಸಿದೆ. ಹಾಗೂ ತಮ್ಮ ಎಲ್ಲಾ ಉದ್ಯೋಗಿಗಳು ಮೇ-2024 ರ ಮೊದಲು ಈ ಪೋರ್ಟಲ್‌ನಲ್ಲಿ ನೋಂದಾಯಿಸಲು ಅನುವು ಮಾಡಿಕೊಡುವ ಜವಾಬ್ದಾರಿ ಡಿಡಿಓರವರದಾಗಿರುತ್ತದೆ.

leave dues' etc! State government employees should note: Do this without fail to avail various benefits like 'salary slip ರಜೆ ಬಾಕಿ’ ಸೇರಿ ವಿವಿಧ ಸೌಲಭ್ಯಗಳು ಪಡೆಯಲು ತಪ್ಪದೇ ಈ ಕೆಲಸ ಮಾಡಿ! ರಾಜ್ಯ ಸರ್ಕಾರಿ ನೌಕರರೇ ಗಮನಿಸಿ: 7ನೇ ವೇತನ ಆಯೋಗ ಶಿಫಾರಸ್ಸುಗಳ ಸಂಪೂರ್ಣ ವಿವರ ಇಲ್ಲಿದೆ
Share. Facebook Twitter LinkedIn WhatsApp Email

Related Posts

SHOCKING : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ : ‘ಬ್ಲ್ಯಾಕ್ ಮ್ಯಾಜಿಕ್’ ಗಾಗಿ ನಾಯಿಗಳ ಸರಣಿ ಹತ್ಯೆಗೈದ ಮಹಿಳೆ!

28/06/2025 11:28 AM1 Min Read

ಗಮನಿಸಿ : ಅಂಚೆ ಕಚೇರಿಯ ಈ ಯೋಜನೆಯಲ್ಲಿ ಒಮ್ಮೆ ಹೂಡಿಕೆ ಮಾಡಿದರೆ ಪ್ರತಿ ತಿಂಗಳು ಸಿಗಲಿದೆ 5,550 ರೂ.ಪಿಂಚಣಿ.!

28/06/2025 11:24 AM2 Mins Read

BIG NEWS : ಕೋಡಿಶ್ರೀ ಬಳಿ ಚಿನ್ನಾಭರಣ ದೋಚಿದ್ದ ಪ್ರಕರಣ : 7 ವರ್ಷಗಳ ಬಳಿಕ ಅಂತರಾಜ್ಯ ಕಳ್ಳ ಅರೆಸ್ಟ್!

28/06/2025 11:02 AM1 Min Read
Recent News

SHOCKING : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ : ‘ಬ್ಲ್ಯಾಕ್ ಮ್ಯಾಜಿಕ್’ ಗಾಗಿ ನಾಯಿಗಳ ಸರಣಿ ಹತ್ಯೆಗೈದ ಮಹಿಳೆ!

28/06/2025 11:28 AM

ಏರ್ ಇಂಡಿಯಾ ಫ್ಲೈಟ್ 171 ಅಪಘಾತ: ಕೊನೆಯ ಬಲಿಪಶು ಗುರುತು ಪತ್ತೆ, ಸಾವಿನ ಸಂಖ್ಯೆ 260ಕ್ಕೆ ಏರಿಕೆ

28/06/2025 11:25 AM

ಗಮನಿಸಿ : ಅಂಚೆ ಕಚೇರಿಯ ಈ ಯೋಜನೆಯಲ್ಲಿ ಒಮ್ಮೆ ಹೂಡಿಕೆ ಮಾಡಿದರೆ ಪ್ರತಿ ತಿಂಗಳು ಸಿಗಲಿದೆ 5,550 ರೂ.ಪಿಂಚಣಿ.!

28/06/2025 11:24 AM

BIG NEWS : ಅಯೋಧ್ಯೆಯಲ್ಲಿ `ಹಿಂದೂ ಧರ್ಮ’ ಸ್ವೀಕರಿಸಿದ ಮುಸ್ಲಿಂ ಯುವಕ.!

28/06/2025 11:12 AM
State News
KARNATAKA

SHOCKING : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ : ‘ಬ್ಲ್ಯಾಕ್ ಮ್ಯಾಜಿಕ್’ ಗಾಗಿ ನಾಯಿಗಳ ಸರಣಿ ಹತ್ಯೆಗೈದ ಮಹಿಳೆ!

By kannadanewsnow0528/06/2025 11:28 AM KARNATAKA 1 Min Read

ಬೆಂಗಳೂರು : ನಿನ್ನೆ ತಾನೆ ಬೆಂಗಳೂರಿನಲ್ಲಿ ವಿಷಯುಕ್ತ ಆಹಾರ ಸೇವಿಸಿ 5 ನಾಯಿಗಳು ನರಳಾಡಿ ಪ್ರಾಣ ಬಿಟ್ಟ ಘಟನೆ ನಡೆದಿದ್ದು,…

ಗಮನಿಸಿ : ಅಂಚೆ ಕಚೇರಿಯ ಈ ಯೋಜನೆಯಲ್ಲಿ ಒಮ್ಮೆ ಹೂಡಿಕೆ ಮಾಡಿದರೆ ಪ್ರತಿ ತಿಂಗಳು ಸಿಗಲಿದೆ 5,550 ರೂ.ಪಿಂಚಣಿ.!

28/06/2025 11:24 AM

BIG NEWS : ಕೋಡಿಶ್ರೀ ಬಳಿ ಚಿನ್ನಾಭರಣ ದೋಚಿದ್ದ ಪ್ರಕರಣ : 7 ವರ್ಷಗಳ ಬಳಿಕ ಅಂತರಾಜ್ಯ ಕಳ್ಳ ಅರೆಸ್ಟ್!

28/06/2025 11:02 AM

BIG NEWS : ಬೆಂಗಳೂರಲ್ಲಿ ಬ್ರೇಕ್ ಫೇಲ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದ ‘KSRTC’ ಬಸ್ : ಓರ್ವ ಮಹಿಳೆಗೆ ಗಂಭೀರ ಗಾಯ

28/06/2025 10:41 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.