Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ‘ಆಪರೇಷನ್ ಸಿಂಧೂರ’ ಟೈಟಲ್‌ಗೆ ಸಖತ್ ಬೇಡಿಕೆ: ರಿಜಿಸ್ಟರ್ ಮಾಡಲು ಮುಗಿಬಿದ್ದ ನಿರ್ಮಾಪಕರು | Operation Sindoor

09/05/2025 2:01 PM

BREAKING: ಭಾರತ-ಪಾಕ್ ನಡುವೆ ಉದ್ವಿಗ್ನತೆ: ಪಾಕಿಸ್ತಾನದ ಪ್ರಮುಖ ಪತ್ರಕರ್ತರ ಎಕ್ಸ್ ಖಾತೆ ನಿರ್ಬಂಧಿಸಿದ ಭಾರತ

09/05/2025 1:55 PM

BREAKING: ಭಾರತ-ಪಾಕ್ ಉದ್ವಿಗ್ನತೆ: ಮೇ.10ರವರೆಗೆ ಹಲವು ನಗರಗಳಿಗೆ ವಿಮಾನ ಹಾರಾಟ ರದ್ದುಗೊಳಿಸಿದ ಇಂಡಿಗೋ

09/05/2025 1:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯ ಸರ್ಕಾರಿ ನೌಕರರೇ ಗಮನಿಸಿ: ಉಳಿತಾಯ ಖಾತೆಯನ್ನು ‘ವೇತನ ಖಾತೆ’ಯಾಗಿ ಬದಲಾವಣೆಗೆ ಈ ದಾಖಲೆಗಳು ಕಡ್ಡಾಯ.!
KARNATAKA

BIG NEWS: ರಾಜ್ಯ ಸರ್ಕಾರಿ ನೌಕರರೇ ಗಮನಿಸಿ: ಉಳಿತಾಯ ಖಾತೆಯನ್ನು ‘ವೇತನ ಖಾತೆ’ಯಾಗಿ ಬದಲಾವಣೆಗೆ ಈ ದಾಖಲೆಗಳು ಕಡ್ಡಾಯ.!

By kannadanewsnow0924/03/2025 10:10 PM

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ ಎನ್ನುವಂತೆ, ನಿಮ್ಮ ಉಳಿತಾಯ ಖಾತೆಯನ್ನು ವೇತನ ಖಾತೆಯಾಗಿ ಬದಲಾವಣೆ ಮಾಡಲು ಕೆಲ ದಾಖಲೆಗಳು ಕಡ್ಡಾಯಗೊಳಿಸಲಾಗಿದೆ. ಅವು ಏನು ಅಂತ ಮುಂದೆ ಓದಿ.

ಈ ಸಂಬಂಧ ಬ್ಯಾಂಕ್ ನಿಂದ ಮಾಹಿತಿ ನೀಡಲಾಗಿದ್ದು, ಇದಕ್ಕಾಗಿ ಸರ್ಕಾರಿ ನೌಕರರು ಬ್ಯಾಂಕಿಗೆ ಒಂದು ಅರ್ಜಿಯನ್ನು ಸಲ್ಲಿಸಬೇಕಿದೆ. ಅದರಲ್ಲಿ ಹೆಸರು, ಹುದ್ದೆ, ಶಾಖೆಯ ಹೆಸರು, ಬ್ಯಾಂಕ್ ಖಾತೆಯ ವಿವರವನ್ನು ನಮೂದಿಸಬೇಕು.

ಇದಲ್ಲದೇ ನಾನು ಉಳಿತಾಯ ಖಾತೆಯನ್ನು ಈ ಬ್ಯಾಂಕ್ ನಲ್ಲಿ ಹೊಂದಿದ್ದೇನೆ. ಈ ಖಾತೆಯನ್ನು ವೇತನ ಖಾತೆಯಾಗಿ ಬದಲಾಯಿಸೋದಕ್ಕೆ, ತಮ್ಮ ಬ್ಯಾಂಕಿನ ಮೂಲಕ ಸಿಗುವ ವಿವಿಧ ಪ್ರಯೋಜನ ಪಡೆಯಲು ಇಚ್ಚಿಸುತ್ತೇನೆ ಎಂಬುದಾಗಿಯೂ ತಿಳಿಸಬೇಕು.

ಪ್ರಸ್ತುತ ರಾಜ್ಯ ಸರ್ಕಾರಿ ನೌಕರರೆಲ್ಲರೂ ತಮ್ಮ ಉಳಿತಾಯ ಖಾತೆಯನ್ನು ವೇತನ ಖಾತೆಯಾಗಿ ಬದಲಾಯಿಸಿಕೊಂಡು, ಸಂಬಂಳ ಪ್ಯಾಕೇಜ್ ಗಳ ಅಡಿಯಲ್ಲಿನ ಸೌಲಭ್ಯ ಪಡೆಯಲು ರಾಜ್ಯ ಸರ್ಕಾರ ಆದೇಶಿಸಿರುತ್ತದೆ. ಹೀಗಾಗಿ ನನ್ನ ವೇತನ ಖಾತೆಯಾಗಿ ಬದಲಾಯಿಸೋದಕ್ಕೆ ಮನವಿಯನ್ನು ಮಾಡಬೇಕು.

ಉಳಿತಾಯ ಖಾತೆ, ವೇತನ ಖಾತೆಯಾಗಿ ಬದಲಾಯಿಸಲು ಈ ದಾಖಲೆ ಕಡ್ಡಾಯ

  1. ಇತ್ತೀಚಿನ ವೇತನ ಪಾವತಿ ಪ್ರತಿ
  2. ಬ್ಯಾಂಕ್ ಪಾಸ್ ಬುಕ್ ಮುಖ ಪುಟದ ಜೆರಾಕ್ಸ್ ಪ್ರತಿ
  3. ಸರ್ಕಾರಿ ನೌಕರರ ಆಧಾರ್ ಕಾರ್ಜ್ ನಕಲು ಪ್ರತಿ
  4. ಪ್ಯಾನ್ ಕಾರ್ಡ್ ನಕಲು ಪ್ರತಿ

ಈ ಮೇಲ್ಕಂಡ ದಾಖಲೆಗಳನ್ನು ಅರ್ಜಿಯ ಜೊತೆಗೆ ಸರ್ಕಾರಿ ನೌಕರರು ಹೊಂದಿರುವಂತ ಉಳಿತಾಯ ಖಾತೆಯ ಬ್ಯಾಂಕ್ ಗೆ ತೆರಳಿ ನೀಡಿದರೇ, ಅದನ್ನು ವೇತನ ಖಾತೆಯಾಗಿ ಅಂದರೇ ಸ್ಯಾಲರಿ ಅಕೌಂಟ್ ಆಗಿ ಬ್ಯಾಂಕ್ ಸಿಬ್ಬಂದಿ ಬದಲಾವಣೆ ಮಾಡಲಿದ್ದಾರೆ. ಆ ಮೂಲಕ ವೇತನ ಖಾತೆಯ ಅಡಿಯಲ್ಲಿ ಸಿಗುವಂತ ಕೆಲ ಪ್ರಯೋಜನಗಳು ಲಭ್ಯವಾಗುವಂತೆ ಆಗಲಿದೆ.

Share. Facebook Twitter LinkedIn WhatsApp Email

Related Posts

BREAKING : ದೊಡ್ಡಬಳ್ಳಾಪುರದಲ್ಲಿ ಭೀಕರ ಅಪಘಾತ : ತ್ರಿಬಲ್ ರೈಡಿಂಗ್ ವೇಳೆ ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು!

09/05/2025 1:49 PM1 Min Read

BREAKING: ಭಾರತೀಯ ಸೇನೆಗೆ ಬಲ ತುಂಬಲು ನಾವು ಸಿದ್ಧವೆಂದ ‘ನಿವೃತ್ತ ಯೋಧರು’

09/05/2025 1:28 PM1 Min Read

BREAKING: ಮಂಗಳೂರಲ್ಲಿ ವಿದ್ಯಾರ್ಥಿನಿಯಿಂದ ‘ದಿಕ್ಕಾರ ಆಪರೇಷನ್ ಸಿಂಧೂರ್’ ದೇಶ ವಿರೋಧಿ ಪೋಸ್ಟ್

09/05/2025 1:23 PM1 Min Read
Recent News

BIG NEWS: ‘ಆಪರೇಷನ್ ಸಿಂಧೂರ’ ಟೈಟಲ್‌ಗೆ ಸಖತ್ ಬೇಡಿಕೆ: ರಿಜಿಸ್ಟರ್ ಮಾಡಲು ಮುಗಿಬಿದ್ದ ನಿರ್ಮಾಪಕರು | Operation Sindoor

09/05/2025 2:01 PM

BREAKING: ಭಾರತ-ಪಾಕ್ ನಡುವೆ ಉದ್ವಿಗ್ನತೆ: ಪಾಕಿಸ್ತಾನದ ಪ್ರಮುಖ ಪತ್ರಕರ್ತರ ಎಕ್ಸ್ ಖಾತೆ ನಿರ್ಬಂಧಿಸಿದ ಭಾರತ

09/05/2025 1:55 PM

BREAKING: ಭಾರತ-ಪಾಕ್ ಉದ್ವಿಗ್ನತೆ: ಮೇ.10ರವರೆಗೆ ಹಲವು ನಗರಗಳಿಗೆ ವಿಮಾನ ಹಾರಾಟ ರದ್ದುಗೊಳಿಸಿದ ಇಂಡಿಗೋ

09/05/2025 1:51 PM

BREAKING : ದೊಡ್ಡಬಳ್ಳಾಪುರದಲ್ಲಿ ಭೀಕರ ಅಪಘಾತ : ತ್ರಿಬಲ್ ರೈಡಿಂಗ್ ವೇಳೆ ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು!

09/05/2025 1:49 PM
State News
KARNATAKA

BREAKING : ದೊಡ್ಡಬಳ್ಳಾಪುರದಲ್ಲಿ ಭೀಕರ ಅಪಘಾತ : ತ್ರಿಬಲ್ ರೈಡಿಂಗ್ ವೇಳೆ ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು!

By kannadanewsnow0509/05/2025 1:49 PM KARNATAKA 1 Min Read

ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ತ್ರಿಬಲ್​​ ರೈಡ್​ ಮಾಡುತ್ತಿದ್ದ ಬೈಕ್​ ಅಪಘಾತಗೊಂಡು ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ…

BREAKING: ಭಾರತೀಯ ಸೇನೆಗೆ ಬಲ ತುಂಬಲು ನಾವು ಸಿದ್ಧವೆಂದ ‘ನಿವೃತ್ತ ಯೋಧರು’

09/05/2025 1:28 PM

BREAKING: ಮಂಗಳೂರಲ್ಲಿ ವಿದ್ಯಾರ್ಥಿನಿಯಿಂದ ‘ದಿಕ್ಕಾರ ಆಪರೇಷನ್ ಸಿಂಧೂರ್’ ದೇಶ ವಿರೋಧಿ ಪೋಸ್ಟ್

09/05/2025 1:23 PM

‘ಆಪರೇಷನ್ ಸಿಂಧೂರ್’: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 25ಕ್ಕೂ ಹೆಚ್ಚು ದೇವಾಲಯಗಳಲ್ಲಿ ವಿಶೇಷ ಪ್ರಾರ್ಥನೆ | Operation Sindoor

09/05/2025 12:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.