Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೈಸೂರಲ್ಲಿ ಅಕ್ರಮವಾಗಿ ಸಂಗ್ರಹಿಸಿದ 1256 ಯೂರಿಯಾ ಚೀಲಗಳು ಜಪ್ತಿ : ಪ್ರಕರಣ ದಾಖಲು

17/02/2026 5:07 PM

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸೂಕ್ತ ಚಿಕಿತ್ಸೆ ಕೊಡಿಸಿ: ಪಾಕಿಸ್ತಾನ ಸರ್ಕಾರಕ್ಕೆ ಕ್ರಿಕೆಟಿಗರು ಪತ್ರ

17/02/2026 4:44 PM

AI ಆಧಾರಿತ ನೀರು ನಿರ್ವಹಣೆಯಲ್ಲಿ BWSSB ಜಾಗತಿಕವಾಗಿ ಮಾದರಿ: ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್

17/02/2026 4:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯ ಸರ್ಕಾರಿ ನೌಕರರೇ ಗಮನಿಸಿ: ಉಳಿತಾಯ ಖಾತೆಯನ್ನು ‘ವೇತನ ಖಾತೆ’ಯಾಗಿ ಬದಲಾವಣೆಗೆ ಈ ದಾಖಲೆಗಳು ಕಡ್ಡಾಯ.!
KARNATAKA

BIG NEWS: ರಾಜ್ಯ ಸರ್ಕಾರಿ ನೌಕರರೇ ಗಮನಿಸಿ: ಉಳಿತಾಯ ಖಾತೆಯನ್ನು ‘ವೇತನ ಖಾತೆ’ಯಾಗಿ ಬದಲಾವಣೆಗೆ ಈ ದಾಖಲೆಗಳು ಕಡ್ಡಾಯ.!

By kannadanewsnow0924/03/2025 10:10 PM

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ ಎನ್ನುವಂತೆ, ನಿಮ್ಮ ಉಳಿತಾಯ ಖಾತೆಯನ್ನು ವೇತನ ಖಾತೆಯಾಗಿ ಬದಲಾವಣೆ ಮಾಡಲು ಕೆಲ ದಾಖಲೆಗಳು ಕಡ್ಡಾಯಗೊಳಿಸಲಾಗಿದೆ. ಅವು ಏನು ಅಂತ ಮುಂದೆ ಓದಿ.

ಈ ಸಂಬಂಧ ಬ್ಯಾಂಕ್ ನಿಂದ ಮಾಹಿತಿ ನೀಡಲಾಗಿದ್ದು, ಇದಕ್ಕಾಗಿ ಸರ್ಕಾರಿ ನೌಕರರು ಬ್ಯಾಂಕಿಗೆ ಒಂದು ಅರ್ಜಿಯನ್ನು ಸಲ್ಲಿಸಬೇಕಿದೆ. ಅದರಲ್ಲಿ ಹೆಸರು, ಹುದ್ದೆ, ಶಾಖೆಯ ಹೆಸರು, ಬ್ಯಾಂಕ್ ಖಾತೆಯ ವಿವರವನ್ನು ನಮೂದಿಸಬೇಕು.

ಇದಲ್ಲದೇ ನಾನು ಉಳಿತಾಯ ಖಾತೆಯನ್ನು ಈ ಬ್ಯಾಂಕ್ ನಲ್ಲಿ ಹೊಂದಿದ್ದೇನೆ. ಈ ಖಾತೆಯನ್ನು ವೇತನ ಖಾತೆಯಾಗಿ ಬದಲಾಯಿಸೋದಕ್ಕೆ, ತಮ್ಮ ಬ್ಯಾಂಕಿನ ಮೂಲಕ ಸಿಗುವ ವಿವಿಧ ಪ್ರಯೋಜನ ಪಡೆಯಲು ಇಚ್ಚಿಸುತ್ತೇನೆ ಎಂಬುದಾಗಿಯೂ ತಿಳಿಸಬೇಕು.

ಪ್ರಸ್ತುತ ರಾಜ್ಯ ಸರ್ಕಾರಿ ನೌಕರರೆಲ್ಲರೂ ತಮ್ಮ ಉಳಿತಾಯ ಖಾತೆಯನ್ನು ವೇತನ ಖಾತೆಯಾಗಿ ಬದಲಾಯಿಸಿಕೊಂಡು, ಸಂಬಂಳ ಪ್ಯಾಕೇಜ್ ಗಳ ಅಡಿಯಲ್ಲಿನ ಸೌಲಭ್ಯ ಪಡೆಯಲು ರಾಜ್ಯ ಸರ್ಕಾರ ಆದೇಶಿಸಿರುತ್ತದೆ. ಹೀಗಾಗಿ ನನ್ನ ವೇತನ ಖಾತೆಯಾಗಿ ಬದಲಾಯಿಸೋದಕ್ಕೆ ಮನವಿಯನ್ನು ಮಾಡಬೇಕು.

ಉಳಿತಾಯ ಖಾತೆ, ವೇತನ ಖಾತೆಯಾಗಿ ಬದಲಾಯಿಸಲು ಈ ದಾಖಲೆ ಕಡ್ಡಾಯ

  1. ಇತ್ತೀಚಿನ ವೇತನ ಪಾವತಿ ಪ್ರತಿ
  2. ಬ್ಯಾಂಕ್ ಪಾಸ್ ಬುಕ್ ಮುಖ ಪುಟದ ಜೆರಾಕ್ಸ್ ಪ್ರತಿ
  3. ಸರ್ಕಾರಿ ನೌಕರರ ಆಧಾರ್ ಕಾರ್ಜ್ ನಕಲು ಪ್ರತಿ
  4. ಪ್ಯಾನ್ ಕಾರ್ಡ್ ನಕಲು ಪ್ರತಿ

ಈ ಮೇಲ್ಕಂಡ ದಾಖಲೆಗಳನ್ನು ಅರ್ಜಿಯ ಜೊತೆಗೆ ಸರ್ಕಾರಿ ನೌಕರರು ಹೊಂದಿರುವಂತ ಉಳಿತಾಯ ಖಾತೆಯ ಬ್ಯಾಂಕ್ ಗೆ ತೆರಳಿ ನೀಡಿದರೇ, ಅದನ್ನು ವೇತನ ಖಾತೆಯಾಗಿ ಅಂದರೇ ಸ್ಯಾಲರಿ ಅಕೌಂಟ್ ಆಗಿ ಬ್ಯಾಂಕ್ ಸಿಬ್ಬಂದಿ ಬದಲಾವಣೆ ಮಾಡಲಿದ್ದಾರೆ. ಆ ಮೂಲಕ ವೇತನ ಖಾತೆಯ ಅಡಿಯಲ್ಲಿ ಸಿಗುವಂತ ಕೆಲ ಪ್ರಯೋಜನಗಳು ಲಭ್ಯವಾಗುವಂತೆ ಆಗಲಿದೆ.

Share. Facebook Twitter LinkedIn WhatsApp Email

Related Posts

ಮೈಸೂರಲ್ಲಿ ಅಕ್ರಮವಾಗಿ ಸಂಗ್ರಹಿಸಿದ 1256 ಯೂರಿಯಾ ಚೀಲಗಳು ಜಪ್ತಿ : ಪ್ರಕರಣ ದಾಖಲು

17/02/2026 5:07 PM1 Min Read

AI ಆಧಾರಿತ ನೀರು ನಿರ್ವಹಣೆಯಲ್ಲಿ BWSSB ಜಾಗತಿಕವಾಗಿ ಮಾದರಿ: ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್

17/02/2026 4:39 PM2 Mins Read

BIG NEWS : ಬೆಂಗಳೂರಲ್ಲಿ ಪೋಲೀಸರ ಭರ್ಜರಿ ಕಾರ್ಯಾಚರಣೆ : 10 ಕೋಟಿ ಮೌಲ್ಯದ ಮಾದಕ ಪದಾರ್ಥ ವಶಕ್ಕೆ!

17/02/2026 4:36 PM1 Min Read
Recent News

ಮೈಸೂರಲ್ಲಿ ಅಕ್ರಮವಾಗಿ ಸಂಗ್ರಹಿಸಿದ 1256 ಯೂರಿಯಾ ಚೀಲಗಳು ಜಪ್ತಿ : ಪ್ರಕರಣ ದಾಖಲು

17/02/2026 5:07 PM

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸೂಕ್ತ ಚಿಕಿತ್ಸೆ ಕೊಡಿಸಿ: ಪಾಕಿಸ್ತಾನ ಸರ್ಕಾರಕ್ಕೆ ಕ್ರಿಕೆಟಿಗರು ಪತ್ರ

17/02/2026 4:44 PM

AI ಆಧಾರಿತ ನೀರು ನಿರ್ವಹಣೆಯಲ್ಲಿ BWSSB ಜಾಗತಿಕವಾಗಿ ಮಾದರಿ: ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್

17/02/2026 4:39 PM

BIG NEWS : ಬೆಂಗಳೂರಲ್ಲಿ ಪೋಲೀಸರ ಭರ್ಜರಿ ಕಾರ್ಯಾಚರಣೆ : 10 ಕೋಟಿ ಮೌಲ್ಯದ ಮಾದಕ ಪದಾರ್ಥ ವಶಕ್ಕೆ!

17/02/2026 4:36 PM
State News
KARNATAKA

ಮೈಸೂರಲ್ಲಿ ಅಕ್ರಮವಾಗಿ ಸಂಗ್ರಹಿಸಿದ 1256 ಯೂರಿಯಾ ಚೀಲಗಳು ಜಪ್ತಿ : ಪ್ರಕರಣ ದಾಖಲು

By kannadanewsnow0517/02/2026 5:07 PM KARNATAKA 1 Min Read

ಮೈಸೂರು : ಅಕ್ರಮವಾಗಿ ಸಂಗ್ರಹಿಸಿದ 1256 ಚೀಲಗಳನ್ನ ಯೂರಿಯಾ ಜಪ್ತಿ ಮಾಡಲಾಗಿದೆ ಕಳ್ಬೆಟ್ಟ ಸಮೀಪದ ಖಾಸಗಿ ಗೋದಾಮಿಯಲ್ಲಿ ಈ ಒಂದು…

AI ಆಧಾರಿತ ನೀರು ನಿರ್ವಹಣೆಯಲ್ಲಿ BWSSB ಜಾಗತಿಕವಾಗಿ ಮಾದರಿ: ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್

17/02/2026 4:39 PM

BIG NEWS : ಬೆಂಗಳೂರಲ್ಲಿ ಪೋಲೀಸರ ಭರ್ಜರಿ ಕಾರ್ಯಾಚರಣೆ : 10 ಕೋಟಿ ಮೌಲ್ಯದ ಮಾದಕ ಪದಾರ್ಥ ವಶಕ್ಕೆ!

17/02/2026 4:36 PM

ಶಿಕ್ಷಕರನ್ನು ನೇಮಕ ಮಾಡದೇ ಹೇಗೆ ‘SSLC ಪರೀಕ್ಷೆ’ಯಲ್ಲಿ ಉತ್ತಮ ಫಲಿತಾಂಶ ನಿರೀಕ್ಷೆ ಮಾಡ್ತೀರಿ: ಸಭಾಪತಿ ಹೊರಟ್ಟಿ ಪ್ರಶ್ನೆ

17/02/2026 4:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.