Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸರಿಯಾಗಿ ‘ನಿದ್ದೆ’ ಬರ್ತಿಲ್ವಾ.? ನೆಮ್ಮದಿಯ ನಿದ್ರೆಗೆ ಈ ಸರಳ ಸಲಹೆ ಪ್ರಯತ್ನಿಸಿ.!

19/06/2025 9:45 PM

BREAKING : ಮರದ ಕೊಂಬೆ ಬಿದ್ದು ಅಕ್ಷಯ್ ಸಾವು ಕೇಸ್ : ‘BBMP’ ಅರಣ್ಯ ಅಧಿಕಾರಿಗಳ ವಿರುದ್ಧ ‘FIR’ ದಾಖಲು

19/06/2025 9:32 PM

ಕೃಷಿ ಪರಿಕರ ಮಾರಾಟದ ಬೆಲೆಗಳನ್ನು ನಾಮಫಲಕಗಳಲ್ಲಿ ಪ್ರಕಟಿಸಲು ಸೂಚನೆ

19/06/2025 9:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ‘ರಾಜ್ಯ ಸರ್ಕಾರಿ ನೌಕರರ ಸಂಘ’ದ ಚುನಾವಣೆಗೆ ಮುಹೂರ್ತ ಫಿಕ್ಸ್: ‘ಕರಡು ಮತದಾರರ ಪಟ್ಟಿ’ ಸಿದ್ಧತೆಗೆ ಆದೇಶ
KARNATAKA

BIG NEWS: ‘ರಾಜ್ಯ ಸರ್ಕಾರಿ ನೌಕರರ ಸಂಘ’ದ ಚುನಾವಣೆಗೆ ಮುಹೂರ್ತ ಫಿಕ್ಸ್: ‘ಕರಡು ಮತದಾರರ ಪಟ್ಟಿ’ ಸಿದ್ಧತೆಗೆ ಆದೇಶ

By kannadanewsnow0903/06/2024 4:37 PM

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಮುನ್ನವೇ ಕರಡು ಮತದಾರರ ಪಟ್ಟಿಯನ್ನು ಸಿದ್ಧಪಡಿಸೋ ಸಂಬಂಧ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಮತದಾರರ ಪಟ್ಟಿ ನೋಟಿಸು ಪ್ರಕಟಿಸಲಾಗಿದೆ. ಅದರಲ್ಲಿ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕೈಗೊಂಡ ಸರ್ವಾನುಮತದ ನಿರ್ಣಯದಂತೆ 2024-29ನೇ ಸಾಲಿನ ಅವಧಿಗೆ ಎಲ್ಲಾ ಹಂತದ ಪ್ರಕ್ರಿಯೆಗಳನ್ನು ಕಗೊಳ್ಳಲು ಸಂಘದ ಬೈಲಾ ನಿಯಮದಂತೆ ಕರಡು ಮತದಾರರ ಪಟ್ಟಿಯನ್ನು ಹೊರಡಿಸಿ, ಈ ಸಂಬಂದ ಸಂಘದ ಸದಸ್ಯರಿಂದ ಸ್ವೀಕೃತವಾಗಬಹುದಾದ ಮನವಿ, ಆಕ್ಷೇಪಣೆಗಳಿಗೆ ಮುಕ್ತ ಅವಕಾಶ ಕಲ್ಪಿಸಿದೆ ಎಂದಿದೆ.

ಈ ಹಿನ್ನಲೆಯಲ್ಲಿ ಕರಡು ಮತದಾರರ ಪಟ್ಟಿ ಸಿದ್ಧಪಡಿಸೋದಕ್ಕೆ ದಿನಾಂಕ ನಿಗದಿ ಗೊಳಿಸಲಾಗಿದೆ. ತಾಲೂಕು ಶಾಖೆಗಳ ಮತಕ್ಷೇತ್ರಗಳು, ಯೋಜನಾ ಶಾಖೆಗಳ ಮತಕ್ಷೇತ್ರಗಳು, ಜಿಲ್ಲಾ ಶಾಖೆಗಳ ಮತ ಕ್ಷೇತ್ರಗಳು, ಬೆಂಗಳೂರು ನಗರ ರಾಜ್ಯ ಪರಿಷತ್ ಮತಕ್ಷೇತ್ರಗಳು ಕರಡು ಮತದಾರರ ಪಟ್ಟಿ ಸಿದ್ಧಪಡಿಸಲು ದಿನಾಂಕ 08-06-2024ರಿಂದ 30-06-2024ರವರೆಗೆ ಅವಕಾಶ ನೀಡಲಾಗಿದೆ. ಕರಡು ಮತದಾರರ ಪಟ್ಟಿಯನ್ನು ದಿನಾಂಕ 01-07-2024ರಂದು ಪ್ರಕಟಿಸಲಾಗುತ್ತದೆ. ಆಕ್ಷೇಪಣೆಗಳನ್ನು ದಿನಾಂಕ 02-07-2024ರಿಂದ 10-07-2024ರ ಒಳಗಾಗಿ ಸಲ್ಲಿಸುವಂತೆ ತಿಳಿಸಿದೆ.

ಇನ್ನೂ ಸಂಘದ ಬೈಲಾ ನಿಯಮಗ ಅನ್ವಯ ಅರ್ಹರಿರುವ ಸಂಘದ ಸದಸ್ಯರ ಹೆಸರುಗಳನ್ನು ಒಳಗೊಂಡ ಕರಡು ಮತದಾರರ ಪಟ್ಟಿಯನ್ನು ನಿಗದಿತ ದಿನಾಂಕದೊಳಗೆ ಸಿದ್ಧಪಡಿಸಿ, ಹೊರಡಿಸಲಾದ ಮತದಾರರ ಪಟ್ಟಿಯನ್ನು ರಾಜ್ಯ ಸಂಘಕ್ಕೆ ಸಲ್ಲಿಸುವಂತೆ ತಿಳಿಸಲಾಗಿದೆ.

ಯಾವುದೇ ಕಾರಣಕ್ಕೂ ನಿಗದಿತ ಅವಧಿಯ ವಿಸ್ತರಣೆಗೆ ಅವಕಾಶ ಇರೋದಿಲ್ಲ. ತಪ್ಪಿದಲ್ಲಿ ಸಂಬಂಧಿಸಿದ ಶಾಖೆಗಳೇ ಹೊಣೆಯಾಗಲಿದ್ದಾವೆ. ತಮ್ಮ ಶಾಖೆಗಳಲ್ಲಿ ಕಾರ್ಯಕಾರಿ ಸಮಿತಿ ಸಭೆಗಳನ್ನು ಸಂಘದ ಬೈಲಾ ರಿತ್ಯಾ ನಡೆಸಿ, ಕ್ರಮ ವಹಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್.ಟಿ ಆದೇಶದಲ್ಲಿ ತಿಳಿಸಿದ್ದಾರೆ.

ಸಚಿವ ನಾಗೇಂದ್ರ ರಾಜೀನಾಮೆ ನೀಡೋವರೆಗೂ ತೀವ್ರ ಹೋರಾಟ: ಆರ್.ಅಶೋಕ್

‘ಬ್ರದರ್’ ಎನ್ನುವ ಕಾರಣಕ್ಕೆ ಸಿದ್ಧರಾಮಯ್ಯ ಸರ್ಕಾರ ‘ಈ ಪೆಡ್ಲರ್‌’ಗೂ ‘ಅಮಾಯಕ’ ಪಟ್ಟ ಕಟ್ಟಿದರೆ ಅಚ್ಚರಿ ಇಲ್ಲ: ಬಿಜೆಪಿ

BIG NEWS: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಮುಹೂರ್ತ ಫಿಕ್ಸ್: ಕರಡು ಮತದಾರರ ಪಟ್ಟಿ ಸಿದ್ಧತೆಗೆ ಆದೇಶ
Share. Facebook Twitter LinkedIn WhatsApp Email

Related Posts

BREAKING : ಮರದ ಕೊಂಬೆ ಬಿದ್ದು ಅಕ್ಷಯ್ ಸಾವು ಕೇಸ್ : ‘BBMP’ ಅರಣ್ಯ ಅಧಿಕಾರಿಗಳ ವಿರುದ್ಧ ‘FIR’ ದಾಖಲು

19/06/2025 9:32 PM1 Min Read

ಕೃಷಿ ಪರಿಕರ ಮಾರಾಟದ ಬೆಲೆಗಳನ್ನು ನಾಮಫಲಕಗಳಲ್ಲಿ ಪ್ರಕಟಿಸಲು ಸೂಚನೆ

19/06/2025 9:14 PM1 Min Read

BIG NEWS : ಉತ್ತರಕನ್ನಡದಲ್ಲಿ ತಲೆಯ ಮೇಲೆ ಗ್ರಾನೈಟ್ ಬಿದ್ದು ಗ್ರಾನೈಟ್ ಮಾಲೀಕ ಸಾವು!

19/06/2025 9:07 PM1 Min Read
Recent News

ಸರಿಯಾಗಿ ‘ನಿದ್ದೆ’ ಬರ್ತಿಲ್ವಾ.? ನೆಮ್ಮದಿಯ ನಿದ್ರೆಗೆ ಈ ಸರಳ ಸಲಹೆ ಪ್ರಯತ್ನಿಸಿ.!

19/06/2025 9:45 PM

BREAKING : ಮರದ ಕೊಂಬೆ ಬಿದ್ದು ಅಕ್ಷಯ್ ಸಾವು ಕೇಸ್ : ‘BBMP’ ಅರಣ್ಯ ಅಧಿಕಾರಿಗಳ ವಿರುದ್ಧ ‘FIR’ ದಾಖಲು

19/06/2025 9:32 PM

ಕೃಷಿ ಪರಿಕರ ಮಾರಾಟದ ಬೆಲೆಗಳನ್ನು ನಾಮಫಲಕಗಳಲ್ಲಿ ಪ್ರಕಟಿಸಲು ಸೂಚನೆ

19/06/2025 9:14 PM

BIG NEWS : ಉತ್ತರಕನ್ನಡದಲ್ಲಿ ತಲೆಯ ಮೇಲೆ ಗ್ರಾನೈಟ್ ಬಿದ್ದು ಗ್ರಾನೈಟ್ ಮಾಲೀಕ ಸಾವು!

19/06/2025 9:07 PM
State News
KARNATAKA

BREAKING : ಮರದ ಕೊಂಬೆ ಬಿದ್ದು ಅಕ್ಷಯ್ ಸಾವು ಕೇಸ್ : ‘BBMP’ ಅರಣ್ಯ ಅಧಿಕಾರಿಗಳ ವಿರುದ್ಧ ‘FIR’ ದಾಖಲು

By kannadanewsnow0519/06/2025 9:32 PM KARNATAKA 1 Min Read

ಬೆಂಗಳೂರು : ಗಾಳಿ ಮಳೆಯಿಂದ ಬೆಂಗಳೂರಿನ ಬನಶಂಕರಿ 2ನೇ ಹಂತದ ಶ್ರೀನಿವಾಸ ನಗರದಲ್ಲಿ ಮರದ ಕೊಂಬೆ ಬೈಕ್ ಸವಾರನ ಮೇಲೆ…

ಕೃಷಿ ಪರಿಕರ ಮಾರಾಟದ ಬೆಲೆಗಳನ್ನು ನಾಮಫಲಕಗಳಲ್ಲಿ ಪ್ರಕಟಿಸಲು ಸೂಚನೆ

19/06/2025 9:14 PM

BIG NEWS : ಉತ್ತರಕನ್ನಡದಲ್ಲಿ ತಲೆಯ ಮೇಲೆ ಗ್ರಾನೈಟ್ ಬಿದ್ದು ಗ್ರಾನೈಟ್ ಮಾಲೀಕ ಸಾವು!

19/06/2025 9:07 PM

ಸಾರ್ವಜನಿಕರ ಗಮನಕ್ಕೆ: ನಾಳೆ, ನಾಡಿದ್ದು ಅಂಚೆ ಕಚೇರಿ ಸೇವೆಯಲ್ಲಿ ವ್ಯತ್ಯಯ

19/06/2025 9:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.