Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG BREAKING: ರಾಜ್ಯ ಸರ್ಕಾರದಿಂದ ‘ಸಾರಿಗೆ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ಹಿಂಬಾಕಿ ಬಿಡುಗಡೆ, ವೇತನವೂ ಪರಿಷ್ಕರಣೆ

18/02/2026 9:28 PM

BREAKING: ಸಾರಿಗೆ ನಿಗಮಗಳ ಸಿಬ್ಬಂದಿ ಒತ್ತಾಯಕ್ಕೆ ಮಣಿದ ರಾಜ್ಯ ಸರ್ಕಾರ: ಹಿಂಬಾಕಿ ಬಿಡುಗಡೆ, ವೇತನ ಪರಿಷ್ಕರಿಸಿ ಆದೇಶ

18/02/2026 9:21 PM

ಹಲವು ರೋಗಗಳನ್ನು ಓಡಿಸುವ ಬ್ರಹ್ಮಾಸ್ತ್ರ ಈ ಸಸ್ಯ ; ಬೆಳಿಗ್ಗೆ ಹೀಗೆ ಮಾಡಿದ್ರೆ..!!

18/02/2026 9:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಸಾರಿಗೆ ನಿಗಮಗಳ ಸಿಬ್ಬಂದಿ ಒತ್ತಾಯಕ್ಕೆ ಮಣಿದ ರಾಜ್ಯ ಸರ್ಕಾರ: ಹಿಂಬಾಕಿ ಬಿಡುಗಡೆ, ವೇತನ ಪರಿಷ್ಕರಿಸಿ ಆದೇಶ
KARNATAKA

BREAKING: ಸಾರಿಗೆ ನಿಗಮಗಳ ಸಿಬ್ಬಂದಿ ಒತ್ತಾಯಕ್ಕೆ ಮಣಿದ ರಾಜ್ಯ ಸರ್ಕಾರ: ಹಿಂಬಾಕಿ ಬಿಡುಗಡೆ, ವೇತನ ಪರಿಷ್ಕರಿಸಿ ಆದೇಶ

By kannadanewsnow0918/02/2026 9:21 PM

ಬೆಂಗಳೂರು: ರಾಜ್ಯ ಸರ್ಕಾರವು ಸಾರಿಗೆ ನೌಕರರ ಒತ್ತಾಯಕ್ಕೆ ಮಣಿದಿದೆ. ಇಂದು 26 ತಿಂಗಳ ಹಿಂಬಾಗಿ ನೀಡಲು ನಿರ್ಧರಿಸಿದೆ. ಅಲ್ಲದೇ ಮಾರ್ಚ್.1, 2025ರಿಂದ ವೇತನ ಹೆಚ್ಚಿಸಲು ನಿರ್ಧರಾವನ್ನು ಕೈಗೊಂಡು ಅಧಿಕೃತ ಆದೇಶ ಹೊರಡಿಸಿದೆ.

ಈ ಕುರಿತಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದು, 38 ತಿಂಗಳ ಹಿಂಬಾಕಿ ವೇತನ ಬೇಡಿಕೆಯಲ್ಲಿ 26 ತಿಂಗಳ ಹಿಂಬಾಕಿ ವೇತನ ಬಿಡುಗಡೆ ಮತ್ತು ವೆಚ್ಚಕ್ಕಾಗಿ 1239.47 ಕೋಟಿ ಹಣವನ್ನು ಬಿಡುಗಡೆ ಮಾಡಿದ್ದಾಗಿ ತಿಳಿಸಿದ್ದಾರೆ.

ಇದಲ್ಲದೇ ದಿನಾಂಕ 01-04-2025ರಿಂದ ಜಾರಿಗೆ ಬರುವಂತೆ ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರು ಮತ್ತು ಅಧಿಕಾರಿಗಳಿಗೆ ವೇತನ ಹೆಚ್ಚಳ ಪರಿಷ್ಕರಣೆಗೂ ಆದೇಶಿಸಿದ್ದಾರೆ. ಈ ಮೂಲಕ ಸಾರಿಗೆ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದಾರೆ.

ರಾಜ್ಯದ ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳ ಅಧಿಕಾರಿ/ನೌಕರರ ವೇತನ ಪರಿಷ್ಕರಣೆ ಸಂಬಂಧಪಟ್ಟಂತೆ

1) ಹಿಂಬಾಕಿ ಪಾವತಿ: ಒಟ್ಟು 26 ತಿಂಗಳ ಹಿಂಬಾಕಿ ವೇತನ ಬಿಡುಗಡೆ ಮತ್ತು ವೆಚ್ಚ ರೂ.1239.47 ಕೋಟಿ:

ಅ) 38 ತಿಂಗಳ ಹಿಂಬಾಕಿ ವೇತನ ಪಾವತಿ ಬೇಡಿಕೆ ಸಂಬಂಧ ಶ್ರೀ ಶ್ರೀನಿವಾಸ ಮೂರ್ತಿ, ಭಾಆಸೇ., (ನಿವೃತ್ತ) ರವರ ಏಕ ಸದಸ್ಯ ಸಮಿತಿಯ ಶಿಫಾರಸ್ಸಿನಂತೆ ದಿನಾಂಕ:01.01.2022 ರಿಂ 28.02.2023 ಅವಧಿಗೆ 14 ತಿಂಗಳ ವರೆಗಿನ ಹಿಂಬಾಕಿ ವೇತನ ನೀಡಲು ಒಪ್ಪಿಗೆ ನೀಡಿ, ತತ್ಸಂಬಂಧ ತಗಲುವ ವೆಚ್ಚ, ರೂ.718.93 ಕೋಟೆಗಳ ವಿಶೇಷ ಅನುದಾನವನ್ನು ಸರ್ಕಾರವು ಬಿಡುಗಡೆ ಮಾಡಲಿದೆ

ಆ) 38 ತಿಂಗಳ ಹಿಂಬಾಕಿ ಪೈಕಿ ಉಳಿದ 24 ತಿಂಗಳಲ್ಲಿ ದಿನಾಂಕ 01.01.2020 ರಿಂದ 31.12.2020ರ ವರೆಗೆ 12 ಮಾಹೆಯ ವೇತನ ಹಿಂಬಾಕಿ ಮೊತ್ತ ರೂ. 520.54 ಕೋಟಿಗಳ ವಿಶೇಷ ಅನುದಾನವನ್ನು ಸರ್ಕಾರವು ಬಿಡುಗಡೆ ಮಾಡಲಿದೆ.

2. ವೇತನ ಹೆಚ್ಚಳ :

ಅ) ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರು ಮತ್ತು ಅಧಿಕಾರಿಗಳಿಗೆ ಶೇಕಡವಾರು ಎಷ್ಟು ದಿನಾಂಕ:01.04.2025 ರಿಂದ ಜಾರಿಗೆ ಬರುವಂತೆ
ಪ್ರಮಾಣದಲ್ಲಿ ವೇತನ ಹೆಚ್ಚಳ ಪರಿಷ್ಕರಿಸಬೇಕು ಎನ್ನುವ ಸಂಬಂಧ ಕಾರ್ಮಿಕ ಸಂಘಟನೆಗಳೊಡನೆ ಮಾತುಕತೆ ಮತ್ತು ಸಂಧಾನ ಪ್ರಕ್ರಿಯೆ ಪ್ರಾರಂಭಿಸಲು ಆದೇಶಿಸಲಾಗಿದೆ.

ವೇತನ ಪರಿಷ್ಕರಣೆ ವಿಳಂಬಕ್ಕೆ ಕಾರಣಗಳು:

ರಾಜ್ಯದ ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳ ಅಧಿಕಾರಿ/ನೌಕರರ ವೇತನ ಪರಿಷ್ಕರಣೆ ಮಾಡಿ, ಆ ಸಂಬಂಧ ಬಜೆಟ್‌ನಲ್ಲಿ ಯಾವುದೇ ಅನುದಾನವನ್ನು ಮೀಸಲಿಡದೆ ಹಾಗೂ 38 ತಿಂಗಳ ಹಿಂಬಾಕಿ ವೇತನ ಪಾವತಿ ಬೇಡಿಕೆ ಸಂಬಂಧ ಶ್ರೀ ಶ್ರೀನಿವಾಸ ಮೂರ್ತಿ, ಭಾಆಸೇ., (ನಿವೃತ್ತ) ರವರ ಏಕ ಸದಸ್ಯ ಸಮಿತಿಯನ್ನುರಚಿಸಿ, ಸಮಿತಿಯ ಶಿಫಾರಸಿನ ಮೇರೆಗೆ ಹಿಂಬಾಕಿ ವೇತನ ಪಾವತಿ ಎಂಬುದಾಗಿ ಆದೇಶಿಸಿದ್ದರಿಂದ ಈ ರೀತಿಯ ವಿಳಂಬವಾಗಿದೆ.

ನಿವೃತ್ತ ನೌಕರರ ವೇತನ ಪರಿಷ್ಕರಣೆ ಸಂಬಂಧ ಉಪಧನ ಬಾಕಿ ಮೊತ್ತ ರೂ.224 ಕೋಟಿ ಗಳನ್ನು ಯಾವುದೇ ಅನುದಾನವನ್ನು ಮೀಸಲಿಡದೆ ಇದ್ದಾಗ್ಯೂ, ಸಹ ಬಿಡುಗಡೆಗೊಳಿಸಲಾಗಿದೆ.

• 2019-2023ರ ಅವಧಿಯಲ್ಲಿನ ರೂ.4900 ಕೋಟಿ ಬಾಕಿ ಉಳಿಸಿರುವ ಹೊಣೆಗಾರಿಕೆ ಮೊತ್ತದಲ್ಲಿ, ನೌಕರರ ಭವಿಷ್ಯ ನಿಧಿ ಮತ್ತು ಡೀಸೆಲ್ ಬಾಕಿ ಪಾವತಿಗಾಗಿ ನಮ್ಮ ಸರ್ಕಾರವು ಬ್ಯಾಂಕ್‌ನಿಂದ ರೂ.2000 ಕೋಟಿ ಸಾಲವನ್ನು ಪಡೆಯಲು ಸಾರಿಗೆ ಸಂಸ್ಥೆಗಳಿಗೆ ಅನುಮತಿಸಿದ್ದು,ಈ ಸಾಲದ ಅಸಲು ಮತ್ತು ಬಡ್ಡಿಯನ್ನು ಸರ್ಕಾರವು ಪಾವತಿಸುತ್ತಿದೆ.

• 2019-2023 ರ ಅವಧಿಯಲ್ಲಿ ರಾಜ್ಯದ ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಸಮರ್ಪಕವಾಗಿ ಹೊಸ ಬಸ್ಸುಗಳ ಸೇರ್ಪಡೆಯಾಗದೆ ಮತ್ತು ಹೊಸ ನೇಮಕಾತಿ ಸ್ಥಗಿತಗೊಂಡಿದ್ದರಿಂದ, ಕಳೆದ ಎರಡುವರೆ ವರ್ಷಗಳಲ್ಲಿ ಸಾರಿಗೆ ಸಂಸ್ಥೆಗಳನ್ನು ಬಲಪಡಿಸಲು ಮತ್ತು ಸಾರ್ವಜನಿಕ ಪುಯಾಣಿಕರ ಅನುಕೂಲಕ್ಕಾಗಿ 7800 ಹೊಸ ಬಸ್ಸುಗಳ ಸೇರ್ಪಡೆ 8.3510 ಕೋಟಿ ಮತ್ತು 10000 ಹೊಸ ನೇಮಕಾತಿಯನ್ನು ಮಾಡಲಾಗಿದೆ.

Share. Facebook Twitter LinkedIn WhatsApp Email

Related Posts

BIG BREAKING: ರಾಜ್ಯ ಸರ್ಕಾರದಿಂದ ‘ಸಾರಿಗೆ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ಹಿಂಬಾಕಿ ಬಿಡುಗಡೆ, ವೇತನವೂ ಪರಿಷ್ಕರಣೆ

18/02/2026 9:28 PM2 Mins Read

ಅಂಗನವಾಡಿ ನೌಕರರ ಕಾರ್ಯ ಶ್ಲಾಘನೀಯವಾದದ್ದು: ಸಾಗರ ನಗರಸಭೆ ನಿಕಟಪೂರ್ವ ಅಧ್ಯಕ್ಷೆ ಮೈತ್ರಿ ವಿ. ಪಾಟೀಲ್

18/02/2026 8:52 PM1 Min Read

ಬೇಡಿಕೆ ಈಡೇರಿಸೋ ಭರವಸೆ ನೀಡಿದರೂ ಬೆಂಗಳೂರು ಚಲೋ ನಿಲ್ಲಲ್ಲ: KSRTC ಜಂಟಿ ಕ್ರಿಯಾ ಸಮಿತಿ ಸದಸ್ಯ ಮಂಜುನಾಥ್

18/02/2026 8:42 PM1 Min Read
Recent News

BIG BREAKING: ರಾಜ್ಯ ಸರ್ಕಾರದಿಂದ ‘ಸಾರಿಗೆ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ಹಿಂಬಾಕಿ ಬಿಡುಗಡೆ, ವೇತನವೂ ಪರಿಷ್ಕರಣೆ

18/02/2026 9:28 PM

BREAKING: ಸಾರಿಗೆ ನಿಗಮಗಳ ಸಿಬ್ಬಂದಿ ಒತ್ತಾಯಕ್ಕೆ ಮಣಿದ ರಾಜ್ಯ ಸರ್ಕಾರ: ಹಿಂಬಾಕಿ ಬಿಡುಗಡೆ, ವೇತನ ಪರಿಷ್ಕರಿಸಿ ಆದೇಶ

18/02/2026 9:21 PM

ಹಲವು ರೋಗಗಳನ್ನು ಓಡಿಸುವ ಬ್ರಹ್ಮಾಸ್ತ್ರ ಈ ಸಸ್ಯ ; ಬೆಳಿಗ್ಗೆ ಹೀಗೆ ಮಾಡಿದ್ರೆ..!!

18/02/2026 9:16 PM

31,500 ರೂ. ಠೇವಣಿಯೊಂದಿಗೆ ‘ಸ್ವಂತ LPG ಗ್ಯಾಸ್ ಏಜೆನ್ಸಿ’ ಪ್ರಾರಂಭಿಸ್ಬೋದಾ.? ; ಕೇಂದ್ರ ಸರ್ಕಾರ ಹೇಳಿದ್ದೇನು ನೋಡಿ!

18/02/2026 9:08 PM
State News
KARNATAKA

BIG BREAKING: ರಾಜ್ಯ ಸರ್ಕಾರದಿಂದ ‘ಸಾರಿಗೆ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ಹಿಂಬಾಕಿ ಬಿಡುಗಡೆ, ವೇತನವೂ ಪರಿಷ್ಕರಣೆ

By kannadanewsnow0918/02/2026 9:28 PM KARNATAKA 2 Mins Read

ಬೆಂಗಳೂರು: ರಾಜ್ಯ ಸರ್ಕಾರವು ಸಾರಿಗೆ ನೌಕರರ ಒತ್ತಾಯಕ್ಕೆ ಮಣಿದಿದೆ. ಇಂದು 26 ತಿಂಗಳ ಹಿಂಬಾಗಿ ನೀಡಲು ನಿರ್ಧರಿಸಿದೆ. ಅಲ್ಲದೇ ಮಾರ್ಚ್.1,…

BREAKING: ಸಾರಿಗೆ ನಿಗಮಗಳ ಸಿಬ್ಬಂದಿ ಒತ್ತಾಯಕ್ಕೆ ಮಣಿದ ರಾಜ್ಯ ಸರ್ಕಾರ: ಹಿಂಬಾಕಿ ಬಿಡುಗಡೆ, ವೇತನ ಪರಿಷ್ಕರಿಸಿ ಆದೇಶ

18/02/2026 9:21 PM

ಅಂಗನವಾಡಿ ನೌಕರರ ಕಾರ್ಯ ಶ್ಲಾಘನೀಯವಾದದ್ದು: ಸಾಗರ ನಗರಸಭೆ ನಿಕಟಪೂರ್ವ ಅಧ್ಯಕ್ಷೆ ಮೈತ್ರಿ ವಿ. ಪಾಟೀಲ್

18/02/2026 8:52 PM

ಬೇಡಿಕೆ ಈಡೇರಿಸೋ ಭರವಸೆ ನೀಡಿದರೂ ಬೆಂಗಳೂರು ಚಲೋ ನಿಲ್ಲಲ್ಲ: KSRTC ಜಂಟಿ ಕ್ರಿಯಾ ಸಮಿತಿ ಸದಸ್ಯ ಮಂಜುನಾಥ್

18/02/2026 8:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.