Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ‘ಭೂ ಸುರಕ್ಷಾ’ ಯೋಜನೆಯಡಿ ಡಿಜಿಟಲೀಕರಣ, ಕಂದಾಯ ದಾಖಲೆಗಳು ಆನ್ಲೈನ್ನಲ್ಲಿ ಲಭ್ಯ.!

05/07/2025 3:27 PM

ಅಮೆರಿಕದ ಸುಂಕಗಳ ವಿರುದ್ಧ ಭಾರತ ಮಹತ್ವದ ಹೆಜ್ಜೆ ; ‘WTO’ಗೆ ಪ್ರಸ್ತಾವನೆ, ಏನಾಗಲಿದೆ ತಿಳಿಯಿರಿ!

05/07/2025 3:24 PM

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯದ ವಸತಿ ಶಾಲೆಯಲ್ಲಿ 7 ಮತ್ತು 8ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ.!

05/07/2025 3:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `ಅನರ್ಹ ಪಡಿತರ ಚೀಟಿದಾರರಿಗೆ’ ಶಾಕ್ : ರಾಜ್ಯದಲ್ಲಿ 21,980 `ರೇಷನ್ ಕಾರ್ಡ್’ ರದ್ದು.!
KARNATAKA

ರಾಜ್ಯ ಸರ್ಕಾರದಿಂದ `ಅನರ್ಹ ಪಡಿತರ ಚೀಟಿದಾರರಿಗೆ’ ಶಾಕ್ : ರಾಜ್ಯದಲ್ಲಿ 21,980 `ರೇಷನ್ ಕಾರ್ಡ್’ ರದ್ದು.!

By kannadanewsnow5720/03/2025 5:59 AM

ಬೆಂಗಳೂರು : ನಕಲಿ ದಾಖಲೆ ನೀಡಿ ಪಡಿತರ ಚೀಟಿ ಪಡೆದುಕೊಂಡ ಅನರ್ಹರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, ಬರೋಬ್ಬರಿ 21,980 ಪಡಿತರ ಕಾರ್ಡ್ ಗಳನ್ನು ರದ್ದು ಪಡಿಸಿದೆ.

ಹೌದು, ಆದಾಯ ತೆರಿಗೆ ಕಟ್ಟುವ ಹಾಗೂ ಸರ್ಕಾರಿ ನೌಕರಿ ಹೊಂದಿರುವ ಕುಟುಂಬದವರು ಬಿಪಿಎಲ್‌ ಕಾರ್ಡನ್ನು ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿರುವ ಕಾರ್ಡಗಳನ್ನು ಪತ್ತೆ ಹಚ್ಚುವ ಮೂಲಕ ಆಹಾರ ಇಲಾಖೆ 2024-20250 21.980 ಪಡಿತರ ಚೀಟಿಗಳನ್ನು ರದ್ದುಪಡಿಸಿದೆ. ಬೆಳಗಾವಿಯಲ್ಲಿ 1482, ಬೀದರ 814, ಹಾಸನ 1030, ಬಾಗಲಕೋಟೆಯಲ್ಲಿ 995, ಬಳ್ಳಾರಿಯಲ್ಲಿ 256, ಬೆಂಗಳೂರು ಈಸ್ಟ್ 531, ಹಾವೇರಿ 333, ಕಲಬುರಗಿ 1497, ಮೈಸೂರು 2441, ತುಮಕೂರು 1044, ಕೊಪ್ಪಳ 506, ಮಂಡ್ಯ 1168, ವಿಜಯನಗರ 204, ವಿಜಯಪುರ 654, ಯಾದಗಿರಿ 139 ಸೇರಿದಂತೆ ಒಟ್ಟು 35 ಜಿಲ್ಲೆಗಳಲ್ಲಿ 21,980 ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ.

ಇನ್ನು ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಮಾರ್ಚ್ 31 ರವರೆಗೆ ಅವಕಾಶ ನೀಡಲಾಗಿದೆ. ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಮಾರ್ಚ್ 31 ರವರೆಗೆ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ.

ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವೆಬ್ ಸೈಟ್ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. http://ahara.kar.nic.in ವೆಬ್ಟ್ ಗಮನಿಸಬಹುದಾಗಿದೆ.

State government gives shock to 'ineligible ration card holders': 21980 'ration cards' cancelled in the state!
Share. Facebook Twitter LinkedIn WhatsApp Email

Related Posts

BIG NEWS : ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ‘ಭೂ ಸುರಕ್ಷಾ’ ಯೋಜನೆಯಡಿ ಡಿಜಿಟಲೀಕರಣ, ಕಂದಾಯ ದಾಖಲೆಗಳು ಆನ್ಲೈನ್ನಲ್ಲಿ ಲಭ್ಯ.!

05/07/2025 3:27 PM3 Mins Read

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯದ ವಸತಿ ಶಾಲೆಯಲ್ಲಿ 7 ಮತ್ತು 8ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ.!

05/07/2025 3:22 PM1 Min Read

BREAKING: ರಾಜ್ಯದಲ್ಲಿ ಹೃದಯಾಘಾತದಿಂದ ಸಾವು ಪ್ರಕರಣ: ಆರೋಗ್ಯ ಇಲಾಖೆಗೆ ವರದಿ ಸಲ್ಲಿಸಿದ ಟೆಕ್ನಿಕಲ್ ಕಮಿಟಿ

05/07/2025 3:19 PM1 Min Read
Recent News

BIG NEWS : ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ‘ಭೂ ಸುರಕ್ಷಾ’ ಯೋಜನೆಯಡಿ ಡಿಜಿಟಲೀಕರಣ, ಕಂದಾಯ ದಾಖಲೆಗಳು ಆನ್ಲೈನ್ನಲ್ಲಿ ಲಭ್ಯ.!

05/07/2025 3:27 PM

ಅಮೆರಿಕದ ಸುಂಕಗಳ ವಿರುದ್ಧ ಭಾರತ ಮಹತ್ವದ ಹೆಜ್ಜೆ ; ‘WTO’ಗೆ ಪ್ರಸ್ತಾವನೆ, ಏನಾಗಲಿದೆ ತಿಳಿಯಿರಿ!

05/07/2025 3:24 PM

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯದ ವಸತಿ ಶಾಲೆಯಲ್ಲಿ 7 ಮತ್ತು 8ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ.!

05/07/2025 3:22 PM

BREAKING: ರಾಜ್ಯದಲ್ಲಿ ಹೃದಯಾಘಾತದಿಂದ ಸಾವು ಪ್ರಕರಣ: ಆರೋಗ್ಯ ಇಲಾಖೆಗೆ ವರದಿ ಸಲ್ಲಿಸಿದ ಟೆಕ್ನಿಕಲ್ ಕಮಿಟಿ

05/07/2025 3:19 PM
State News
KARNATAKA

BIG NEWS : ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ‘ಭೂ ಸುರಕ್ಷಾ’ ಯೋಜನೆಯಡಿ ಡಿಜಿಟಲೀಕರಣ, ಕಂದಾಯ ದಾಖಲೆಗಳು ಆನ್ಲೈನ್ನಲ್ಲಿ ಲಭ್ಯ.!

By kannadanewsnow5705/07/2025 3:27 PM KARNATAKA 3 Mins Read

ದಾವಣಗೆರೆ : ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳ ಸ್ಕ್ಯಾನಿಂಗ್ ಮಾಡುವ ಕಾರ್ಯ ನಡೆಯುತ್ತಿದ್ದು ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ಡಿಜಿಟಲ್…

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯದ ವಸತಿ ಶಾಲೆಯಲ್ಲಿ 7 ಮತ್ತು 8ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ.!

05/07/2025 3:22 PM

BREAKING: ರಾಜ್ಯದಲ್ಲಿ ಹೃದಯಾಘಾತದಿಂದ ಸಾವು ಪ್ರಕರಣ: ಆರೋಗ್ಯ ಇಲಾಖೆಗೆ ವರದಿ ಸಲ್ಲಿಸಿದ ಟೆಕ್ನಿಕಲ್ ಕಮಿಟಿ

05/07/2025 3:19 PM

BDA ನಾಮನಿರ್ದೇಶಿತ ಸದಸ್ಯೆಯಾಗಿ ಮಂಜುಳಾ ನಾಯ್ಡು ಸೇರಿ ನಾಲ್ವರ ನೇಮಕ

05/07/2025 2:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.