ರಾಜ್ಯ ಸರ್ಕಾರದಿಂದ ಗ್ಯಾರಂಟಿಗಳಿಗೆ 1 ಲಕ್ಷ 4 ಸಾವಿರ ಕೋಟಿ ರೂ. ಗೂ ಹೆಚ್ಚು ಹಣ ವೆಚ್ಚ : CM ಸಿದ್ದರಾಮಯ್ಯ ಮಾಹಿತಿ

ಬೆಂಗಳೂರು : ತಾಯಿ ಶಿಶು ಮರಣ ಹಾಗೂ ಅಪೌಷ್ಠಿಕತೆ ನಿವಾರಿಸುವ ದೂರದೃಷ್ಟಿಯ ಯೋಜನೆಯಾಗಿದ್ದು, 69,922 ಅಂಗನವಾಡಿ ಕೇಂದ್ರಗಳಿಂದ 40 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಮಕ್ಕಳಿಗೆ ಅನುಕೂಲವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಇವರ ವತಿಯಿಂದ ಆಯೋಜಿಸಲಾಗಿದ್ದ ಕರ್ನಾಟಕದಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸುವರ್ಣ ಮಹೋತ್ಸವ ಹಾಗೂ ಮಕ್ಕಳ ದಿನಾಚರಣೆಯ ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಹಾಗೂ ಪ್ರಶಸ್ತಿ … Continue reading ರಾಜ್ಯ ಸರ್ಕಾರದಿಂದ ಗ್ಯಾರಂಟಿಗಳಿಗೆ 1 ಲಕ್ಷ 4 ಸಾವಿರ ಕೋಟಿ ರೂ. ಗೂ ಹೆಚ್ಚು ಹಣ ವೆಚ್ಚ : CM ಸಿದ್ದರಾಮಯ್ಯ ಮಾಹಿತಿ