Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗೋವಾ ನೈಟ್ ಕ್ಲಬ್ ಅಗ್ನಿ ದುರಂತ: ಕಾರ್ಯಕ್ರಮ ಆಯೋಜಕರು,ಮಾಲೀಕರ ವಿರುದ್ಧ FIR ದಾಖಲು, ಸರಪಂಚ್ ಅರೆಸ್ಟ್ !

07/12/2025 8:01 PM

ನಾಗತಿಹಳ್ಳಿ ಬಳಿ ಭೀಕರ ಕಾರು ಅಪಘಾತ : ಮೂವರ ಧಾರುಣ ಸಾವು | Accident

07/12/2025 7:54 PM

ಸಂಸತ್ ಚಳಿಗಾಲದ ಅಧಿವೇಶನ: ವಂದೇ ಮಾತರಂ 150ನೇ ವರ್ಷಾಚರಣೆ ಕುರಿತು ನಾಳೆ ಲೋಕಸಭೆಯಲ್ಲಿ ಚರ್ಚೆಗೆ ಪ್ರಧಾನಿ ಮೋದಿ ಚಾಲನೆ

07/12/2025 7:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘HDK’ಗೆ ರಾಜ್ಯ ಸರ್ಕಾರ ಸೂಕ್ತ ಸಹಕಾರ ನೀಡುತ್ತಿಲ್ಲ: MLC ವಿವೇಕಾನಂದ ಆರೋಪ
KARNATAKA

‘HDK’ಗೆ ರಾಜ್ಯ ಸರ್ಕಾರ ಸೂಕ್ತ ಸಹಕಾರ ನೀಡುತ್ತಿಲ್ಲ: MLC ವಿವೇಕಾನಂದ ಆರೋಪ

By kannadanewsnow0915/11/2025 7:05 PM

ಮಂಡ್ಯ : ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮಹತ್ವಾಕಾಂಕ್ಷಿ ಯೋಜನೆಯನ್ನು ರೂಪಿಸಿದ್ದಾರೆ. ಆದರೆ, ರಾಜ್ಯ ಸರ್ಕಾರ ಅವರಿಗೆ ಯಾವುದೇ ಸೂಕ್ತ ಸಹಕಾರ ನೀಡುತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ವಿವೇಕಾನಂದ ಗಂಭೀರ ಆರೋಪ ಮಾಡಿದರು.

ಮದ್ದೂರು ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರದ ಬೃಹತ್ ಕೈಗಾರಿಕಾ ಸಚಿವರಾಗಿ ರಾಜ್ಯದಲ್ಲೂ ಕೈಗಾರಿಕೆಗಳ ಸ್ಥಾಪನೆಗೆ ಮುಂದಾಗಿದ್ದಾರೆ. ಆದರೆ, ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಸಹಕಾರ ನೀಡುತ್ತಿಲ್ಲ. ಹೀಗಾದರೆ ಕೈಗಾರಿಕೆಗಳನ್ನು ತರಲು ಎಲ್ಲಿ ಸಾಧ್ಯ ಎಂದು ಪ್ರಶ್ನಿಸಿದರು.

ಮಂಡ್ಯ ಜಿಲ್ಲೆಯ ಜನತೆಯ ಆಶೀರ್ವಾದದಿಂದ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿದ್ದಾರೆ. ಹೀಗಾಗಿ ತಮ್ಮ ಅವಧಿಯಲ್ಲಿ ರಾಜ್ಯದ ಅಭಿವೃದ್ಧಿಗೆ ಮುಂದಾಗಿರುವ ಕುಮಾರಸ್ವಾಮಿ ಅವರು ಒಂದೇ ಬಾರಿಗೆ ರಾಜ್ಯಕ್ಕೆ 4500 ವಿದ್ಯುತ್ ಚಾಲಿತ ಬಸ್ ಗಳನ್ನು ನೀಡಿದರು. ಆದರೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರುಗಳು ಅಭಿನಂದನೆ ಸಲ್ಲಿಸಲಿಲ್ಲ‌ ಎಂದು ಬೇಸರ ವ್ಯಕ್ತಪಡಿಸಿದರು.

ಬೇರೆ ರಾಜ್ಯಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಅಲ್ಲಿನ ಸರ್ಕಾರಗಳು ಹೆಚ್ಚಿನ ಆದ್ಯತೆ ನೀಡುತ್ತಿರುವ ಪರಿಣಾಮ ರಾಜ್ಯದಿಂದ ಬೃಹತ್ ಕೈಗಾರಿಕೆಗಳು ಬೇರೆ ರಾಜ್ಯಗಳತ್ತ ಮುಖ ಮಾಡುತ್ತಿವೆ. ರಾಜ್ಯಕ್ಕೆ ಕೈಗಾರಿಕೆಗಳು ಬಂದರೆ ಅದರ ಕ್ರೆಡಿಟ್ ಕುಮಾರಸ್ವಾಮಿ ಅವರಿಗೆ ಸಲ್ಲುತ್ತದೆ ಎಂಬ ಕೆಟ್ಟ ಆಲೋಚನೆಯಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರುಗಳು ಸಹಕಾರ ನೀಡುತ್ತಿಲ್ಲ ಎಂದು ಆರೋಪಿಸಿದರು.

ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಜಾಗ ನೀಡುವಂತೆ ಈಗಾಗಲೇ ಜಿಲ್ಲಾಡಳಿತಕ್ಕೆ ಕುಮಾರಸ್ವಾಮಿ ಅವರು ಪತ್ರ ವ್ಯವಹಾರ ಹಾಗೂ ದಿಶಾ ಸಭೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಜಿಲ್ಲಾಧಿಕಾರಿಗಳು ಸಹ ಯಾವುದೇ ಜಾಗವನ್ನು ಗುರುತಿಸಿಲ್ಲ. ರಾಜ್ಯದಲ್ಲಿ ಕೇಂದ್ರದಿಂದ ಏನೇ ಕೆಲಸ ಆಗಬೇಕಿದ್ದರೂ ರಾಜ್ಯದ ಸಹಕಾರ ಬೇಕಿದೆ. ಮುಂದಿನ ದಿನಗಳಲ್ಲಿ ಸರ್ಕಾರದ ಸಹಕಾರ ಕುಮಾರಸ್ವಾಮಿ ಅವರಿಗೆ ಸಿಗುತ್ತದೆ ಎಂಬ ನಂಬಿಕೆ ಇದೆ ಎಂದರು.

ಇನ್ನು ಮುಂದಾದರೂ ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ರಾಜ್ಯ ಸರ್ಕಾರ ಕುಮಾರಸ್ವಾಮಿ ಅವರ ಜೊತೆಗೆ ಸಹಕಾರ ನೀಡಬೇಕು. ಬೃಹತ್ ಕೈಗಾರಿಕೆಗಳನ್ನು ರಾಜ್ಯದಲ್ಲಿ ಸ್ಥಾಪನೆ ಮಾಡುವ ಮೂಲಕ ನಿರುದ್ಯೋಗ ಸಮಸ್ಯೆಗಳನ್ನು ಬಗೆಹರಿಸಲು ಪಕ್ಷಾತೀತವಾಗಿ ಮುಂದಾಗಬೇಕೆಂದು ಸಲಹೆ ನೀಡಿದರು.

ವರದಿ : ಗಿರೀಶ್ ರಾಜ್, ಮಂಡ್ಯ

ಸಿಎಂ ಆದೇಶಕ್ಕೂ ಅಧಿಕಾರಿಗಳೂ ಡೋಂಟ್ ಕೇರ್: ಮಂಡ್ಯದಲ್ಲಿ ಕೆಡಿಪಿ ಸಭೆಯಲ್ಲೇ ಪ್ಲಾಸ್ಟಿಕ್ ನೀರಿನ ಬಾಟಲ್ ಬಳಕೆ

ರಾಜ್ಯದಲ್ಲಿ ಜಪಾನ್ 600 ಕೋಟಿ ಹೂಡಿಕೆ: ನೈಡೆಕ್ ಕಂಪನಿಯ ‘ಆರ್ಚರ್ಡ್ ಹಬ್’ಗೆ ಚಾಲನೆ ನೀಡಿದ ಸಚಿವ ಎಂ ಬಿ ಪಾಟೀಲ

IPL 2026 ಹರಾಜಿಗೂ ಮುನ್ನ ಬಿಡುಗಡೆಯಾದ 73 ಆಟಗಾರರ ಸಂಪೂರ್ಣ ಪಟ್ಟಿ ಹೀಗಿದೆ.! | IPL 2026 auction

Share. Facebook Twitter LinkedIn WhatsApp Email

Related Posts

ನಾಗತಿಹಳ್ಳಿ ಬಳಿ ಭೀಕರ ಕಾರು ಅಪಘಾತ : ಮೂವರ ಧಾರುಣ ಸಾವು | Accident

07/12/2025 7:54 PM1 Min Read

BREAKING: ಮಂಡ್ಯದ ಮದ್ದೂರು ಬಳಿ ಭೀಕರ ಅಪಘಾತ ; ಖಾಸಗಿ ಬಸ್ ಪಲ್ಟಿಯಾಗಿ 30 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

07/12/2025 7:46 PM1 Min Read

ಬೆಂಗಳೂರಿನ ವಾಯು ಮಾಲಿನ್ಯ ನಿಯಂತ್ರಣಕ್ಕೆ ಡಿಸಿಎಂ ತಕ್ಷಣದ ಕ್ರಮ: ತಜ್ಞರ ಸಮಿತಿ ರಚನೆಗೆ ಸೂಚನೆ!

07/12/2025 4:25 PM2 Mins Read
Recent News

ಗೋವಾ ನೈಟ್ ಕ್ಲಬ್ ಅಗ್ನಿ ದುರಂತ: ಕಾರ್ಯಕ್ರಮ ಆಯೋಜಕರು,ಮಾಲೀಕರ ವಿರುದ್ಧ FIR ದಾಖಲು, ಸರಪಂಚ್ ಅರೆಸ್ಟ್ !

07/12/2025 8:01 PM

ನಾಗತಿಹಳ್ಳಿ ಬಳಿ ಭೀಕರ ಕಾರು ಅಪಘಾತ : ಮೂವರ ಧಾರುಣ ಸಾವು | Accident

07/12/2025 7:54 PM

ಸಂಸತ್ ಚಳಿಗಾಲದ ಅಧಿವೇಶನ: ವಂದೇ ಮಾತರಂ 150ನೇ ವರ್ಷಾಚರಣೆ ಕುರಿತು ನಾಳೆ ಲೋಕಸಭೆಯಲ್ಲಿ ಚರ್ಚೆಗೆ ಪ್ರಧಾನಿ ಮೋದಿ ಚಾಲನೆ

07/12/2025 7:49 PM

BREAKING: ಮಂಡ್ಯದ ಮದ್ದೂರು ಬಳಿ ಭೀಕರ ಅಪಘಾತ ; ಖಾಸಗಿ ಬಸ್ ಪಲ್ಟಿಯಾಗಿ 30 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

07/12/2025 7:46 PM
State News
KARNATAKA

ನಾಗತಿಹಳ್ಳಿ ಬಳಿ ಭೀಕರ ಕಾರು ಅಪಘಾತ : ಮೂವರ ಧಾರುಣ ಸಾವು | Accident

By kannadanewsnow8907/12/2025 7:54 PM KARNATAKA 1 Min Read

ಮಂಡ್ಯದ ನಾಗತಿಹಳ್ಳಿ ಬಳಿಯಲ್ಲಿ ಕಾರು ಅಪಘಾತವಾಗಿ ಮೂವರು ಸಾವಿಗೀಡಾಗಿದ್ದಾರೆ. ನಾಗತಿಹಳ್ಳಿ ಬಳಿ ನಡೆದಿರುವ ಕಾರು ಅಪಘಾತ. ಮಂಡ್ಯ ಜಿಲ್ಲೆ ನಾಗಮಂಗಲ…

BREAKING: ಮಂಡ್ಯದ ಮದ್ದೂರು ಬಳಿ ಭೀಕರ ಅಪಘಾತ ; ಖಾಸಗಿ ಬಸ್ ಪಲ್ಟಿಯಾಗಿ 30 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

07/12/2025 7:46 PM

ಬೆಂಗಳೂರಿನ ವಾಯು ಮಾಲಿನ್ಯ ನಿಯಂತ್ರಣಕ್ಕೆ ಡಿಸಿಎಂ ತಕ್ಷಣದ ಕ್ರಮ: ತಜ್ಞರ ಸಮಿತಿ ರಚನೆಗೆ ಸೂಚನೆ!

07/12/2025 4:25 PM

ಗಮನಿಸಿ : ನಾಟಿ ಕೋಳಿ Vs ಬಾಯ್ಲರ್ ಕೋಳಿ : ಆರೋಗ್ಯಕ್ಕೆ ಯಾವುದರ ಮಾಂಸ ಉತ್ತಮ ತಿಳಿಯಿರಿ.!

07/12/2025 1:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.