Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರವಾಸಿಗರೇ ಗಮನಿಸಿ : ಹೊಸ ವರ್ಷಕ್ಕೆ ಟ್ರಿಪ್ ಪ್ಲಾನ್ ಮಾಡಿದ್ದೀರಾ? : ಹಾಗಾದ್ರೆ ಈ ಸುದ್ದಿಯನ್ನೊಮ್ಮೆ ಓದಿ

30/12/2025 8:04 PM

ರಾಜ್ಯ ಸರ್ಕಾರದ ವತಿಯಿಂದಲೇ ಆಂಬ್ಯುಲೆನ್ಸ್‌ ಸೇವೆ ನೀಡಲು ಸಿದ್ಧತೆ: ಸಚಿವ ದಿನೇಶ್ ಗುಂಡೂರಾವ್

30/12/2025 8:01 PM

BIG NEWS : ಜ.6ಕ್ಕೆ ಕರ್ನಾಟಕದ ಅತ್ಯಂತ ದೀರ್ಘಕಾಲ ಸೇವೆ ಸಲ್ಲಿಸಿದ ಹೆಗ್ಗಳಿಕೆಗೆ ಸಿಎಂ ಸಿದ್ದರಾಮಯ್ಯ ಪಾತ್ರ!

30/12/2025 7:50 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದ ವತಿಯಿಂದಲೇ ಆಂಬ್ಯುಲೆನ್ಸ್‌ ಸೇವೆ ನೀಡಲು ಸಿದ್ಧತೆ: ಸಚಿವ ದಿನೇಶ್ ಗುಂಡೂರಾವ್
KARNATAKA

ರಾಜ್ಯ ಸರ್ಕಾರದ ವತಿಯಿಂದಲೇ ಆಂಬ್ಯುಲೆನ್ಸ್‌ ಸೇವೆ ನೀಡಲು ಸಿದ್ಧತೆ: ಸಚಿವ ದಿನೇಶ್ ಗುಂಡೂರಾವ್

By kannadanewsnow0930/12/2025 8:01 PM

ಬೆಂಗಳೂರು: ಪ್ರಸ್ತುತ 108 – ಆರೋಗ್ಯ ಕವಚ ಆಂಬುಲೆನ್ಸ್‌ ಸೇವೆಯನ್ನು ಒಡಂಬಡಿಕೆ ಮಾದರಿಯಲ್ಲಿ ನಿರ್ವಹಣೆ ಮಾಡುತ್ತಿದ್ದು, ಸೇವೆಯ ಕುರಿತು ಸಾರ್ವಜನಿಕರಿಂದ ಹಲವಾರು ಆಕ್ಷೇಪಣೆಗಳು, ಸಮಸ್ಯೆಗಳು ದಾಖಲಾಗಿದ್ದರಿಂದ, ಸನ್ಮಾನ್ಯ ಮುಖ್ಯಮಂತ್ರಿಗಳು 2025-26 ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಸರ್ಕಾರದ ವತಿಯಿಂದಲೇ ಆರೋಗ್ಯ ಕವಚ-108 ನಿರ್ವಹಣೆ ಮಾಡಲು ಆರೋಗ್ಯ ಇಲಾಖೆ ಸಕಲ ಸಿದ್ಧತೆ ನಡೆಸುತ್ತಿದೆ. ಅವಶ್ಯಕವಾದ ತಂತ್ರಜ್ಞಾನ, ಕಮಾಂಡ್ ಕಂಟ್ರೋಲ್ ಸೆಂಟರ್, ಅದಕ್ಕೆ ಬೇಕಾದ ಮಾನವ ಸಂಪನ್ಮೂಲ ಸೇರಿದಂತೆ ಎಲ್ಲಾ ಸಿದ್ಧತೆಗಳು ಅಂತಿಮ ಹಂತ ತಲುಪಿದೆ. ಸದ್ಯದಲ್ಲಿಯೇ ಸರ್ಕಾರದ ವತಿಯಿಂದ ರಾಜ್ಯದಾದ್ಯಂತ ಆಂಬ್ಯುಲೆನ್ಸ್‌ ಸೇವೆ ಪ್ರಾರಂಭಗೊಳ್ಳಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳಡಿಯಲ್ಲಿ ಒಟ್ಟಾರೆ 1841 ಆಂಬ್ಯುಲೆನ್ಸ್‌ ಲಭ್ಯವಿದ್ದು, ಇದರಲ್ಲಿ 108-ಆರೋಗ್ಯ ಕವಚ ಕಾರ್ಯಕ್ರಮದಡಿಯಲ್ಲಿ ಒಟ್ಟು 715 ಆಂಬ್ಯುಲೆನ್ಸ್‌ಗಳು ಹಾಗೂ ರಾಜ್ಯ ವಲಯದ 1126 ಆಂಬ್ಯುಲೆನ್ಸ್‌ಗಳು ಲಭ್ಯವಿದೆ. ಮಾನದಂಡಗಳನ್ವಯ ಹಾಲಿ ಜನಸಂಖ್ಯೆಗೆ 813 ಆಂಬ್ಯುಲೆನ್ಸ್‌ಗಳು ಅಗತ್ಯವಿದ್ದು, ಇತರೆ ಇಲಾಖೆಯ ಆಂಬ್ಯುಲೆನ್ಸ್‌ಗಳನ್ನು ಹೊರತುಪಡಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇವೆಗಳಡಿಯಲ್ಲಿ 1841 ಆಂಬ್ಯುಲೆನ್ಸ್‌ ಗಳು ಕಾರ್ಯನಿರ್ವಹಿಸುತ್ತಿದೆ.

108-ಆರೋಗ್ಯ ಕವಚ ನಿರ್ವಹಣೆಗೆ ವಾರ್ಷಿಕ ರೂ. 162.40 ಕೋಟಿ ಅನುದಾನ ಅಗತ್ಯವಿದ್ದು, ಸರ್ಕಾರದಿಂದ ರೂ.180.00 ಕೋಟಿಗಳ ಅನುದಾನವು 108-ಆರೋಗ್ಯ ಕವಚ ಲೆಕ್ಕ ಶೀರ್ಷಿಕೆಯಡಿಯಲ್ಲಿ ಅನುಮೋದನೆಯಾಗಿದ್ದು, ನಿಯಮಿತ ಸಮಯದಲ್ಲಿ ಅನುದಾನ ಬಿಡುಗಡೆ ಸಹ ಆಗಿರುತ್ತದೆ. ಹಾಲಿ ಇರುವ 108-ಆರೋಗ್ಯ ಕವಚ ಸೇವೆಯ ಸೇವಾದಾರರಿಂದ ಸರ್ಕಾರ ವಹಿಸಿಕೊಳ್ಳುವ ಸಮಯದಲ್ಲಿ ಚಿಕ್ಕಪುಟ್ಟ ಸಮಸ್ಯೆಗಳು ಇದ್ದರೂ, ಸಾರ್ವಜನಿಕರ ಸೇವೆಗೆ ಯಾವ ಸಮಸ್ಯೆಯೂ ಇರುವುದಿಲ್ಲ. ಇದು ತುರ್ತು ಆರೋಗ್ಯ ಸೇವೆಯಾಗಿರುವುದಿರಂದ ಇಲಾಖೆಯು ಸದಾ ಜಾಗರೂಕತೆಯಿಂದ ನಿರ್ವಹಣೆ ಮಾಡುತ್ತಿದೆ.

Share. Facebook Twitter LinkedIn WhatsApp Email

Related Posts

ಪ್ರವಾಸಿಗರೇ ಗಮನಿಸಿ : ಹೊಸ ವರ್ಷಕ್ಕೆ ಟ್ರಿಪ್ ಪ್ಲಾನ್ ಮಾಡಿದ್ದೀರಾ? : ಹಾಗಾದ್ರೆ ಈ ಸುದ್ದಿಯನ್ನೊಮ್ಮೆ ಓದಿ

30/12/2025 8:04 PM1 Min Read

BIG NEWS : ಜ.6ಕ್ಕೆ ಕರ್ನಾಟಕದ ಅತ್ಯಂತ ದೀರ್ಘಕಾಲ ಸೇವೆ ಸಲ್ಲಿಸಿದ ಹೆಗ್ಗಳಿಕೆಗೆ ಸಿಎಂ ಸಿದ್ದರಾಮಯ್ಯ ಪಾತ್ರ!

30/12/2025 7:50 PM1 Min Read

BREKING : ರೇಣುಕಾಸ್ವಾಮಿ ಕೊಲೆ ಕೇಸ್ ಬಿಗ್ ಟ್ವಿಸ್ಟ್ : ಪ್ರಾಸಿಕ್ಯೂಷನ್ ವಿರುದ್ಧವೇ ಹೇಳಿಕೆ ನೀಡಿದ ತಾಯಿ ರತ್ನಪ್ರಭಾ!

30/12/2025 7:23 PM1 Min Read
Recent News

ಪ್ರವಾಸಿಗರೇ ಗಮನಿಸಿ : ಹೊಸ ವರ್ಷಕ್ಕೆ ಟ್ರಿಪ್ ಪ್ಲಾನ್ ಮಾಡಿದ್ದೀರಾ? : ಹಾಗಾದ್ರೆ ಈ ಸುದ್ದಿಯನ್ನೊಮ್ಮೆ ಓದಿ

30/12/2025 8:04 PM

ರಾಜ್ಯ ಸರ್ಕಾರದ ವತಿಯಿಂದಲೇ ಆಂಬ್ಯುಲೆನ್ಸ್‌ ಸೇವೆ ನೀಡಲು ಸಿದ್ಧತೆ: ಸಚಿವ ದಿನೇಶ್ ಗುಂಡೂರಾವ್

30/12/2025 8:01 PM

BIG NEWS : ಜ.6ಕ್ಕೆ ಕರ್ನಾಟಕದ ಅತ್ಯಂತ ದೀರ್ಘಕಾಲ ಸೇವೆ ಸಲ್ಲಿಸಿದ ಹೆಗ್ಗಳಿಕೆಗೆ ಸಿಎಂ ಸಿದ್ದರಾಮಯ್ಯ ಪಾತ್ರ!

30/12/2025 7:50 PM

CBSE Updates : 2026ರ CBSE 10, 12ನೇ ತರಗತಿಗಳ ‘ಬೋರ್ಡ್ ಪರೀಕ್ಷೆ’ಗಳು ಮರು ನಿಗದಿ ; ಪರಿಷ್ಕೃತ ವೇಳಾಪಟ್ಟಿ ಇಲ್ಲಿದೆ!

30/12/2025 7:32 PM
State News
KARNATAKA

ಪ್ರವಾಸಿಗರೇ ಗಮನಿಸಿ : ಹೊಸ ವರ್ಷಕ್ಕೆ ಟ್ರಿಪ್ ಪ್ಲಾನ್ ಮಾಡಿದ್ದೀರಾ? : ಹಾಗಾದ್ರೆ ಈ ಸುದ್ದಿಯನ್ನೊಮ್ಮೆ ಓದಿ

By kannadanewsnow0530/12/2025 8:04 PM KARNATAKA 1 Min Read

ಬೆಂಗಳೂರು : ಇನ್ನೇನು ನಾಳೆನೇ ಹೊಸ ವರ್ಷಕ್ಕೆ ಇಡೀ ಜಗತ್ತೇ ಕಾಯುತ್ತಿದೆ ಈ ಹಿನ್ನಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಇಂದಿನಿಂದಲೇ ಎಲ್ಲಾ…

ರಾಜ್ಯ ಸರ್ಕಾರದ ವತಿಯಿಂದಲೇ ಆಂಬ್ಯುಲೆನ್ಸ್‌ ಸೇವೆ ನೀಡಲು ಸಿದ್ಧತೆ: ಸಚಿವ ದಿನೇಶ್ ಗುಂಡೂರಾವ್

30/12/2025 8:01 PM

BIG NEWS : ಜ.6ಕ್ಕೆ ಕರ್ನಾಟಕದ ಅತ್ಯಂತ ದೀರ್ಘಕಾಲ ಸೇವೆ ಸಲ್ಲಿಸಿದ ಹೆಗ್ಗಳಿಕೆಗೆ ಸಿಎಂ ಸಿದ್ದರಾಮಯ್ಯ ಪಾತ್ರ!

30/12/2025 7:50 PM

BREKING : ರೇಣುಕಾಸ್ವಾಮಿ ಕೊಲೆ ಕೇಸ್ ಬಿಗ್ ಟ್ವಿಸ್ಟ್ : ಪ್ರಾಸಿಕ್ಯೂಷನ್ ವಿರುದ್ಧವೇ ಹೇಳಿಕೆ ನೀಡಿದ ತಾಯಿ ರತ್ನಪ್ರಭಾ!

30/12/2025 7:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.