Good News: ರಾಜ್ಯ ಸರ್ಕಾರದಿಂದ ‘ಸಿಕಲ್ ಸೆಲ್ ಅನೀಮಿಯಾ ರೋಗಿಗಳಿಗೆ ‘ಪ್ರಾಜೆಕ್ಟ್ ಚಂದನ’ ಯೋಜನೆ ಜಾರಿ

ಮೈಸೂರು: ಸಿಕಲ್ ಸಿಲ್ ಅನೀಮಿಯಾ ಹರಡದಂತೆ ತಡಗಟ್ಟುವ ನಿಟ್ಟಿನಲ್ಲಿ ‘ಪ್ರಾಜೆಕ್ಟ್ ಚಂದನ’ ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮೈಸೂರಿನಲ್ಲಿ ಇಂದು ಚಾಲನೆ ನೀಡಿದರು. ಈ ಬಳಿಕ ಮಾತನಾಡಿದ ಸಚಿವರು, ಈಗಾಗಲೇ ಆರೋಗ್ಯ ಇಲಾಖೆ ಸಿಕಲ್ ಸೆಲ್ ಗೆ ತುತ್ತಾಗಿರುವವರಿಗೆ ಉಚಿತ ಚಿಕಿತ್ಸೆ, ಉತ್ತಮ ಆರೈಕೆ ಒದಗಿಸಲಾಗುತ್ತಿದ್ದು, ರೋಗ ಹರಡದಂತೆ ಕ್ರಮಗಳನ್ನ ಕೈಗೊಳ್ಳಲಾಗುತ್ತಿದೆ. ಇದೀಗ ‘ಪ್ರಾಜೆಕ್ಟ್ ಚಂದನ’ದ’ ಮೂಲಕ ಮುಂದಿನ ಎರಡು ವರ್ಷಗಳಲ್ಲಿ ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ 256000 ಲಕ್ಷ ಬಡಕಟ್ಟು ಜನರ ತಪಾಸಣೆ ನಡೆಸುವುದರ ಜೊತೆಗೆ … Continue reading Good News: ರಾಜ್ಯ ಸರ್ಕಾರದಿಂದ ‘ಸಿಕಲ್ ಸೆಲ್ ಅನೀಮಿಯಾ ರೋಗಿಗಳಿಗೆ ‘ಪ್ರಾಜೆಕ್ಟ್ ಚಂದನ’ ಯೋಜನೆ ಜಾರಿ