BIG NEWS: ರಾಜ್ಯ ಸರ್ಕಾರದಿಂದ ಮಹಾ ಎಡವಟ್ಟು: ಸತ್ತವರಿಗೂ ಪ್ರತಿಷ್ಠಾನದ ಸದಸ್ಯರಾಗಿ ನೇಮಿಸಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಇಂದು 21 ಟ್ರಸ್ಟ್, ಪ್ರತಿಷ್ಠಾನಗಳಿಗೆ ನೂತನವಾಗಿ ಅಧ್ಯಕ್ಷರು, ಸದಸ್ಯರನ್ನು ನೇಮಕ ಮಾಡಿ ಆದೇಶಿಸಲಾಗಿತ್ತು. ಹೀಗೆ ಆದೇಶ ಹೊರಡಿಸಿರುವಂತ ಪಟ್ಟಿಯಲ್ಲಿ ಸತ್ತವರಿಗೂ ಸದಸ್ಯರನ್ನಾಗಿ ನೇಮಕ ಮಾಡಿ ಮಹಾ ಎಡವಟ್ಟು ಮಾಡಿದೆ. BREAKING NEWS: ಏಷ್ಯಾಕಪ್ 2022ಕ್ಕೆ ಹಂಗಾಮಿ ಮುಖ್ಯ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ | VVS Laxman ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಡಿಯಲ್ಲಿ ಬರುವಂತ 21 ಟ್ರಸ್ಟ್ ಹಾಗೂ ಪ್ರತಿಷ್ಠಾನಗಳಿಗೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಿ … Continue reading BIG NEWS: ರಾಜ್ಯ ಸರ್ಕಾರದಿಂದ ಮಹಾ ಎಡವಟ್ಟು: ಸತ್ತವರಿಗೂ ಪ್ರತಿಷ್ಠಾನದ ಸದಸ್ಯರಾಗಿ ನೇಮಿಸಿ ಆದೇಶ