Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈತರ ಪಾಲಿನ ‘ಹಸಿರು ಚಿನ್ನ’ : ಕೋಟಿ ಕೋಟಿ ಲಾಭ ತಂದುಕೊಡುತ್ತೆ ಈ ಕಲ್ಪವೃಕ್ಷ !

26/02/2026 8:52 AM

ಭಕ್ತರ ಮನದಲ್ಲಿ ರಾಘವೇಂದ್ರ ಸ್ವಾಮಿಗಳ ಜೀವನ ಚರಿತ್ರೆ ನಿಮಗೆ ಗೊತ್ತಾ….!!

26/02/2026 8:41 AM

SHOCKING : ಬೆಚ್ಚಿ ಬೀಳೀಸೋ ಕೃತ್ಯ : ಅಳುತ್ತಿದ್ದ 2 ತಿಂಗಳ ಮಗುವನ್ನು ಒಲೆಗೆ ಹಾಕಿ ಸುಟ್ಟು ಕೊಂದ ಹೆತ್ತ ತಾಯಿ !

26/02/2026 8:39 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಬಿಸಿಲಿನ ತಾಪಮಾನ ಹಿನ್ನಲೆ: ರಾಜ್ಯ ಸರ್ಕಾರದಿಂದ ‘ಸರ್ಕಾರಿ ಕಚೇರಿ’ ಕೆಲಸದ ಸಮಯ ಬದಲಿಸಿ ಆದೇಶ
KARNATAKA

BREAKING: ಬಿಸಿಲಿನ ತಾಪಮಾನ ಹಿನ್ನಲೆ: ರಾಜ್ಯ ಸರ್ಕಾರದಿಂದ ‘ಸರ್ಕಾರಿ ಕಚೇರಿ’ ಕೆಲಸದ ಸಮಯ ಬದಲಿಸಿ ಆದೇಶ

By kannadanewsnow0902/04/2025 2:34 PM

ಬೆಂಗಳೂರು: ದಿನೇ ದಿನೇ ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿನ ಸರ್ಕಾರಿ ಕಚೇರಿ ಕೆಲಸದ ವೇಳೆಯಲ್ಲಿ ಬದಲಾವಣೆ ಮಾಡಿ ಸರ್ಕಾರ ಆದೇಶಿಸಿದೆ.

ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ರವರು ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವುದಿಂದ ನೌಕರರು ಕರ್ತವ್ಯ ನಿರ್ವಹಿಸುವಲ್ಲಿ ಎದುರಿಸುತ್ತಿರುವ ತೊಂದರೆಯನ್ನು ಮಾನವೀಯತೆ ದೃಷ್ಟಿಯಿಂದ ಪರಿಗಣಿಸಿ, ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಕಚೇರಿ ಕೆಲಸದ ಸಮಯವನ್ನು ಬೆಳಿಗ್ಗೆ 8.00 ರಿಂದ 1.30 ರವರೆಗೆ ನಿಗದಿಪಡಿಸಿ ಆದೇಶ ಹೊರಡಿಸುವಂತೆ ಕೋರಿರುತ್ತಾರೆ ಎಂದು ತಿಳಿಸಿದ್ದಾರೆ.

ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 2025 ನೇ ಸಾಲಿನ ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನದ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಿಗೆ ಪ್ರಸ್ತುತ ಜಾರಿಯಲ್ಲಿರುವ ಸರ್ಕಾರಿ ಕಚೇರಿಗಳ ವೇಳಾಪಟ್ಟಿಯ ಬದಲಾಗಿ ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಬದಲಾಯಿಸಿ ಆದೇಶಿಸಿದ್ದಾರೆ.

ಈ ಜಿಲ್ಲೆಗಳಲ್ಲಿನ ಸರ್ಕಾರಿ ನೌಕರರು ಬದಲಾದ ಸಮಯದಲ್ಲಿ ತಮ್ಮ ಕರ್ತವ್ಯವನ್ನು ಎಂದಿನಂತೆ ಯಾವುದೇ ಲೋಪ/ಅಡೆತಡೆಯಿಲ್ಲದೆ ಕರ್ತವ್ಯ ನಿರ್ವಹಿಸತಕ್ಕದ್ದು, ಸಾರ್ವಜನಿಕರಿಗೆ ಯಾವುದೇ ರೀತಿ ಅನಾನುಕೂಲತೆಯಾಗದಂತೆ ಮತ್ತು ಜಿಲ್ಲಾಧಿಕಾರಿಗಳು/ ಜಿಲ್ಲಾ ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿಗಳು ತುರ್ತು ಸಂದರ್ಭದಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ಸಮಯದ ಪರಿಮಿತಿಯಿಲ್ಲದ ಕರ್ತವ್ಯ ನಿರ್ವಹಿಸತಕ್ಕದ್ದು ಎಂಬುದಾಗಿ ತಿಳಿಸಿದ್ದಾರೆ.

ಹಾವೇರಿಯಲ್ಲಿ ‘ವಂದೇ ಭಾರತ ರೈಲು’ ನಿಲುಗಡೆಗೆ ‘ಕೇಂದ್ರ ಸರ್ಕಾರ’ ಆದೇಶ

BREAKING : ‘ಮುಡಾ’ ಕೇಸ್ ನಲ್ಲಿ ಸಿಎಂಗೆ ಮತ್ತೆ ಸಂಕಷ್ಟ : ಲೋಕಾಯುಕ್ತ ವರದಿ ತಿರಸ್ಕರಿಸುವಂತೆ ತಕರಾರು ಅರ್ಜಿ ಸಲ್ಲಿಸಿದ ‘ED’

Share. Facebook Twitter LinkedIn WhatsApp Email

Related Posts

ರೈತರ ಪಾಲಿನ ‘ಹಸಿರು ಚಿನ್ನ’ : ಕೋಟಿ ಕೋಟಿ ಲಾಭ ತಂದುಕೊಡುತ್ತೆ ಈ ಕಲ್ಪವೃಕ್ಷ !

26/02/2026 8:52 AM2 Mins Read

ಭಕ್ತರ ಮನದಲ್ಲಿ ರಾಘವೇಂದ್ರ ಸ್ವಾಮಿಗಳ ಜೀವನ ಚರಿತ್ರೆ ನಿಮಗೆ ಗೊತ್ತಾ….!!

26/02/2026 8:41 AM6 Mins Read
BREAKING NEWS

BREAKING : ಬೆಂಗಳೂರಲ್ಲಿ `CBI’ ತನಿಖೆಗೆ ಹೆದರಿ BBMP ನಿವೃತ್ತ ಇಂಜಿನಿಯರ್ ಆತ್ಮಹತ್ಯೆ !

26/02/2026 8:23 AM1 Min Read
Recent News

ರೈತರ ಪಾಲಿನ ‘ಹಸಿರು ಚಿನ್ನ’ : ಕೋಟಿ ಕೋಟಿ ಲಾಭ ತಂದುಕೊಡುತ್ತೆ ಈ ಕಲ್ಪವೃಕ್ಷ !

26/02/2026 8:52 AM

ಭಕ್ತರ ಮನದಲ್ಲಿ ರಾಘವೇಂದ್ರ ಸ್ವಾಮಿಗಳ ಜೀವನ ಚರಿತ್ರೆ ನಿಮಗೆ ಗೊತ್ತಾ….!!

26/02/2026 8:41 AM

SHOCKING : ಬೆಚ್ಚಿ ಬೀಳೀಸೋ ಕೃತ್ಯ : ಅಳುತ್ತಿದ್ದ 2 ತಿಂಗಳ ಮಗುವನ್ನು ಒಲೆಗೆ ಹಾಕಿ ಸುಟ್ಟು ಕೊಂದ ಹೆತ್ತ ತಾಯಿ !

26/02/2026 8:39 AM
BREAKING NEWS

BREAKING : ಬೆಂಗಳೂರಲ್ಲಿ `CBI’ ತನಿಖೆಗೆ ಹೆದರಿ BBMP ನಿವೃತ್ತ ಇಂಜಿನಿಯರ್ ಆತ್ಮಹತ್ಯೆ !

26/02/2026 8:23 AM
State News
KARNATAKA

ರೈತರ ಪಾಲಿನ ‘ಹಸಿರು ಚಿನ್ನ’ : ಕೋಟಿ ಕೋಟಿ ಲಾಭ ತಂದುಕೊಡುತ್ತೆ ಈ ಕಲ್ಪವೃಕ್ಷ !

By kannadanewsnow5726/02/2026 8:52 AM KARNATAKA 2 Mins Read

ಸಾಂಪ್ರದಾಯಿಕ ಕೃಷಿಯಲ್ಲಿ ಲಾಭ ಕಡಿಮೆಯಾಗುತ್ತಿದೆ, ಇತ್ತ ಸ್ಟಾಕ್ ಮಾರ್ಕೆಟ್‌ನಲ್ಲಿ ರಿಸ್ಕ್ ಹೆಚ್ಚಿದೆ. ಇವೆರಡರ ಮಧ್ಯೆ ಅತ್ಯಂತ ಕಡಿಮೆ ಅಪಾಯದಲ್ಲಿ ಕೋಟಿಗಳಷ್ಟು…

ಭಕ್ತರ ಮನದಲ್ಲಿ ರಾಘವೇಂದ್ರ ಸ್ವಾಮಿಗಳ ಜೀವನ ಚರಿತ್ರೆ ನಿಮಗೆ ಗೊತ್ತಾ….!!

26/02/2026 8:41 AM
BREAKING NEWS

BREAKING : ಬೆಂಗಳೂರಲ್ಲಿ `CBI’ ತನಿಖೆಗೆ ಹೆದರಿ BBMP ನಿವೃತ್ತ ಇಂಜಿನಿಯರ್ ಆತ್ಮಹತ್ಯೆ !

26/02/2026 8:23 AM

ಸಾರ್ವಜನಿಕರೇ ಗಮನಿಸಿ : ಹಾವು ಕಡಿದ ತಕ್ಷಣ ನಾಟಿ ವೈದ್ಯರ ಬಳಿ ಹೋಗದೇ ತಪ್ಪದೇ ಈ ಕೆಲಸ ಮಾಡಿ !

26/02/2026 8:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.