ಬೆಳಗಾವಿ: ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನ ಐದನೇ ದಿನಕ್ಕೆ ಕಾಲಿಟ್ಟಿದೆ.

BREAKING NEWS : ಸೋಮವಾರ ಬೆಳಗ್ಗೆ 11 ಗಂಟೆಗೆ ವಿಧಾನಸಭೆ ಕಲಾಪ ಮುಂದೂಡಿಕೆ |Karnataka Winter Session 2022

 

ಗಂಗಾ ಕಲ್ಯಾಣ ಯೋಜನೆ ಟೆಂಡರ್ ನಿಯಮ ಉಲ್ಲಂಘನೆ ಆರೋಪ ಸಂಬಂಧ ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2019-20, 2020-21ನೇ ಸಾಲಿನ ಟೆಂಡರ್​ ಬಗ್ಗೆ ಸಿಐಡಿ ತನಿಖೆಗೆ ಸಿಎಂ ಬಸವರಾಜ ಬೊಮ್ಮಾಯಿ ಆದೇಶಿಸಿದೆ.
ಸ್ಟಾಂಪ್ ನಾಲ್ಕನೇ ತಿದ್ದುಪಡಿ ವಿಧೇಯಕ ಅಂಗೀಕಾರ.

BREAKING NEWS : ಸೋಮವಾರ ಬೆಳಗ್ಗೆ 11 ಗಂಟೆಗೆ ವಿಧಾನಸಭೆ ಕಲಾಪ ಮುಂದೂಡಿಕೆ |Karnataka Winter Session 2022

 

ಬೀದಿ ಬದಿಯ ವ್ಯಾಪಾರಿಗಳಿಗೆ ಆತ್ಮ ನಿರ್ಭರ ನಿಧಿಯಡಿ ಸ್ಟಾಂಪ್ ಶುಲ್ಕ ಮನ್ನಾ ಮಾಡಲು ಅವಕಾಶ ಮಾಡಿಕೊಡುವ ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.
ವಿಧಾನಸಭೆ ಕಲಾಪ ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿದ್ದಾರೆ. ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ ವಿಧಾನಸಭೆ ಕಲಾಪವನ್ನು ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿದ್ದಾರೆ.

Share.
Exit mobile version