BREAKING NEWS: ಗಂಗಾ ಕಲ್ಯಾಣ ಯೋಜನೆ ಟೆಂಡರ್ ಬಗ್ಗೆ ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಬೆಳಗಾವಿ: ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನ ಐದನೇ ದಿನಕ್ಕೆ ಕಾಲಿಟ್ಟಿದೆ. BREAKING NEWS : ಸೋಮವಾರ ಬೆಳಗ್ಗೆ 11 ಗಂಟೆಗೆ ವಿಧಾನಸಭೆ ಕಲಾಪ ಮುಂದೂಡಿಕೆ |Karnataka Winter Session 2022   ಗಂಗಾ ಕಲ್ಯಾಣ ಯೋಜನೆ ಟೆಂಡರ್ ನಿಯಮ ಉಲ್ಲಂಘನೆ ಆರೋಪ ಸಂಬಂಧ ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2019-20, 2020-21ನೇ ಸಾಲಿನ ಟೆಂಡರ್​ ಬಗ್ಗೆ ಸಿಐಡಿ ತನಿಖೆಗೆ ಸಿಎಂ ಬಸವರಾಜ ಬೊಮ್ಮಾಯಿ ಆದೇಶಿಸಿದೆ. ಸ್ಟಾಂಪ್ ನಾಲ್ಕನೇ ತಿದ್ದುಪಡಿ ವಿಧೇಯಕ ಅಂಗೀಕಾರ. BREAKING … Continue reading BREAKING NEWS: ಗಂಗಾ ಕಲ್ಯಾಣ ಯೋಜನೆ ಟೆಂಡರ್ ಬಗ್ಗೆ ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶ