BREAKING: ‘ಸಕಲ ಸರ್ಕಾರಿ ಗೌರವ’ಗಳೊಂದಿಗೆ ‘ಶಾಸಕ ರಾಜಾ ವೆಂಕಟಪ್ಪ ನಾಯಕ’ ಅಂತ್ಯಕ್ರಿಯೆಗೆ ‘ರಾಜ್ಯ ಸರ್ಕಾರ’ ಆದೇಶ

ಬೆಂಗಳೂರು: ಇಂದು ಹೃದಯಾಘಾತದಿಂದ ನಿಧನರಾದಂತ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ನಾಳೆ ಸ್ವಗ್ರಾಮದಲ್ಲಿ ನಡೆಸಲಾಗುತ್ತಿದೆ. ಇಂತಹ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿ ನೆರವೇರಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ರಾಜ್ಯ ಶಿಷ್ಠಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕರಾದಂತ ರಾಜಾ ವೆಂಕಟಪ್ಪ ನಾಯಕ್ ಅವರು ಇಂದು ನಿಧನರಾಗಿರುತ್ತಾರೆ ಎಂದಿದ್ದಾರೆ. ಕರ್ನಾಟಕ ರಾಜ್ಯ … Continue reading BREAKING: ‘ಸಕಲ ಸರ್ಕಾರಿ ಗೌರವ’ಗಳೊಂದಿಗೆ ‘ಶಾಸಕ ರಾಜಾ ವೆಂಕಟಪ್ಪ ನಾಯಕ’ ಅಂತ್ಯಕ್ರಿಯೆಗೆ ‘ರಾಜ್ಯ ಸರ್ಕಾರ’ ಆದೇಶ