ರಾಜ್ಯ ಸರ್ಕಾರದಿಂದ ‘ಭ್ರೂಣ ಹತ್ಯೆ’ ಪ್ರಕರಣದ ತನಿಖೆಗೆ ‘ತನಿಖಾ ತಂಡ’ ರಚಿಸಿ ಆದೇಶ

ಬೆಂಗಳೂರು: ಹೊಸಕೋಟೆ ಹಾಗೂ ನೆಲಮಂಗಲ ಪಟ್ಟಣಗಳಲ್ಲಿ ನಡೆದಿದ್ದಂತ ಭ್ರೂಣ ಹತ್ಯೆ ಕಾನೂನು ಬಾಹಿರ ಗರ್ಭಪಾತ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ತಂಡವನ್ನು ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು, ಹೊಸಕೋಟೆ ನಗರದ (1) ಎಸ್.ಪಿ.ಜಿ. ಆಸ್ಪತ್ರೆ, (2) ಓವಮ್ ಆಸ್ಪತ್ರೆ, ಹೊಸಕೋಟೆ (3) ನೆಲಮಂಗಲದ ಅಸರಾ ಆಸ್ಪತ್ರೆ, ಈ ಖಾಸಗಿ ಆಸ್ಪತ್ರೆಗಳು ಪಿಸಿ & ಪಿಎನ್‌ಡಿಟಿ ಮತ್ತು ಎಂ.ಟಿ.ಪಿ. ಕಾಯ್ದೆ ಉಲ್ಲಂಘಿಸಿ, ಪರವಾನಗಿ ಪಡೆಯದೇ ಗರ್ಭಪಾತಗಳನ್ನು ಅನಧಿಕೃತವಾಗಿ ನಡೆಸುತ್ತಿರುವ … Continue reading ರಾಜ್ಯ ಸರ್ಕಾರದಿಂದ ‘ಭ್ರೂಣ ಹತ್ಯೆ’ ಪ್ರಕರಣದ ತನಿಖೆಗೆ ‘ತನಿಖಾ ತಂಡ’ ರಚಿಸಿ ಆದೇಶ