Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಸಚಿವ ಸ್ಥಾನಕ್ಕೆ ಕೆ.ಜೆ ಜಾರ್ಜ್ ರಾಜೀನಾಮೆ ಕೊಟ್ಟಿಲ್ಲ: ಸದನದಲ್ಲೇ ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

29/01/2026 3:31 PM

GOOD NEWS: ಇನ್ಮುಂದೆ ಪೊಲೀಸ್ ಸಿಬ್ಬಂದಿಗಳಿಗೆ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ: ರಾಜ್ಯ ಸರ್ಕಾರ ಆದೇಶ

29/01/2026 3:24 PM

BREAKING: ನಾನು ರಾಜೀನಾಮೆ ಬಗ್ಗೆ ಮಾತನ್ನೇ ಆಡಿಲ್ಲ: ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ

29/01/2026 3:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ಇನ್ಮುಂದೆ ಪೊಲೀಸ್ ಸಿಬ್ಬಂದಿಗಳಿಗೆ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ: ರಾಜ್ಯ ಸರ್ಕಾರ ಆದೇಶ
KARNATAKA

GOOD NEWS: ಇನ್ಮುಂದೆ ಪೊಲೀಸ್ ಸಿಬ್ಬಂದಿಗಳಿಗೆ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ: ರಾಜ್ಯ ಸರ್ಕಾರ ಆದೇಶ

By kannadanewsnow0929/01/2026 3:24 PM

ಬೆಂಗಳೂರು: ರಾಜ್ಯ ಸರ್ಕಾರದಿಂದ ಪೊಲೀಸ್ ಸಿಬ್ಬಂದಿಗಳಿಗೆ ಭರ್ಜರಿ ಗಿಫ್ಟ್ ಎನ್ನುವಂತೆ ಇನ್ನುಂದೆ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಗಳಿಗೆ ಸಾಂದರ್ಭಿಕ ರಜೆ ಮಂಜೂರು ಮಾಡಿ ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ಡಿಜಿ ಮತ್ತು ಐಜಿಪಿ ಡಾ.ಸಲೀಂ ಅವರು ಸುತ್ತೋಲೆ ಹೊರಡಿಸಿದ್ದು, ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಜಾರಿಯನ್ನು ಖಚಿತಪಡಿಸಿಕೊಳ್ಳಲು ಕಠಿಣ ಪರಿಸ್ಥಿತಿಗಳಲ್ಲಿ ಕೆಲಸ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗಳಿಗೆ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವಗಳಂತಹ ವೈಯಕ್ತಿಕ ಕಾರ್ಯಕ್ರಮಗಳನ್ನು ಆಚರಿಸುವುದು ಬಹಳ ಮಹತ್ವದ್ದಾಗಿದೆ. ಈ ವಿಶೇಷ ದಿನಗಳಲ್ಲಿ ರಜೆ ಪಡೆಯುವುದರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾವನಾತ್ಮಕವಾಗಿ ಪುನಶ್ಚತನಗೊಳ್ಳಲು, ಕುಟುಂಬದೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯಲು ಹಾಗೂ ಕರ್ತವ್ಯ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯವಾಗುತ್ತದೆ. ಇದರಿಂದ ಮನೋಬಲ ವೃದ್ಧಿಯಾಗುತ್ತದೆ, ಒತ್ತಡ ಲಡಿಮೆಯಾಗುತ್ತದೆ ಮತ್ತು ಒಟ್ಟಾರೆ ಕೆಲಸದ ತೃಪ್ತಿ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದಿದ್ದಾರೆ.

ಈ ಮಾನವೀಯ ಕಾರ್ಯವು ಅವರ ತ್ಯಾಗಗಳನ್ನು ಗುರುತಿಸುವುದರ ಜೊತೆಗೆ ನಿಷ್ಠೆಯನ್ನು ಬೆಳೆಸುತ್ತದೆ ಮತ್ತು ಪೊಲೀಸ್ ಪಡೆಯ ಬದ್ಧತೆಯನ್ನು ಬಲಪಡಿಸಿ, ಸೇವೆಯಲ್ಲಿ ಉತ್ತಮ ಶಿಸ್ತು ಮತ್ತು ಕಾರ್ಯಕ್ಷಮತೆಗೆ ಸಹಕಾರಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ರಜೆ ಕೋರಿದಲ್ಲಿ, ತಪ್ಪದೆ ರಜೆ ಮಂಜೂರು ಮಾಡಲು ಎಲ್ಲಾ ಘಟಕಾಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

BREAKING: ನಾನು ರಾಜೀನಾಮೆ ಬಗ್ಗೆ ಮಾತನ್ನೇ ಆಡಿಲ್ಲ: ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ

Share. Facebook Twitter LinkedIn WhatsApp Email

Related Posts

BREAKING: ಸಚಿವ ಸ್ಥಾನಕ್ಕೆ ಕೆ.ಜೆ ಜಾರ್ಜ್ ರಾಜೀನಾಮೆ ಕೊಟ್ಟಿಲ್ಲ: ಸದನದಲ್ಲೇ ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

29/01/2026 3:31 PM1 Min Read

BREAKING: ನಾನು ರಾಜೀನಾಮೆ ಬಗ್ಗೆ ಮಾತನ್ನೇ ಆಡಿಲ್ಲ: ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ

29/01/2026 3:14 PM1 Min Read

BREAKING: ಇನ್ಮುಂದೆ ರಾಜ್ಯ ಸರ್ಕಾರಿ ನೌಕರರು ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಧರಿಸೋದು ಕಡ್ಡಾಯ: ರಾಜ್ಯ ಸರ್ಕಾರ

29/01/2026 3:14 PM1 Min Read
Recent News

BREAKING: ಸಚಿವ ಸ್ಥಾನಕ್ಕೆ ಕೆ.ಜೆ ಜಾರ್ಜ್ ರಾಜೀನಾಮೆ ಕೊಟ್ಟಿಲ್ಲ: ಸದನದಲ್ಲೇ ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

29/01/2026 3:31 PM

GOOD NEWS: ಇನ್ಮುಂದೆ ಪೊಲೀಸ್ ಸಿಬ್ಬಂದಿಗಳಿಗೆ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ: ರಾಜ್ಯ ಸರ್ಕಾರ ಆದೇಶ

29/01/2026 3:24 PM

BREAKING: ನಾನು ರಾಜೀನಾಮೆ ಬಗ್ಗೆ ಮಾತನ್ನೇ ಆಡಿಲ್ಲ: ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ

29/01/2026 3:14 PM

BREAKING: ಇನ್ಮುಂದೆ ರಾಜ್ಯ ಸರ್ಕಾರಿ ನೌಕರರು ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಧರಿಸೋದು ಕಡ್ಡಾಯ: ರಾಜ್ಯ ಸರ್ಕಾರ

29/01/2026 3:14 PM
State News
KARNATAKA

BREAKING: ಸಚಿವ ಸ್ಥಾನಕ್ಕೆ ಕೆ.ಜೆ ಜಾರ್ಜ್ ರಾಜೀನಾಮೆ ಕೊಟ್ಟಿಲ್ಲ: ಸದನದಲ್ಲೇ ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

By kannadanewsnow0929/01/2026 3:31 PM KARNATAKA 1 Min Read

ಬೆಂಗಳೂರು: ಸಚಿವ ಸ್ಥಾನಕ್ಕೆ ಕೆ.ಜೆ ಜಾರ್ಜ್ ರಾಜೀನಾಮೆ ನೀಡಿಲ್ಲ. ರಾಜೀನಾಮೆ ವಿಚಾರಕ್ಕೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ. ಸಚಿವ ಕೆ.ಜೆ ಜಾರ್ಜ್…

GOOD NEWS: ಇನ್ಮುಂದೆ ಪೊಲೀಸ್ ಸಿಬ್ಬಂದಿಗಳಿಗೆ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ: ರಾಜ್ಯ ಸರ್ಕಾರ ಆದೇಶ

29/01/2026 3:24 PM

BREAKING: ನಾನು ರಾಜೀನಾಮೆ ಬಗ್ಗೆ ಮಾತನ್ನೇ ಆಡಿಲ್ಲ: ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ

29/01/2026 3:14 PM

BREAKING: ಇನ್ಮುಂದೆ ರಾಜ್ಯ ಸರ್ಕಾರಿ ನೌಕರರು ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಧರಿಸೋದು ಕಡ್ಡಾಯ: ರಾಜ್ಯ ಸರ್ಕಾರ

29/01/2026 3:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.