BREAKING: ‘ರಾಜ್ಯ ಸರ್ಕಾರ’ದಿಂದ ಎಲ್ಲಾ ‘ಸಹಕಾರ ಸಂಘ, ಬ್ಯಾಂಕು’ಗಳ ‘ಚುನಾವಣೆ ಮುಂದೂಡಿಕೆ’ ಮಾಡಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಎಲ್ಲಾ ಸಹಕಾರ ಸಂಘಗಳು, ಸಹಕಾರ ಬ್ಯಾಂಕುಗಳ ಚುನಾವಣೆಯನ್ನು ಮುಂದಿನ ಆದೇಶದವರೆಗೆ ಮುಂದೂಡಿಕೆ ಮಾಡಿ ಹಾಗೂ ಸಹಕಾರ ಸಂಘಗಳ ಆಡಳಿತ ಮಂಡಳಿಯ ಹಾಗೂ ಪದಾಧಿಕಾರಿಗಳ ಅವಧಿಯನ್ನು ಮುಂದುವರೆಸಿ ಆದೇಶಿಸಿದೆ. ಈ ಕುರಿತಂತೆ ಸಹಕಾರ ಇಲಾಖೆಯ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿಯವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ 2024ರ ಲೋಕಸಭಾ ಚುನಾವಣೆಗೆ ಅಧಿಸೂಚನೆ ಹೊರಡಿಸಿ ಚುನಾವಣೆ ನೀತಿ ಸಂಹಿತೆಯು ಜಾರಿಗೆ ಬರುವ ಸಾಧ್ಯತೆ ಇರುತ್ತದೆಯೆಂದು, ರಾಜ್ಯದಲ್ಲಿ ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959ರಡಿಯಲ್ಲಿ … Continue reading BREAKING: ‘ರಾಜ್ಯ ಸರ್ಕಾರ’ದಿಂದ ಎಲ್ಲಾ ‘ಸಹಕಾರ ಸಂಘ, ಬ್ಯಾಂಕು’ಗಳ ‘ಚುನಾವಣೆ ಮುಂದೂಡಿಕೆ’ ಮಾಡಿ ಆದೇಶ