BREAKING: ‘ರಾಜ್ಯ ಸರ್ಕಾರ’ದಿಂದ ಮುಂಗಾರು ಹಂಗಾಮಿನ ‘ಬೆಳೆ ಹಾನಿ’ಗೆ ರೈತರಿಗೆ ಪರಿಹಾರ ಬಿಡುಗಡೆಗೊಳಿಸಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ 2023ನೇ ಮುಂಗಾರು ಹಂಗಾಮಿನಲ್ಲಿ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆಹಾನಿಗೆ ರೈತರಿಗೆ ಪರಿಹಾರವನ್ನು ಬಿಡುಗಡೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಇಂದು ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಕೇಂದ್ರ ಸರ್ಕಾರದಿದಂ ಬರ ನಿರ್ವಹಣೆಗಾಗಿ NDRF ಅನುದಾನವನ್ನು ನಿರೀಕ್ಷಿಸಿ, ಕೇಂದ್ರ ಸರ್ಕಾರದ ಗೃಹ ಮಂತ್ರಾಲಯವು ದಿನಾಂಕ 17-07-2023ರಲ್ಲಿ ಹೊರಡಿಸಿರುವ SDRF ಮಾರ್ಗಸೂಚಿಯನ್ವಯ ಅರ್ಹ ರೈತರಿಗೆ ಬರ ಪರಿಸ್ಥಿತಿಯಿಂದ ಶೇ.33ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಉಂಟಾದ ಬೆಳೆ ಹಾನಿಗೆ ಗರಿಷ್ಠ 2 ಹೆಕ್ಟೇರ್ ಗೆ … Continue reading BREAKING: ‘ರಾಜ್ಯ ಸರ್ಕಾರ’ದಿಂದ ಮುಂಗಾರು ಹಂಗಾಮಿನ ‘ಬೆಳೆ ಹಾನಿ’ಗೆ ರೈತರಿಗೆ ಪರಿಹಾರ ಬಿಡುಗಡೆಗೊಳಿಸಿ ಆದೇಶ