BREAKING: ರಾಜ್ಯ ಸರ್ಕಾರದಿಂದ ‘ಆನ್ ಲೈನ್ ಬುಕ್ಕಿಂಗ್’ ಇಲ್ಲದ ‘ಟ್ರಕ್ಕಿಂಗ್ ಸ್ಥಳ’ಗಳಿಗೆ ಪ್ರವಾಸಿಗರನ್ನು ನಿರ್ಬಂಧಿಸಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಆನ್ ಲೈನ್ ಬುಕ್ಕಿಂಗ್ ವ್ಯವಸ್ಥೆ ಇಲ್ಲದ ಚಾರಣ ಪಥಗಳಿಗೆ ತಾತ್ಕಾಲಿಕವಾಗಿ ಪ್ರವಾಸಿಗರ ಟ್ರಕ್ಕಿಂಗ್ ನಿರ್ಬಂಧಿಸಿ ಆದೇಶ ಹೊರಡಿಸಿದೆ. ಈ ಮೂಲಕ ಅರಣ್ಯದೊಳಗೆ ಜನ ಜಂಗುಳಿಯನ್ನು ತಪ್ಪಿಸೋದಕ್ಕೆ ಮಹತ್ವದ ಕ್ರಮ ಕೈಗೊಂಡಿದೆ. ಈ ಕುರಿತಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾಹಿತಿ ಹಂಚಿಕೊಂಡಿದ್ದು, ಪುಷ್ಪಗಿರಿ ಅರಣ್ಯ ವ್ಯಾಪ್ತಿಯ ಕುಮಾರಪರ್ವತಕ್ಕೆ ಜ.26ರಂದು ಒಂದೇ ದಿನ ಸಾವಿರಾರು ಚಾರಣಿಗರು ಭೇಟಿ ಕೊಟ್ಟ ಹಿನ್ನೆಲೆಯಲ್ಲಿ ಅರಣ್ಯದೊಳಗೆ ಜನಜಂಗುಳಿ ತಪ್ಪಿಸಲು ಆನ್ ಲೈನ್ ಬುಕ್ಕಿಂಗ್ ವ್ಯವಸ್ಥೆ ಇಲ್ಲದ ಚಾರಣ ಪಥಗಳಿಗೆ ಸರ್ಕಾರ … Continue reading BREAKING: ರಾಜ್ಯ ಸರ್ಕಾರದಿಂದ ‘ಆನ್ ಲೈನ್ ಬುಕ್ಕಿಂಗ್’ ಇಲ್ಲದ ‘ಟ್ರಕ್ಕಿಂಗ್ ಸ್ಥಳ’ಗಳಿಗೆ ಪ್ರವಾಸಿಗರನ್ನು ನಿರ್ಬಂಧಿಸಿ ಆದೇಶ