BREAKING: ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್ಎಲ್ ಭೈರಪ್ಪ ಅಂತ್ಯಕ್ರಿಯೆ ನೆರವೇರಿಸಲು ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಸಕಲ ಸರ್ಕಾರಿ ಗೌರವಗಳೊಂದಿಗೆ ಕನ್ನಡದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಪದ್ಮಭೂಷಣ ಪುರಸ್ಕೃತರು, ಹಿರಿಯ ಸಾಹಿತಿ ಡಾ.ಎಸ್ಎಲ್ ಭೈರಪ್ಪ ಅವರು ಇಂದು ನಿಧನರಾದ ವಿಷಯವನ್ನು ರಾಜ್ಯ ಸರ್ಕಾರವು ತೀವ್ರ ಸಂತಾಪವನ್ನು ಪ್ರಕಟಿಸಿದೆ ಎಂದಿದೆ. ಹಿರಿಯ ಸಾಹಿತಿ ಹಾಗೂ ಪದ್ಮಭೂಷಣ ಪುರಸ್ಕೃತ ಡಾ.ಎಸ್ಎಲ್ ಭೈರಪ್ಪ ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು … Continue reading BREAKING: ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್ಎಲ್ ಭೈರಪ್ಪ ಅಂತ್ಯಕ್ರಿಯೆ ನೆರವೇರಿಸಲು ರಾಜ್ಯ ಸರ್ಕಾರ ಆದೇಶ