BREAKING NEWS: ರಾಜ್ಯ ಸರ್ಕಾರದಿಂದ ಮೂಲಭೂತ ಸೌಕರ್ಯ ಮರುಸ್ಥಾಪಿಸುವ ಕಾಮಗಾರಿಗೆ 500 ಕೋಟಿ ರೂ ಬಿಡುಗಡೆ

ಬೆಂಗಳೂರು: ರಾಜ್ಯಾಧ್ಯಂತ ಕೆಲ ದಿನಗಳಿಂದ ಸುರಿದಂತ ಭಾರೀ ಮಳೆಯಿಂದಾಗಿ ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಹಲವೆಡೆ ರಸ್ತೆ, ಸೇತುವೆ ಕುಸಿತಗೊಂಡು ಸಂಪರ್ಕ ಕಡಿತಗೊಂಡು ಮೂಲ ಸೌಕರ್ಯ ಸಿಗದಂತೆ ಜನರು ಒದ್ದಾಡುವಂತೆ ಆಗಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದಿಂದ ಮೂಲಭೂತ ಸೌಕರ್ಯ ಮರುಸ್ಥಾಪಿಸುವ ಕಾಮಗಾರಿಗೆ 500 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. BIG NEWS: ರಾಜ್ಯದಲ್ಲಿ ‘ನೆರೆ ಪರಿಹಾರ’ಕ್ಕಾಗಿ ‘ವಾಸದ ಮನೆ’ ಕೆಡವುತ್ತಿರುವ ಜನರು: ಸರ್ಕಾರದಿಂದ ಈ ಖಡಕ್ ಎಚ್ಚರಿಕೆ ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಆದೇಶ … Continue reading BREAKING NEWS: ರಾಜ್ಯ ಸರ್ಕಾರದಿಂದ ಮೂಲಭೂತ ಸೌಕರ್ಯ ಮರುಸ್ಥಾಪಿಸುವ ಕಾಮಗಾರಿಗೆ 500 ಕೋಟಿ ರೂ ಬಿಡುಗಡೆ