BREAKING: ರಾಜ್ಯ ಸರ್ಕಾರದಿಂದ ‘PU ಕಾಲೇಜು ಉಪನ್ಯಾಸಕ’ರಿಗೆ ‘ವಿಶೇಷ ಭತ್ಯೆ’ ಮಂಜೂರು ಮಾಡಿ ಆದೇಶ

ಬೆಂಗಳೂರು: ರಾಜ್ಯದ ಪದವಿ ಪೂರ್ವ ಕಾಲೇಜು ಉಪನ್ಯಾಸಕರಿಗೆ ಗುಡ್ ನ್ಯೂಸ್ ಎನ್ನುವಂತೆ, ರಾಜ್ಯ ಸರ್ಕಾರವು ಉಪನ್ಯಾಸಕರಿಗೆ ವಿಶೇಷ ಭತ್ಯೆಯನ್ನು ಮಂಜೂರು ಮಾಡಿ ಆದೇಶಿಸಿದೆ. ಇಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಅಧ್ಯಕ್ಷರು, ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ(ರಿ), ಬೆಂಗಳೂರು ಇವರ ದಿನಾಂಕ:10.06.2024ರ ಉಲ್ಲೇಖ(2)ರ ಪತ್ರವನ್ನು ಪರಿಶೀಲಿಸಲಾಯಿತು. ಮಾನ್ಯ ಕರ್ನಾಟಕ ಆಡಳಿತ ನ್ಯಾಯಮಂಡಳಿಯು ಅರ್ಜಿ ಸಂಖ್ಯೆ:4412-4428 ರಲ್ಲಿ ದಿನಾಂಕ:05.05.2021 ರ ತೀರ್ಪಿನಲ್ಲಿ ನೀಡಿದ ನಿರ್ದೇಶನ ಮತ್ತು ಮಾನ್ಯ … Continue reading BREAKING: ರಾಜ್ಯ ಸರ್ಕಾರದಿಂದ ‘PU ಕಾಲೇಜು ಉಪನ್ಯಾಸಕ’ರಿಗೆ ‘ವಿಶೇಷ ಭತ್ಯೆ’ ಮಂಜೂರು ಮಾಡಿ ಆದೇಶ