BIG NEWS: ‘ಕೇಂದ್ರ ಸರ್ಕಾರ’ದಿಂದ ಅನುದಾನ ತಾರತಮ್ಯ: ಫೆ.7ರಂದು ದೆಹಲಿಯಲ್ಲಿ ‘ರಾಜ್ಯ ಸರ್ಕಾರ’ದಿಂದ ಪ್ರತಿಭಟನೆ

ಹೊಸಪೇಟೆ: ಕರ್ನಾಟಕ ದೇಶದಲ್ಲೇ ಅತಿ ಹೆಚ್ಚು ತೆರಿಗೆ ಕಟ್ಟುವ ಎರಡನೇ ದೊಡ್ಡ ರಾಜ್ಯ ಆಗಿದೆ. ವರ್ಷಕ್ಕೆ 4 ಲಕ್ಷ ಕೋಟಿ ತೆರಿಗೆಯನ್ನು ಕನ್ನಡಿಗರು ಕಟ್ಟುತ್ತಾರೆ. ಆದರೆ ಕೇಂದ್ರದಿಂದ ರಾಜ್ಯಕ್ಕೆ ವಾಪಾಸ್ ಬರುವುದು ಕೇವಲ 50 ಸಾವಿರ ಕೋಟಿ. 15 ನೇ ಹಣಕಾಸು ಆಯೋಗದಲ್ಲೂ ರಾಜ್ಯಕ್ಕೆ ತೀವ್ರ ಅನ್ಯಾಯ ಆಗಿದೆ. ಈ ಅನ್ಯಾಯವನ್ನು ಪ್ರತಿಭಟಿಸಿ ಫೆ 7 ರಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ. ಇದು ಕರ್ನಾಟಕ ಮತ್ತು ಕನ್ನಡಿಗರ ಹಕ್ಕನ್ನು ಕೇಳಲು, ನಮ್ಮ ಪಾಲನ್ನು ನಮಗೆ ಕೊಡಿ ಎಂದು … Continue reading BIG NEWS: ‘ಕೇಂದ್ರ ಸರ್ಕಾರ’ದಿಂದ ಅನುದಾನ ತಾರತಮ್ಯ: ಫೆ.7ರಂದು ದೆಹಲಿಯಲ್ಲಿ ‘ರಾಜ್ಯ ಸರ್ಕಾರ’ದಿಂದ ಪ್ರತಿಭಟನೆ