ಕೇಂದ್ರದ ಯೋಜನೆಗಳನ್ನು ಜನರಿಗೆ ತಲುಪಿಸಲು ರಾಜ್ಯ ಸರ್ಕಾರದ ಸಹಕಾರ ಮುಖ್ಯ: ಬಸವರಾಜ ಬೊಮ್ಮಾಯಿ

ಗದಗ : ಕೇಂದ್ರ ಸರ್ಕಾರದ ಯೋಜನೆಗಳು ಜನರಿಗೆ ಮುಟ್ಟಿಸಲು ರಾಜ್ಯ ಸರ್ಕಾರದ ಸಹಕಾರ ಮುಖ್ಯವಾಗಿರುತ್ತದೆ. ಆದರೆ, ರಾಜ್ಯ ಸರ್ಕಾರ ಅಭಿವೃದ್ಧಿ ಕೆಲಸಗಳನ್ನು ಮಾಡದೇ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಅವರು ಭಾನುವಾರ ಮಾಜಿ ಸಚಿವ ಕಳಕಪ್ಪ ಬಂಡಿ ಅವರ ಗೃಹ ಕಚೇರಿಯ ಆವರಣದಲ್ಲಿ ನಡೆದ ರೋಣ ವಿಧಾನಸಭಾಕ್ಷೇತ್ರದ ಕಾರ್ಯಕರ್ತರು ಹಾಗೂ ಮತದಾರರಿಗೆ ಏರ್ಪಡಿಸಿದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಗದಗ ನಗರದಲ್ಲಿ ಕಳೆದ … Continue reading ಕೇಂದ್ರದ ಯೋಜನೆಗಳನ್ನು ಜನರಿಗೆ ತಲುಪಿಸಲು ರಾಜ್ಯ ಸರ್ಕಾರದ ಸಹಕಾರ ಮುಖ್ಯ: ಬಸವರಾಜ ಬೊಮ್ಮಾಯಿ