Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಇಂದೋರ್ ನಲ್ಲಿ ಆಸ್ಟ್ರೇಲಿಯಾದ ಮಹಿಳಾ ವಿಶ್ವಕಪ್ ಆಟಗಾರ್ತಿಗಳಿಗೆ ಕಿರುಕುಳ: ಆರೋಪಿ ಬಂಧನ

25/10/2025 1:21 PM

ಎರಡುವರೆ ವರ್ಷದ ಬಳಿಕ ಸಂಪುಟ ಪುನರ್ ರಚನೆ ಆಗುತ್ತೆ : ಸಚಿವ ಕೃಷ್ಣ ಬೈರೇಗೌಡ ಹೇಳಿಕೆ

25/10/2025 1:12 PM

Shocking: ಗಾಜಾದ ಮೇಲ್ಮೈ ಬಾಂಬ್ ಗಳನ್ನು ತೆರವುಗೊಳಿಸಲು 30 ವರ್ಷಗಳವರೆಗೆ ಬೇಕಾಗುತ್ತದೆ: ವರದಿ

25/10/2025 1:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಕನ್ನಡ ರಾಜ್ಯೋತ್ಸವ’ದಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣಕ್ಕೆ ಸಚಿವರನ್ನು ನೇಮಿಸಿ ‘ರಾಜ್ಯ ಸರ್ಕಾರ’ ಆದೇಶ
KARNATAKA

BREAKING: ಕನ್ನಡ ರಾಜ್ಯೋತ್ಸವ’ದಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣಕ್ಕೆ ಸಚಿವರನ್ನು ನೇಮಿಸಿ ‘ರಾಜ್ಯ ಸರ್ಕಾರ’ ಆದೇಶ

By kannadanewsnow0916/10/2024 2:32 PM
vidhana soudha
vidhana soudha

ಬೆಂಗಳೂರು: ರಾಜ್ಯ ಸರ್ಕಾರದಿಂದ ನವೆಂಬರ್.1, 2024ರಂದು ಕನ್ನಡ ರಾಜ್ಯೋತ್ಸವದಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರನ್ನು ನೇಮಕ ಮಾಡಿ ಆದೇಶಿಸಿದೆ.

ಈ ಕುರಿತಂತೆ ರಾಜ್ಯ ಶಿಷ್ಠಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಸೂಚನೆಯಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರಿಗೆ ಆದೇಶ ಹೊರಡಿಸಿದ್ದಾರೆ.

ನವೆಂಬರ್.1, 2024ರಂದು ಕನ್ನಡ ರಾಜ್ಯೋತ್ಸವ ದಿನದ ಪ್ರಯುಕ್ತ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಆದರೇ ಬೆಂಗಳೂರು ನಗರ ಜಿಲ್ಲೆ ಹೊರತುಪಡಿಸಿ, ಈ ಕೆಳಗೆ ಸೂಚಿಸಿದಂತೆ ಸಚಿವರುಗಳನ್ನು ಧ್ವಜಾರೋಹಣ ಮಾಡಲು ನೇಮಿಸಲಾಗಿದೆ ಎಂದು ತಿಳಿಸಿ, ನಿರ್ದೇಶಿಸಿದ್ದಾರೆ.

ಹೀಗಿದೆ ನ.1ರಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲಿರುವಂತ ಸಚಿವರ ಪಟ್ಟಿ

  1. ಡಾ. ಜಿ ಪರಮೇಶ್ವರ್ – ತುಮಕೂರು
  2. ಹೆಚ್.ಕೆ ಪಾಟೀಲ್ – ಗದಗ
  3. ಕೆ.ಹೆಚ್ ಮುನಿಯಪ್ಪ – ಬೆಂಗಳೂರು ಗ್ರಾಮಾಂತರ
  4. ರಾಮಲಿಂಗಾರೆಡ್ಡಿ – ರಾಮನಗರ
  5. ಎಂ.ಬಿ ಪಾಟೀಲ್ – ವಿಜಯಪುರ
  6. ಕೆ.ಜೆ ಜಾರ್ಜ್ – ಚಿಕ್ಕಮಗಳೂರು
  7. ದಿನೇಶ್ ಗುಂಡೂರಾವ್ – ದಕ್ಷಿಣ ಕನ್ನಡ
  8. ಹೆಚ್.ಸಿ ಮಹದೇವಪ್ಪ – ಮೈಸೂರು
  9. ಸತೀಶ್ ಜಾರಕಿಹೊಳಿ – ಬೆಳಗಾವಿ
  10. ಕೃಷ್ಣಬೈರೇಗೌಡ – ಬಳ್ಳಾರಿ
  11. ಪ್ರಿಯಾಂಕ್ ಖರ್ಗೆ -ಕಲಬುರ್ಗಿ
  12. ಶಿವಾನಂದ ಪಾಟೀಲ್ – ಹಾವೇರಿ
  13. ಜಮೀರ್ ಅಹ್ಮದ್ ಖಾನ್ – ವಿಜಯನಗರ
  14. ಶರಣಬಸಪ್ಪ ದರ್ಶನಾಪುರ – ಯಾದಗಿರಿ
  15. ಈಶ್ವರ್ ಖಂಡ್ರೆ – ಬೀದರ್
  16. ಎನ್ ಚಲುವರಾಯಸ್ವಾಮಿ – ಮಂಡ್ಯ
  17. ಎಸ್ ಎಸ್ ಮಲ್ಲಿಕಾರ್ಜುನ – ದಾವಣಗೆರೆ
  18. ಸಂತೋಷ್ ಲಾಡ್ -ಧಾರವಾಡ
  19. ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ – ರಾಯಚೂರು
  20. ಆರ್ ಬಿ ತಿಮ್ಮಾಪುರ – ಬಾಗಲಕೋಟೆ
  21. ಕೆ.ವೆಂಕಟೇಶ್ – ಚಾಮರಾಜನಗರ
  22. ಶಿವರಾಜ್ ತಂಡರಗಿ – ಕೊಪ್ಪಳ
  23. ಡಿ ಸುಧಾಕರ್ – ಚಿತ್ರದುರ್ಗ
  24. ಕೆ.ಎನ್ ರಾಜಣ್ಣ -ಹಾಸನ
  25. ಬಿಎಸ್ ಸುರೇಶ್ – ಕೋಲಾರ
  26. ಲಕ್ಷ್ಮೀ ಹೆಬ್ಬಾಳ್ಕರ್ – ಉಡುಪಿ
  27. ಮಂಕಾಳ ವೈದ್ಯ – ಉತ್ತರ ನಕ್ನಡ
  28. ಮಧು ಬಂಗಾರಪ್ಪ – ಶಿವಮೊಗ್ಗ
  29. ಡಾ.ಎಂಸಿ ಸುಧಾಕರ್ – ಚಿಕ್ಕಬಳ್ಳಾಪುರ
  30. ಎನ್ ಎಸ್ ಬೋಸರಾಜು – ಕೊಡಗು

BREAKING: ಭಾರತದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತೆರಳುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ | CEC Rajiv Kumar

BREAKING: ದೀಪಾವಳಿಗೂ ಮುನ್ನ ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಮೋದಿ ಸಂಪುಟ ಅನುಮೋದನೆ | DA Hike

Share. Facebook Twitter LinkedIn WhatsApp Email

Related Posts

ಎರಡುವರೆ ವರ್ಷದ ಬಳಿಕ ಸಂಪುಟ ಪುನರ್ ರಚನೆ ಆಗುತ್ತೆ : ಸಚಿವ ಕೃಷ್ಣ ಬೈರೇಗೌಡ ಹೇಳಿಕೆ

25/10/2025 1:12 PM1 Min Read

BREAKING : ಬೆಂಗಳೂರಲ್ಲಿ ಸುರಂಗ ಮಾರ್ಗ ನಿರ್ಮಾಣ ವಿಚಾರ : ರಾಜ್ಯ ಸರ್ಕಾರ & ‘GBA’ ಗೆ ಹೈಕೋರ್ಟ್ ನೋಟಿಸ್  ಜಾರಿ

25/10/2025 12:37 PM1 Min Read

BIG NEWS : ಜನರ ನಿದ್ದೆಗೆದಿಸಿದ್ದ ಮನೆಗಳ್ಳತನ ಮಾಡುತ್ತಿದ್ದ, ಕುಖ್ಯಾತ ‘ಚಡ್ಡಿ ಗ್ಯಾಂಗ್’ ನ ಇಬ್ಬರು ಕಳ್ಳರು ಅರೆಸ್ಟ್

25/10/2025 12:30 PM1 Min Read
Recent News

BREAKING: ಇಂದೋರ್ ನಲ್ಲಿ ಆಸ್ಟ್ರೇಲಿಯಾದ ಮಹಿಳಾ ವಿಶ್ವಕಪ್ ಆಟಗಾರ್ತಿಗಳಿಗೆ ಕಿರುಕುಳ: ಆರೋಪಿ ಬಂಧನ

25/10/2025 1:21 PM

ಎರಡುವರೆ ವರ್ಷದ ಬಳಿಕ ಸಂಪುಟ ಪುನರ್ ರಚನೆ ಆಗುತ್ತೆ : ಸಚಿವ ಕೃಷ್ಣ ಬೈರೇಗೌಡ ಹೇಳಿಕೆ

25/10/2025 1:12 PM

Shocking: ಗಾಜಾದ ಮೇಲ್ಮೈ ಬಾಂಬ್ ಗಳನ್ನು ತೆರವುಗೊಳಿಸಲು 30 ವರ್ಷಗಳವರೆಗೆ ಬೇಕಾಗುತ್ತದೆ: ವರದಿ

25/10/2025 1:10 PM

ಒಸಾಮಾ ಬಿನ್ ಲಾಡೆನ್ ಮಹಿಳೆಯ ವೇಷದಲ್ಲಿ ಅಫ್ಘಾನಿಸ್ತಾನದಿಂದ ಪರಾರಿಯಾಗಿದ್ದಾನೆ: ಸಿಐಎ ಮಾಜಿ ಅಧಿಕಾರಿ

25/10/2025 12:39 PM
State News
KARNATAKA

ಎರಡುವರೆ ವರ್ಷದ ಬಳಿಕ ಸಂಪುಟ ಪುನರ್ ರಚನೆ ಆಗುತ್ತೆ : ಸಚಿವ ಕೃಷ್ಣ ಬೈರೇಗೌಡ ಹೇಳಿಕೆ

By kannadanewsnow0525/10/2025 1:12 PM KARNATAKA 1 Min Read

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗಲಿದ್ದು, ನವೆಂಬರ್ ಬಂದರೆ ರಾಜ ಕಾಂಗ್ರೆಸ್ ಸರ್ಕಾರಕ್ಕೆ ಎರಡೂವರೆ ವರ್ಷ ಪೂರೈಸುತ್ತದೆ.…

BREAKING : ಬೆಂಗಳೂರಲ್ಲಿ ಸುರಂಗ ಮಾರ್ಗ ನಿರ್ಮಾಣ ವಿಚಾರ : ರಾಜ್ಯ ಸರ್ಕಾರ & ‘GBA’ ಗೆ ಹೈಕೋರ್ಟ್ ನೋಟಿಸ್  ಜಾರಿ

25/10/2025 12:37 PM

BIG NEWS : ಜನರ ನಿದ್ದೆಗೆದಿಸಿದ್ದ ಮನೆಗಳ್ಳತನ ಮಾಡುತ್ತಿದ್ದ, ಕುಖ್ಯಾತ ‘ಚಡ್ಡಿ ಗ್ಯಾಂಗ್’ ನ ಇಬ್ಬರು ಕಳ್ಳರು ಅರೆಸ್ಟ್

25/10/2025 12:30 PM

BREAKING : ಚಾಮರಾಜನಗರದಲ್ಲಿ ಭೀಕರ ಅಪಘಾತ : ಕಾರ್ ಗೆ ಟಿಪ್ಪರ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ದುರ್ಮರಣ!

25/10/2025 12:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.