Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಂದಿನಿಂದ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ `ಜಾತಿ ಗಣತಿ’ ಆರಂಭ : ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

04/10/2025 6:06 AM

BREAKING: 2021ನೇ ಸಾರಿನ ‘ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ’ ಪ್ರಕಟ: ಇಲ್ಲಿದೆ ಸಂಪೂರ್ಣ ಪಟ್ಟಿ

04/10/2025 6:02 AM

BREAKING: ನಟಿ ರಶ್ಮಿಕಾ ಮಂದಣ್ಣ -ನಟ ವಿಜಯ್ ದೇವರಕೊಂಡ ನಿಶ್ಚಿತಾರ್ಥ : ಫೋಟೋ ವೈರಲ್

04/10/2025 5:59 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಕನ್ನಡ ರಾಜ್ಯೋತ್ಸವ’ದಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣಕ್ಕೆ ಸಚಿವರನ್ನು ನೇಮಿಸಿ ‘ರಾಜ್ಯ ಸರ್ಕಾರ’ ಆದೇಶ
KARNATAKA

BREAKING: ಕನ್ನಡ ರಾಜ್ಯೋತ್ಸವ’ದಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣಕ್ಕೆ ಸಚಿವರನ್ನು ನೇಮಿಸಿ ‘ರಾಜ್ಯ ಸರ್ಕಾರ’ ಆದೇಶ

By kannadanewsnow0916/10/2024 2:32 PM
vidhana soudha
vidhana soudha

ಬೆಂಗಳೂರು: ರಾಜ್ಯ ಸರ್ಕಾರದಿಂದ ನವೆಂಬರ್.1, 2024ರಂದು ಕನ್ನಡ ರಾಜ್ಯೋತ್ಸವದಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರನ್ನು ನೇಮಕ ಮಾಡಿ ಆದೇಶಿಸಿದೆ.

ಈ ಕುರಿತಂತೆ ರಾಜ್ಯ ಶಿಷ್ಠಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಸೂಚನೆಯಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರಿಗೆ ಆದೇಶ ಹೊರಡಿಸಿದ್ದಾರೆ.

ನವೆಂಬರ್.1, 2024ರಂದು ಕನ್ನಡ ರಾಜ್ಯೋತ್ಸವ ದಿನದ ಪ್ರಯುಕ್ತ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಆದರೇ ಬೆಂಗಳೂರು ನಗರ ಜಿಲ್ಲೆ ಹೊರತುಪಡಿಸಿ, ಈ ಕೆಳಗೆ ಸೂಚಿಸಿದಂತೆ ಸಚಿವರುಗಳನ್ನು ಧ್ವಜಾರೋಹಣ ಮಾಡಲು ನೇಮಿಸಲಾಗಿದೆ ಎಂದು ತಿಳಿಸಿ, ನಿರ್ದೇಶಿಸಿದ್ದಾರೆ.

ಹೀಗಿದೆ ನ.1ರಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲಿರುವಂತ ಸಚಿವರ ಪಟ್ಟಿ

  1. ಡಾ. ಜಿ ಪರಮೇಶ್ವರ್ – ತುಮಕೂರು
  2. ಹೆಚ್.ಕೆ ಪಾಟೀಲ್ – ಗದಗ
  3. ಕೆ.ಹೆಚ್ ಮುನಿಯಪ್ಪ – ಬೆಂಗಳೂರು ಗ್ರಾಮಾಂತರ
  4. ರಾಮಲಿಂಗಾರೆಡ್ಡಿ – ರಾಮನಗರ
  5. ಎಂ.ಬಿ ಪಾಟೀಲ್ – ವಿಜಯಪುರ
  6. ಕೆ.ಜೆ ಜಾರ್ಜ್ – ಚಿಕ್ಕಮಗಳೂರು
  7. ದಿನೇಶ್ ಗುಂಡೂರಾವ್ – ದಕ್ಷಿಣ ಕನ್ನಡ
  8. ಹೆಚ್.ಸಿ ಮಹದೇವಪ್ಪ – ಮೈಸೂರು
  9. ಸತೀಶ್ ಜಾರಕಿಹೊಳಿ – ಬೆಳಗಾವಿ
  10. ಕೃಷ್ಣಬೈರೇಗೌಡ – ಬಳ್ಳಾರಿ
  11. ಪ್ರಿಯಾಂಕ್ ಖರ್ಗೆ -ಕಲಬುರ್ಗಿ
  12. ಶಿವಾನಂದ ಪಾಟೀಲ್ – ಹಾವೇರಿ
  13. ಜಮೀರ್ ಅಹ್ಮದ್ ಖಾನ್ – ವಿಜಯನಗರ
  14. ಶರಣಬಸಪ್ಪ ದರ್ಶನಾಪುರ – ಯಾದಗಿರಿ
  15. ಈಶ್ವರ್ ಖಂಡ್ರೆ – ಬೀದರ್
  16. ಎನ್ ಚಲುವರಾಯಸ್ವಾಮಿ – ಮಂಡ್ಯ
  17. ಎಸ್ ಎಸ್ ಮಲ್ಲಿಕಾರ್ಜುನ – ದಾವಣಗೆರೆ
  18. ಸಂತೋಷ್ ಲಾಡ್ -ಧಾರವಾಡ
  19. ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ – ರಾಯಚೂರು
  20. ಆರ್ ಬಿ ತಿಮ್ಮಾಪುರ – ಬಾಗಲಕೋಟೆ
  21. ಕೆ.ವೆಂಕಟೇಶ್ – ಚಾಮರಾಜನಗರ
  22. ಶಿವರಾಜ್ ತಂಡರಗಿ – ಕೊಪ್ಪಳ
  23. ಡಿ ಸುಧಾಕರ್ – ಚಿತ್ರದುರ್ಗ
  24. ಕೆ.ಎನ್ ರಾಜಣ್ಣ -ಹಾಸನ
  25. ಬಿಎಸ್ ಸುರೇಶ್ – ಕೋಲಾರ
  26. ಲಕ್ಷ್ಮೀ ಹೆಬ್ಬಾಳ್ಕರ್ – ಉಡುಪಿ
  27. ಮಂಕಾಳ ವೈದ್ಯ – ಉತ್ತರ ನಕ್ನಡ
  28. ಮಧು ಬಂಗಾರಪ್ಪ – ಶಿವಮೊಗ್ಗ
  29. ಡಾ.ಎಂಸಿ ಸುಧಾಕರ್ – ಚಿಕ್ಕಬಳ್ಳಾಪುರ
  30. ಎನ್ ಎಸ್ ಬೋಸರಾಜು – ಕೊಡಗು

BREAKING: ಭಾರತದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತೆರಳುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ | CEC Rajiv Kumar

BREAKING: ದೀಪಾವಳಿಗೂ ಮುನ್ನ ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಮೋದಿ ಸಂಪುಟ ಅನುಮೋದನೆ | DA Hike

Share. Facebook Twitter LinkedIn WhatsApp Email

Related Posts

ಇಂದಿನಿಂದ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ `ಜಾತಿ ಗಣತಿ’ ಆರಂಭ : ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

04/10/2025 6:06 AM2 Mins Read

BREAKING: 2021ನೇ ಸಾರಿನ ‘ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ’ ಪ್ರಕಟ: ಇಲ್ಲಿದೆ ಸಂಪೂರ್ಣ ಪಟ್ಟಿ

04/10/2025 6:02 AM1 Min Read

BREAKING: ನಟಿ ರಶ್ಮಿಕಾ ಮಂದಣ್ಣ -ನಟ ವಿಜಯ್ ದೇವರಕೊಂಡ ನಿಶ್ಚಿತಾರ್ಥ : ಫೋಟೋ ವೈರಲ್

04/10/2025 5:59 AM1 Min Read
Recent News

ಇಂದಿನಿಂದ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ `ಜಾತಿ ಗಣತಿ’ ಆರಂಭ : ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

04/10/2025 6:06 AM

BREAKING: 2021ನೇ ಸಾರಿನ ‘ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ’ ಪ್ರಕಟ: ಇಲ್ಲಿದೆ ಸಂಪೂರ್ಣ ಪಟ್ಟಿ

04/10/2025 6:02 AM

BREAKING: ನಟಿ ರಶ್ಮಿಕಾ ಮಂದಣ್ಣ -ನಟ ವಿಜಯ್ ದೇವರಕೊಂಡ ನಿಶ್ಚಿತಾರ್ಥ : ಫೋಟೋ ವೈರಲ್

04/10/2025 5:59 AM

ರಾಜ್ಯದಲ್ಲಿ 7 ಎಕರೆಗೂ ಹೆಚ್ಚು ಜಮೀನು ಇದ್ದವರು `BPL-ಅಂತ್ಯೋದಯ ರೇಷನ್ ಕಾರ್ಡ್’ಗೆ ಅನರ್ಹ

04/10/2025 5:55 AM
State News
KARNATAKA

ಇಂದಿನಿಂದ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ `ಜಾತಿ ಗಣತಿ’ ಆರಂಭ : ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

By kannadanewsnow5704/10/2025 6:06 AM KARNATAKA 2 Mins Read

ಬೆಂಗಳೂರು: ನಗರ‌ ಪಾಲಿಕೆಯ ವ್ಯಾಪ್ತಿಯಲ್ಲಿ ಇಂದಿನಿಂದ ಆರಂಭವಾಗಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ–2025 ಕ್ಕೆ ನಾಗರಿಕರು ಸಹಕರಿಸುವಂತೆ ಬೆಂಗಳೂರು ಪಶ್ಚಿಮ…

BREAKING: 2021ನೇ ಸಾರಿನ ‘ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ’ ಪ್ರಕಟ: ಇಲ್ಲಿದೆ ಸಂಪೂರ್ಣ ಪಟ್ಟಿ

04/10/2025 6:02 AM

BREAKING: ನಟಿ ರಶ್ಮಿಕಾ ಮಂದಣ್ಣ -ನಟ ವಿಜಯ್ ದೇವರಕೊಂಡ ನಿಶ್ಚಿತಾರ್ಥ : ಫೋಟೋ ವೈರಲ್

04/10/2025 5:59 AM

ರಾಜ್ಯದಲ್ಲಿ 7 ಎಕರೆಗೂ ಹೆಚ್ಚು ಜಮೀನು ಇದ್ದವರು `BPL-ಅಂತ್ಯೋದಯ ರೇಷನ್ ಕಾರ್ಡ್’ಗೆ ಅನರ್ಹ

04/10/2025 5:55 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.