Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : 1-10ನೇ ತರಗತಿ ವಿದ್ಯಾರ್ಥಿಗಳಿಗೆ `ಉಚಿತ ಸಮವಸ್ತ್ರ’ ವಿತರಣೆಗೆ ಸರ್ಕಾರ ಮಹತ್ವದ ಆದೇಶ.!

25/12/2025 7:30 AM

BIG NEWS : ಮುಂದಿನ 5-10 ವರ್ಷಗಳಲ್ಲಿ ತಾಮ್ರಕ್ಕೆ ಚಿನ್ನದ ಬೆಲೆ : ಈ ಲೋಹವು ಮಾರುಕಟ್ಟೆಯ ಹೊಸ ‘ಕಿಂಗ್’ ಆಗಲಿದೆ.! 

25/12/2025 7:20 AM

ನಿಷ್ಕ್ರಿಯ PF ಖಾತೆಯು ಇನ್ನೂ ಬಡ್ಡಿಯನ್ನು ಗಳಿಸುತ್ತದೆಯೇ? ಸತ್ಯ ಇಲ್ಲಿದೆ

25/12/2025 7:14 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಜೂ.3ರಂದು ಶಿಕ್ಷಕರಿಗೆ ‘ವಿಶೇಷ ಸಾಂದರ್ಭಿಕ ರಜೆ’ ಮಂಜೂರು : ರಾಜ್ಯ ಸರ್ಕಾರ ಆದೇಶ
KARNATAKA

BIG NEWS : ಜೂ.3ರಂದು ಶಿಕ್ಷಕರಿಗೆ ‘ವಿಶೇಷ ಸಾಂದರ್ಭಿಕ ರಜೆ’ ಮಂಜೂರು : ರಾಜ್ಯ ಸರ್ಕಾರ ಆದೇಶ

By kannadanewsnow5730/05/2024 5:52 AM
vidhana soudha
vidhana soudha

ಬೆಂಗಳೂರು: ಜೂನ್.3ರಂದು ವಿಧಾನಪರಿಷತ್ತಿನ 6 ಸ್ಥಾನಗಳಿಗೆ ಮತದಾನ ನಡೆಯಲಿದೆ. ಈ ಸಂದರ್ಭದಲ್ಲಿ ಮತದಾನಕ್ಕೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಜೂನ್.3ರಂದು ಪದವೀಧರರಿಗೆ, ಶಾಲಾ ಶಿಕ್ಷಕರಿಗೆ ವಿಶೇಷ ರಜೆ ಮಂಜೂರು ಮಾಡಿ ಆದೇಶಿಸಿದೆ.

ಈ ಸಂಬಂಧ ರಾಜ್ಯ ಶಿಷ್ಟಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ 03-06-2024ರ ಸೋಮವಾರದಂದು ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಅಂದು ವಿಶೇಷ ಸಾಂದರ್ಭಿಕ ರಜೆ ಘೋಷಣೆ ಮಾಡಲಾಗಿದೆ ಅಂತ ತಿಳಿಸಿದ್ದಾರೆ.

ಯಾವ ಯಾವ ಜಿಲ್ಲೆಯ ಪದವೀಧರರು ಹಾಗೂ ಶಿಕ್ಷಕರಿಗೆ ಜೂನ್.3ರಂದು ರಜೆ.?

  1. ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರವ್ಯಾಪ್ತಿಯ ಬೀದರ್, ಗುಲ್ಬರ್ಗ, ರಾಯಚೂರು, ಕೊಪ್ಪಳ, ಬಳ್ಳಾರಿ, ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲೂಕು ವ್ಯಾಪ್ತಿಯ ಪದವೀಧರರು, ಶಾಲಾ ಶಿಕ್ಷಕರಿಗೆ ರಜೆ.
  2. ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರ ವ್ಯಾಪ್ತಿಯ ಶಿವಮೊಗ್ಗ, ದಾವಣಗೆರೆ ಜಿಲ್ಲೆಯ ಚೆನ್ನಗಿರಿ, ಹೊನ್ನಾಳಿ ತಾಲೂಕು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಯ ಪದವೀಧರರು, ಶಿಕ್ಷಕರಿಗೆ ಮತದಾನದ ಮಾಡಲು ರಜೆ ಮಂಜೂರು
  3. ಬೆಂಗಳೂರು ಪದವೀಧರ ಕ್ಷೇತ್ರದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ರಜೆ.
  4. ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯ ಚಿತ್ರದುರ್ಗ, ದಾವಣಗೆರೆ( ಚೆನ್ನಗಿರಿ, ಹೊನ್ನಾಳಿ, ಹರಪನಹಳ್ಳಿ ತಾಲೂಕುಗಳನ್ನು ಹೊರತುಪಡಿಸಿ) ತುಮಕೂರು ಹಾಗೂ ಕೋಲಾರ ಜಿಲ್ಲೆಯಲ್ಲಿ ಸಾಂದರ್ಭಿಕ ರಜೆ ಘೋಷಣೆ
  5. ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯ ಶಿವಮೊಗ್ಗ, ದಾವಣೆಗರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ತಾಲೂಕು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಕೊಡಗು.
  6. ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯ ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಜಿಲ್ಲೆಯ ಪದವೀಧರರು, ಶಿಕ್ಷಕರಿಗೆ ಜೂನ್.3ರಂದು ವಿಶೇಷ ಸಾಂದರ್ಭಿಕ ರಜೆ ಮಂಜೂರು.

ವರದಿ: ವಸಂತ ಬಿ ಈಶ್ವರಗೆರೆ

State govt grants 'special casual leave' to teachers on June 3 ಜೂ.3ರಂದು ಶಿಕ್ಷಕರಿಗೆ 'ವಿಶೇಷ ಸಾಂದರ್ಭಿಕ ರಜೆ' ಮಂಜೂರು : ರಾಜ್ಯ ಸರ್ಕಾರ ಆದೇಶ
Share. Facebook Twitter LinkedIn WhatsApp Email

Related Posts

GOOD NEWS : ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : 1-10ನೇ ತರಗತಿ ವಿದ್ಯಾರ್ಥಿಗಳಿಗೆ `ಉಚಿತ ಸಮವಸ್ತ್ರ’ ವಿತರಣೆಗೆ ಸರ್ಕಾರ ಮಹತ್ವದ ಆದೇಶ.!

25/12/2025 7:30 AM2 Mins Read

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಹೊಸದಾಗಿ ಅರ್ಜಿ ಹಾಕಿದ್ರೆ 15 ದಿನದಲ್ಲಿ ‘BPL ರೇಷನ್ ಕಾರ್ಡ್’ ವಿತರಣೆ.!

25/12/2025 7:07 AM1 Min Read

BIG NEWS : ವಾಹನ ಮಾಲೀಕರೇ ಗಮನಿಸಿ : 15 ವರ್ಷ ವಯೋಮಿತಿ ಮೀರಿದ ವಾಹನಗಳ ನೋಂದಣಿ ನವೀಕರಣ ಕಡ್ಡಾಯ.!

25/12/2025 6:58 AM1 Min Read
Recent News

GOOD NEWS : ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : 1-10ನೇ ತರಗತಿ ವಿದ್ಯಾರ್ಥಿಗಳಿಗೆ `ಉಚಿತ ಸಮವಸ್ತ್ರ’ ವಿತರಣೆಗೆ ಸರ್ಕಾರ ಮಹತ್ವದ ಆದೇಶ.!

25/12/2025 7:30 AM

BIG NEWS : ಮುಂದಿನ 5-10 ವರ್ಷಗಳಲ್ಲಿ ತಾಮ್ರಕ್ಕೆ ಚಿನ್ನದ ಬೆಲೆ : ಈ ಲೋಹವು ಮಾರುಕಟ್ಟೆಯ ಹೊಸ ‘ಕಿಂಗ್’ ಆಗಲಿದೆ.! 

25/12/2025 7:20 AM

ನಿಷ್ಕ್ರಿಯ PF ಖಾತೆಯು ಇನ್ನೂ ಬಡ್ಡಿಯನ್ನು ಗಳಿಸುತ್ತದೆಯೇ? ಸತ್ಯ ಇಲ್ಲಿದೆ

25/12/2025 7:14 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಹೊಸದಾಗಿ ಅರ್ಜಿ ಹಾಕಿದ್ರೆ 15 ದಿನದಲ್ಲಿ ‘BPL ರೇಷನ್ ಕಾರ್ಡ್’ ವಿತರಣೆ.!

25/12/2025 7:07 AM
State News
KARNATAKA

GOOD NEWS : ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : 1-10ನೇ ತರಗತಿ ವಿದ್ಯಾರ್ಥಿಗಳಿಗೆ `ಉಚಿತ ಸಮವಸ್ತ್ರ’ ವಿತರಣೆಗೆ ಸರ್ಕಾರ ಮಹತ್ವದ ಆದೇಶ.!

By kannadanewsnow5725/12/2025 7:30 AM KARNATAKA 2 Mins Read

ಬೆಂಗಳೂರು : 2025-26ನೇ ಸಾಲಿಗೆ ವಿದ್ಯಾವಿಕಾಸ ಯೋಜನೆ ಅಡಿಯಲ್ಲಿ ಉಚಿತ ಸಮವಸ್ತ್ರ ವಿತರಣೆ ಕಾರ್ಯಕ್ರಮ ಅನುಷ್ಟಾನಕ್ಕಾಗಿ ರಾಜ್ಯ ಸರ್ಕಾರವು ಅನುದಾನ…

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಹೊಸದಾಗಿ ಅರ್ಜಿ ಹಾಕಿದ್ರೆ 15 ದಿನದಲ್ಲಿ ‘BPL ರೇಷನ್ ಕಾರ್ಡ್’ ವಿತರಣೆ.!

25/12/2025 7:07 AM

BIG NEWS : ವಾಹನ ಮಾಲೀಕರೇ ಗಮನಿಸಿ : 15 ವರ್ಷ ವಯೋಮಿತಿ ಮೀರಿದ ವಾಹನಗಳ ನೋಂದಣಿ ನವೀಕರಣ ಕಡ್ಡಾಯ.!

25/12/2025 6:58 AM

ಕೊಳಚೆ ಪ್ರದೇಶದ ನಿವಾಸಿಗಳಿಗೆ ಗುಡ್ ನ್ಯೂಸ್ : ಹಕ್ಕುಪತ್ರ, ಇ-ಸ್ವತ್ತು ವಿತರಣೆಗೆ ಕ್ರಮ.!

25/12/2025 6:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.