ರಾಜ್ಯ ಸರ್ಕಾರ ‘ಬಿಪಿಎಲ್ ಕಾರ್ಡ್ ಅಕ್ರಮ’ದ ನೆಪದಲ್ಲಿ ಕಡುಬಡವರಿಗೆ ಕಿರುಕುಳ: ‘ಸಿಟಿಜನ್ ರೈಟ್ಸ್’ ಕಿಡಿ

ಬೆಂಗಳೂರು: ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಅಕ್ರಮದ ನೆಪದಲ್ಲಿ ಕಡುಬಡವರಿಗೆ ಕಿರುಕುಳ ನೀಡುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಬಿಪಿಎಲ್ ಕಾರ್ಡ್ ಹೊಂದಿದವರು ವಾಹನ ಹೊಂದಿದ್ದಲ್ಲಿ ಅಂಥವರಿಗೆ ನೋಟಿಸ್ ನೀಡಿ ದುಬಾರಿ ದಂಡ ಹಾಗೂ ಕ್ರಿಮಿನಲ್ ಕೇಸ್ ಹಾಕುವುದಾಗಿ ಅಧಿಕಾರಿಗಳು ಬೆದರಿಸುತ್ತಿದ್ದಾರೆ. ರಾಜ್ಯ ಸರ್ಕಾರ ಸುಮಾರು 12,584 ಮಂದಿಗೆ ನೋಟಿಸ್ ನೀಡಿದ್ದು, ಈ ಕುರಿತಂತೆ ಮಾಧ್ಯಮಗಳ ವರದಿ ಆಧರಿಸಿ ಬೆಂಗಳೂರಿನ ‘ಸಿಟಿಜನ್ ರೈಟ್ಸ್ ಫೌಂಡೇಶನ್’ ಎಂಬ ಸಂಸ್ಥೆಯು ಕಾನೂನು ಹೋರಾಟಕ್ಕೆ ಇಳಿದಿದೆ. ಮುಖ್ಯಮಂತ್ರಿ, ಆಹಾರ ಸಚಿವರು ಹಾಗೂ ಮುಖ್ಯಕಾರ್ಯದರ್ಶಿಗೆ … Continue reading ರಾಜ್ಯ ಸರ್ಕಾರ ‘ಬಿಪಿಎಲ್ ಕಾರ್ಡ್ ಅಕ್ರಮ’ದ ನೆಪದಲ್ಲಿ ಕಡುಬಡವರಿಗೆ ಕಿರುಕುಳ: ‘ಸಿಟಿಜನ್ ರೈಟ್ಸ್’ ಕಿಡಿ