Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಳೆದ 7 ವರ್ಷಗಳಲ್ಲಿ ಭಾರತೀಯರ ಸರಾಸರಿ ಮಾಸಿಕ ವೇತನ 4,565 ರೂ.ಗಳಷ್ಟು ಹೆಚ್ಚಳ | Average monthly salary

05/10/2025 8:30 AM

ವಿಧಾನಸೌಧದ ಬಳಿ ಸರ್ಕಾರಿ ಕಾರ್ಯಕ್ರಮ ಆಯೋಜನೆಗೆ ಈ `ಮಾರ್ಗಸೂಚಿ’ ಪಾಲನೆ ಕಡ್ಡಾಯ : ರಾಜ್ಯ ಸರ್ಕಾರ ಆದೇಶ

05/10/2025 8:29 AM

Shocking:’ಕೊಳೆತ ಕೋಳಿ, ಕೊಳಕು ಅಡುಗೆಮನೆ’: ಬೆಂಗಳೂರಿನ KFC ಮಳಿಗೆಯ ಮೇಲೆ ಆಘಾತಕಾರಿ ಆರೋಪ | Watch video

05/10/2025 8:21 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹೆಣ್ಣು ಮಕ್ಕಳಿಗೆ ಗೌರವಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ‌: ಸಂಸದ ಬಸವರಾಜ ಬೊಮ್ಮಾಯಿ
KARNATAKA

ಹೆಣ್ಣು ಮಕ್ಕಳಿಗೆ ಗೌರವಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ‌: ಸಂಸದ ಬಸವರಾಜ ಬೊಮ್ಮಾಯಿ

By kannadanewsnow0921/02/2025 2:44 PM

ಗದಗ: ರಾಜಕೀಯ ಲಾಭಕ್ಕಾಗಿ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದು, ಹೆಣ್ಣು ಮಕ್ಕಳಿಗೆ ಗೌರವಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ‌ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ.

ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಗ್ಯಾರಂಟಿ’ ಯೋಜನೆಗಳು ರಾಜಕೀಯ ಲಾಭಕ್ಕಾಗಿ, ಮತಕ್ಕಾಗಿ ಮಾಡಿದ ಯೋಜನೆಗಳಾಗಿವೆ. ಜನರಿಗೆ, ತಾಯಂದಿರಿಗೆ ಕಣ್ಣಲ್ಲಿ ಮಣ್ಣುಹಾಕುವ ಯೋಜನೆ. ಗೃಹ ಲಕ್ಷ್ಮೀ ಹಣ ಸರಿಯಾಗಿ ಯಾವ ತಿಂಗಳೂ ಬಂದಿಲ್ಲ. ಗೃಹ ಲಕ್ಷ್ಮೀ ಯೋಜನೆ ಹಣ ಸಂಬಳವೆ ಅಂತಾ ಕೇಳುತ್ತಾರೆ. ಅದು ಗೌರವ ಧನ. ಪ್ರತಿ ತಿಂಗಳು ಕೊಟ್ಟಿಲ್ಲ ಅಂದರೆ ಹೆಣ್ಣು ಮಕ್ಕಳಿಗೆ ಗೌರವಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ‌ ಎಂದು ದೂರಿದರು.

ರಾಜ್ಯದಲ್ಲಿ ಹಣ ಕಾಸಿನ ವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ. ಮುಖ್ಯಮಂತ್ರಿಗಳು ಭಂಡತನದಿಂದ ಒಪ್ಪಿಕೊಳ್ಳುತ್ತಿಲ್ಲ. ಕೇವಲ ಗ್ಯಾರಂಟಿಗೆ ಅಷ್ಟೆ ಅಲ್ಲ‌, ಯಾವುದೇ ಅಭಿವೃದ್ಧಿಗೂ ಹಣ ಇಲ್ಲ. ಸಾಲದ ರೂಪದ ಯೋಜನೆಗಳನ್ನು ಬಿಟ್ಟರೆ ಯಾವುದು ಇಲ್ಲ. ಕುಡಿಯುವ ನೀರಿನ ಯೋಜನೆಗೆ ಹಣ ಕೊಡದೇ ಕುಂಠಿತವಾಗಿದೆ. ರಾಜ್ಯ ಸರ್ಕಾರ ಜನರನ್ನ ಸಂಕಷ್ಟಕ್ಕೆ ದೂಡುತ್ತಿದೆ. ಜನ ಸಾಮಾನ್ಯರು ಬಳಸುವ ಎಲ್ಲ ವಸ್ತುಗಳ ಬೆಲೆಯೂ ಏರಿಕೆಯಾಗಿದೆ. ತೆರಿಗೆ ಪಡೆದು ಅದನ್ನೇ ಗ್ಯಾರಂಟಿ‌ ರೂಪದಲ್ಲಿ ಮರಳಿ ಕೊಡುಲು ಮುಂದಾಗಿದೆ. ಆದರೆ, ಅದರಲ್ಲೂ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದರು.

ಇವರಿಗೆ ಅಭಿವೃದ್ಧಿ ಮಾಡಲು ಮನಸ್ಸಿಲ್ಲ ಹೀಗಾಗಿ ಕಾಂಗ್ರೆಸ್ ವೈಫಲ್ಯ ಮುಚ್ಚಿಹಾಕಿಕೊಳ್ಳಲು ಉದಯಗಿರಿ ಗಲಾಟೆ, ಆತಂಕರಿಗೆ ಗಲಭೆ ಸೃಷ್ಠಿಸುವ ಪ್ರಯತ್ನ ಮಾಡುತ್ತಿದ್ದಾರೆ. ಹಿಜಾಬ್ ವಿಷಯವಾಗಿ ಹೈಕೋರ್ಟ್ ಆದೇಶಕೊಟ್ಟಿದೆ.. ಸುಪ್ರೀಂ ಕೋರ್ಟ್ನಲ್ಲಿ ಕೇಸ್ ಇದೆ. 1980 ರ ಶಿಕ್ಷಣ ನೀತಿಯ ಪ್ರಕಾರ ಸಮವಸ್ತ್ರ ಒಪ್ಪಿಕೊಳ್ಳಲಾಗಿದೆ. ಹಿಜಾಬ್, ಮತ್ತೊಂದು ತರುವ ಯೋಚನೆ ಮಾಡಲಾಗ್ತಿದೆ. ಕೆಲವು ಸಂಘಟನೆಗಳು ಹಿಜಾಬ್ ತರಲು ಮುಂದಾಗಿದ್ದು ಸರ್ಕಾರದ ಕುಮ್ಮಕ್ಕು ನೀಡ್ತಿದೆ ಎಂದು ಆರೋಪಿಸಿದರು.

ವಿಶ್ವ ವಿದ್ಯಾಲಯ ಉಳಿಸಿ ಹೋರಾಟ ತೀವ್ರಗೊಂಡಿದೆ. ಹಳೆಯವಿಶ್ವವಿದ್ಯಾಲಯ ಬಿಳಿ ಆನೆಗಳಾಗಿ ಪರಿವರ್ತನೆಗೊಂಡಿವೆ. ನೂರಾರು ಕೋಟಿ ಖರ್ಚು ಮಾಡುತ್ತಾರೆ. ಆದರೆ ಅಲ್ಲಿ ಸರಿಯಾಗಿ ಪರೀಕ್ಷೆ ನಡೆಯುತ್ತಿಲ್ಲ. ಸಂಶೋಧನೆ ಆಗುತ್ತಿಲ್ಲ. ಯಾವುದೇ ಕೆಲಸ ಆಗುತ್ತಿಲ್ಲ. ಅವು ಭ್ರಷ್ಟಾಚಾರದ ಕೂಪಗಳಾಗಿವೆ. ಅದನ್ನ ಸರಿ ಪಡೆಸುವುದನ್ನು ಬಿಟ್ಟು ಹೊಸ ವಿಶ್ವವಿದ್ಯಾಲಯ ಬಂದ್ ಮಾಡುತ್ತಿದ್ದಾರೆ.

ಅತೀ ಕಡಿಮೆ ವೆಚ್ಚದಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲಾಗುತ್ತಿತ್ತು. ವಿಶೇಷವಾಗಿ ಎಸ್ ಸಿ ಎಸ್ ಟಿ, ಒಬಿಸಿ ಹೆಣ್ಣುಮಕ್ಕಳು ದೊಡ್ಡಮಟ್ಟದಲ್ಲಿ ವಿವಿಯಲ್ಲಿ‌ ನೋಂದಾಯಿತರು. ಇವರ ಭವಿಷ್ಯಕ್ಕೆ ದೊಡ್ಡಮಟ್ಟದ ಕೊಡಲಿ ಪೆಟ್ಟನ್ನ ಕೊಟ್ಟಿದ್ದಾರೆ. ಹೊಸ ವಿಶ್ವವಿದ್ಯಾಲಯ ಮುಚ್ಚಲು ಬಿಡುವುದಿಲ್ಲ. ಕಾನೂನು ಹೋರಾಟ ಮಾಡುತ್ತೇವೆ ಎಂದರು

ಬಡವರ ಭಾಗ್ಯವಿಧಾತ ಪುಸ್ತಕ ಬೆವರಿನ ಮೌಲ್ಯ ತೆರೆದಿಟ್ಟಿದೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್

BIG NEWS: NPS ರದ್ದು, OPS ಜಾರಿಗೆ ಸಿಎಂ, ಡಿಸಿಎಂ ಸ್ಪಷ್ಟ ಸಂದೇಶ: ಸಿಎಸ್ ಷಡಕ್ಷರಿ

Share. Facebook Twitter LinkedIn WhatsApp Email

Related Posts

ವಿಧಾನಸೌಧದ ಬಳಿ ಸರ್ಕಾರಿ ಕಾರ್ಯಕ್ರಮ ಆಯೋಜನೆಗೆ ಈ `ಮಾರ್ಗಸೂಚಿ’ ಪಾಲನೆ ಕಡ್ಡಾಯ : ರಾಜ್ಯ ಸರ್ಕಾರ ಆದೇಶ

05/10/2025 8:29 AM4 Mins Read

Shocking:’ಕೊಳೆತ ಕೋಳಿ, ಕೊಳಕು ಅಡುಗೆಮನೆ’: ಬೆಂಗಳೂರಿನ KFC ಮಳಿಗೆಯ ಮೇಲೆ ಆಘಾತಕಾರಿ ಆರೋಪ | Watch video

05/10/2025 8:21 AM2 Mins Read

ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಹುಲಿ ಹತ್ಯೆ ಮಾಡಿರುವುದು ನೋವಿನ ಸಂಗತಿ : ಸಂಸದ ಯದುವೀರ್ ಒಡೆಯರ್

05/10/2025 8:13 AM1 Min Read
Recent News

ಕಳೆದ 7 ವರ್ಷಗಳಲ್ಲಿ ಭಾರತೀಯರ ಸರಾಸರಿ ಮಾಸಿಕ ವೇತನ 4,565 ರೂ.ಗಳಷ್ಟು ಹೆಚ್ಚಳ | Average monthly salary

05/10/2025 8:30 AM

ವಿಧಾನಸೌಧದ ಬಳಿ ಸರ್ಕಾರಿ ಕಾರ್ಯಕ್ರಮ ಆಯೋಜನೆಗೆ ಈ `ಮಾರ್ಗಸೂಚಿ’ ಪಾಲನೆ ಕಡ್ಡಾಯ : ರಾಜ್ಯ ಸರ್ಕಾರ ಆದೇಶ

05/10/2025 8:29 AM

Shocking:’ಕೊಳೆತ ಕೋಳಿ, ಕೊಳಕು ಅಡುಗೆಮನೆ’: ಬೆಂಗಳೂರಿನ KFC ಮಳಿಗೆಯ ಮೇಲೆ ಆಘಾತಕಾರಿ ಆರೋಪ | Watch video

05/10/2025 8:21 AM

BREAKING : ಮಧ್ಯಪ್ರದೇಶದಲ್ಲಿ 10 ಮಕ್ಕಳ ಸಾವು ಕೇಸ್ : `ಕೆಮ್ಮಿನ ಸಿರಪ್’ ಬರೆದುಕೊಟ್ಟಿದ್ದ ವೈದ್ಯ ಅರೆಸ್ಟ್.!

05/10/2025 8:18 AM
State News
KARNATAKA

ವಿಧಾನಸೌಧದ ಬಳಿ ಸರ್ಕಾರಿ ಕಾರ್ಯಕ್ರಮ ಆಯೋಜನೆಗೆ ಈ `ಮಾರ್ಗಸೂಚಿ’ ಪಾಲನೆ ಕಡ್ಡಾಯ : ರಾಜ್ಯ ಸರ್ಕಾರ ಆದೇಶ

By kannadanewsnow0905/10/2025 8:29 AM KARNATAKA 4 Mins Read

ಬೆಂಗಳೂರು: ವಿಧಾನಸೌಧವು ಪಾರಂಪರಿಕ ಹಾಗೂ ಶಕ್ತಿ ಸೌಧವಾಗಿದ್ದು, ಈ ಕಟ್ಟಡದ ಒಳ ಮತ್ತು ಹೊರ ಆವರಣವು ಅತೀ ಸೂಕ್ಷ್ಮ ಪ್ರದೇಶವಾಗಿದೆ.…

Shocking:’ಕೊಳೆತ ಕೋಳಿ, ಕೊಳಕು ಅಡುಗೆಮನೆ’: ಬೆಂಗಳೂರಿನ KFC ಮಳಿಗೆಯ ಮೇಲೆ ಆಘಾತಕಾರಿ ಆರೋಪ | Watch video

05/10/2025 8:21 AM

ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಹುಲಿ ಹತ್ಯೆ ಮಾಡಿರುವುದು ನೋವಿನ ಸಂಗತಿ : ಸಂಸದ ಯದುವೀರ್ ಒಡೆಯರ್

05/10/2025 8:13 AM

`KRS’ ಕಟ್ಟಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ : ಮಾಜಿ ಸಚಿವ ಕೆ.ಎನ್. ರಾಜಣ್ಣ ಹೇಳಿಕೆ

05/10/2025 8:08 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.