ರಾಜ್ಯ ಸರಕಾರವು ಬೆಲೆ ಏರಿಕೆ, ದರ ಹೆಚ್ಚಳದ ಅಭಿಯಾನವನ್ನೇ ಕೈಗೊಂಡಿದೆ: MLC ಎನ್.ರವಿಕುಮಾರ್
ಬೆಂಗಳೂರು: ರಾಜ್ಯ ಸರಕಾರವು ಬೆಲೆ ಏರಿಕೆ, ದರ ಹೆಚ್ಚಳದ ಅಭಿಯಾನವನ್ನೇ ಕೈಗೊಂಡಿದೆ ಎಂದು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಟೀಕಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ಹಿಂದೆ ಬಸ್ ಪ್ರಯಾಣದರ ಹೆಚ್ಚಿಸಿದ್ದರು. ಈಗ ಮೆಟ್ರೋ ಪ್ರಯಾಣ ದರ ಹೆಚ್ಚಿಸಿದ್ದಾರೆ. ಈ ರೀತಿ ಹೆಚ್ಚಳದಿಂದ ಮೆಟ್ರೋ, ಬಸ್ ಪ್ರಯಾಣ ಕೈಬಿಟ್ಟು ಸ್ವಂತ ವಾಹನದಲ್ಲಿ ಓಡಾಡಲು ಇನ್ನೂ ಹೆಚ್ಚು ಖರ್ಚಾಗಲಿದೆ ಎಂದು ವಿಶ್ಲೇಷಿಸಿದರು. ಜನರು ಅತಿ ಹೆಚ್ಚು ಅಸಹಾಯಕ … Continue reading ರಾಜ್ಯ ಸರಕಾರವು ಬೆಲೆ ಏರಿಕೆ, ದರ ಹೆಚ್ಚಳದ ಅಭಿಯಾನವನ್ನೇ ಕೈಗೊಂಡಿದೆ: MLC ಎನ್.ರವಿಕುಮಾರ್
Copy and paste this URL into your WordPress site to embed
Copy and paste this code into your site to embed