ರಾಜ್ಯ ಸರ್ಕಾರದಿಂದ ಬ್ಲಾಕ್ ಲೀಸ್ಟೆಡ್ ಕಂಪನಿಗೆ ಕಾನೂನು ಬಾಹಿರವಾಗಿ ಟೆಂಡರ್: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಹಲವು ಸಂದರ್ಭದಲ್ಲಿ ಸರಕಾರ ಲೂಟಿಯಲ್ಲಿ ತೊಡಗಿದೆ. ಕಾನೂನುಬಾಹಿರವಾಗಿ ಟೆಂಡರ್‍ಗಳನ್ನು ಮಾಡುತ್ತಿದೆ. ತನಗೆ ಬೇಕಾದವರಿಗೇ ಅವಕಾಶ ನೀಡುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದ್ದಾರೆ. ವಿಧಾನಸೌಧದ ಕೊಠಡಿ ಸಂಖ್ಯೆ 155 ರಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಕರ್ನಾಟಕ ಪಬ್ಲಿಕ್ ಪ್ರೊಕ್ಯೂರ್‍ಮೆಂಟ್ ಪೋರ್ಟಲ್‍ನಲ್ಲಿ ಟೆಂಡರ್‍ಗಳನ್ನು ಹಾಕುತ್ತಾರೆ. ಮಾಕ್ರ್ಸ್ ಕಾರ್ಡ್ ಪ್ರಿಂಟ್ ಮಾಡುವ ಕಾರ್ಯದಲ್ಲಿ ನಮ್ಮ ಸರಕಾರ ಇರುವಾಗಲೂ ಟೆಂಡರ್ ನೀಡಿದ್ದು, ಒಂದು ಮಾಕ್ರ್ಸ್ ಕಾರ್ಡ್ ಮುದ್ರಿಸಲು 9.45 ರೂ.ಗೆ ಟೆಂಡರ್ ಕೊಡಲಾಗಿತ್ತು. ಈ … Continue reading ರಾಜ್ಯ ಸರ್ಕಾರದಿಂದ ಬ್ಲಾಕ್ ಲೀಸ್ಟೆಡ್ ಕಂಪನಿಗೆ ಕಾನೂನು ಬಾಹಿರವಾಗಿ ಟೆಂಡರ್: ಛಲವಾದಿ ನಾರಾಯಣಸ್ವಾಮಿ