ರಾಜ್ಯ ಸರ್ಕಾರದಿಂದ ‘ಹಾವು ಕಡಿತ’ಕ್ಕೆ ಚಿಕಿತ್ಸೆ ನೀಡಲು ‘ಮಾರ್ಗಸೂಚಿ’ ಪ್ರಕಟ: ಈ ‘ನಿಯಮ ಪಾಲನೆ’ ಕಡ್ಡಾಯ

ಬೆಂಗಳೂರು: ರಾಜ್ಯ ಸರ್ಕಾರದಿಂದ ಹಾವು ಕಡಿತ ಚಿಕಿತ್ಸಾ ಕೇಂದ್ರಗಳನ್ನು ಗುರುತಿಸುವ ಬಗ್ಗೆ ಹಾಗೂ ಹಾವು ಕಡಿತದ ಪ್ರಕರಣಗಳಿಗೆ ವಿವಿಧ ಹಂತಗಳಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಪ್ರಕಟಿತ ಮಾರ್ಗಸೂಚಿ ಕ್ರಮಗಳನ್ನು ಹಾವು ಕಡಿತಕ್ಕೆ ಚಿಕಿತ್ಸೆಯನ್ನು ನೀಡುವ ವೇಳೆಯಲ್ಲಿ ಕಡ್ಡಾಯವಾಗಿ ಪಾಲಿಸುವಂತೆಯೂ ಖಡಕ್ ಸೂಚನೆ ನೀಡಿದೆ. ರಾಜ್ಯ ಸರ್ಕಾರದಿಂದ ಕೆಲ ದಿನಗಳ ಹಿಂದಷ್ಟೇ ಹಾವು ಕಡಿತವನ್ನು ಅಧಿಸೂಚಿತ ಖಾಯಿಲೆ, ಘೋಷಿತ ಖಾಯಿಲೆ ಎಂಬುದಾಗಿ ಘೋಷಣೆ ಮಾಡಲಾಗಿತ್ತು. ಈ ಬೆನ್ನಲ್ಲೇ ಆರೋಗ್ಯ ಇಲಾಖೆಯಿಂದ ಹಾವುಗಳ ಕಡಿತಕ್ಕೆ ಚಿಕಿತ್ಸೆ … Continue reading ರಾಜ್ಯ ಸರ್ಕಾರದಿಂದ ‘ಹಾವು ಕಡಿತ’ಕ್ಕೆ ಚಿಕಿತ್ಸೆ ನೀಡಲು ‘ಮಾರ್ಗಸೂಚಿ’ ಪ್ರಕಟ: ಈ ‘ನಿಯಮ ಪಾಲನೆ’ ಕಡ್ಡಾಯ