BIG BREAKING NEWS: ರಾಜ್ಯ ಸರ್ಕಾರದಿಂದ ನೂತನ ‘7 ಐಪಿಎಸ್ ಅಧಿಕಾರಿ’ಗಳಿಗೆ ಹೊಣೆಗಾರಿಕೆ ನೀಡಿ ಆದೇಶ | IPS Officer

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ, ಹೊಸದಾಗಿ ಆಯ್ಕೆಯಾದಂತ 2021ನೇ ಸಾಲಿನ 7 ಐಪಿಎಸ್ ಅಧಿಕಾರಿಗಳಿಗೆ ಹೊಣೆಗಾರಿಕೆ ನೀಡಿ ಆದೇಶಿಸಿದೆ.. ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, 2021ನೇ ಸಾಲಿನಲ್ಲಿ ಆಯ್ಕೆಯಾದಂತ ಐಪಿಎಸ್ ಅಧಿಕಾರಿ ಸಚಿನ್ ಘೋರ್ಪಡೆಯವರನ್ನು ಕೋಲಾರ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ವರ್ಗಾವಣೆ ಮಾಡಿದೆ. BREAKING NEWS: ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯಕ್ಕೆ ಐಸಿಸಿ ಟಿಕೆಟ್ ಬಿಡುಗಡೆ | IND v PAK, Men’s T20 World Cup … Continue reading BIG BREAKING NEWS: ರಾಜ್ಯ ಸರ್ಕಾರದಿಂದ ನೂತನ ‘7 ಐಪಿಎಸ್ ಅಧಿಕಾರಿ’ಗಳಿಗೆ ಹೊಣೆಗಾರಿಕೆ ನೀಡಿ ಆದೇಶ | IPS Officer