BIG NEWS: ರಾಜ್ಯ ಸರ್ಕಾರದಿಂದ ಸಿಇಟಿ Ranking ತೀರ್ಪು ಪ್ರಶ್ನಿಸಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಕೆ – ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: 2020-21ರಲ್ಲಿ ಪಿಯುಸಿ ತೇರ್ಗಡೆಯಾಗಿ ಈ ವರ್ಷವೂ ಸಿಇಟಿ ಬರೆದಿರುವ ( CET Exam 2022 ) 24 ಸಾವಿರ ಅಭ್ಯರ್ಥಿಗಳ ದ್ವಿತೀಯ ಪಿಯುಸಿ ( Karnataka Second PUC ) ಅಂಕಗಳನ್ನು ಪರಿಗಣಿಸಿ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಬೇಕೆಂಬ ಹೈಕೋರ್ಟ್ ( Karnataka High Court ) ತೀರ್ಪಿನಿಂದ ಈ ವರ್ಷದ ವಿದ್ಯಾರ್ಥಿಗಳಿಗೆ ಅನ್ಯಾಯ ಆಗುತ್ತದೆ. ಹೀಗಾಗಿ ಅದನ್ನು ಕೋರ್ಟ್ ನಲ್ಲಿ ಪ್ರಶ್ನಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ( Minister Dr … Continue reading BIG NEWS: ರಾಜ್ಯ ಸರ್ಕಾರದಿಂದ ಸಿಇಟಿ Ranking ತೀರ್ಪು ಪ್ರಶ್ನಿಸಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಕೆ – ಸಚಿವ ಅಶ್ವತ್ಥನಾರಾಯಣ