ಸರ್ಕಾರಿ ಗೌರವಗಳೊಂದಿಗೆ ಇಸ್ರೋ ಮಾಜಿ ಅಧ್ಯಕ್ಷ ಕೆ.ಕಸ್ತೂರಿ ರಂಗನ್ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ನಿನ್ನೆ ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ ಕಸ್ತೂರಿ ರಂಗನ್ ಅವರು ನಿಧನರಾಗಿದ್ದರು. ಅವರ ಪಾರ್ಥೀವ ಶರೀರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಡಾ.ಕೆ ಕಸ್ತೂರಿ ರಂಗನ್ ಅವರು ಖ್ಯಾತ ಬಾಹ್ಯಾಕಾಶ ವಿಜ್ಞಾನಗಳು ಹಾಗೂ ಇಸ್ರೋ ಸಂಸ್ಥೆಯ ಮಾಜಿ ಮುಖ್ಯಸ್ಥರು ಆಗಿದ್ದರು. ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರಾದಂತ ಇವರು ದಿನಾಂಕ 25-04-2025ರಂದು ನಿಧನರಾಗಿರುತ್ತಾರೆ ಎಂಬುದಾಗಿ ತಿಳಿಸಿದ್ದಾರೆ. ಡಾ.ಕೆ ಕಸ್ತೂರಿ ರಂಗನ್ … Continue reading ಸರ್ಕಾರಿ ಗೌರವಗಳೊಂದಿಗೆ ಇಸ್ರೋ ಮಾಜಿ ಅಧ್ಯಕ್ಷ ಕೆ.ಕಸ್ತೂರಿ ರಂಗನ್ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed